ಭಗವದ್ಗೀತೆ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಭಾರತೀಯ ಮೂಲದ ಆಸ್ಟ್ರೇಲಿಯಾದ ಸೆನೆಟರ್ ವರುಣ ಘೋಷ್

ಕ್ಯಾನ್‌ಬೆರಾ: ಬ್ಯಾರಿಸ್ಟರ್ ವರುಣ ಘೋಷ್ (೩೮) ಅವರು ಮಂಗಳವಾರ ಭಗವದ್ಗೀತೆಯ ಮೇಲೆ ಪ್ರಮಾಣ ವಚನ ಸ್ವೀಕರಿಸಿದ ಆಸ್ಟ್ರೇಲಿಯಾದ ಸಂಸತ್ತಿನ ಮೊದಲ ಭಾರತ ಸಂಜಾತ ಸದಸ್ಯರಾಗಿದ್ದಾರೆ. ಲೆಜಿಸ್ಲೇಟಿವ್ ಅಸೆಂಬ್ಲಿ ಮತ್ತು ಲೆಜಿಸ್ಲೇಟಿವ್ ಕೌನ್ಸಿಲ್ ವರುಣ ಘೋಷ್ ಅವರನ್ನು ಫೆಡರಲ್ ಸಂಸತ್ತಿನ ಸೆನೆಟ್‌ನಲ್ಲಿ ಆಸ್ಟ್ರೇಲಿಯಾವನ್ನು ಪ್ರತಿನಿಧಿಸಲು ಆಯ್ಕೆ ಮಾಡಿದ ನಂತರ ಪಶ್ಚಿಮ ಆಸ್ಟ್ರೇಲಿಯಾದ ಅವರನ್ನು ಹೊಸ ಸೆನೆಟರ್ ಆಗಿ … Continued

ಸಂಸ್ಕೃತ, ಭಗವದ್ಗೀತೆ, ಉಪನಿಷತ್ತುಗಳನ್ನು ವಿದ್ಯಾರ್ಥಿಗಳಿಗೆ ಕಲಿಸುವ ಮೂಲಕ ಮಾದರಿಯಾದ ಕೇರಳದ ಇಸ್ಲಾಮಿಕ್ ಶಿಕ್ಷಣ ಸಂಸ್ಥೆ…!

ತ್ರಿಶೂರ್ (ಕೇರಳ): ಮಧ್ಯ ಕೇರಳದ ಜಿಲ್ಲೆಯ ತ್ರಿಶೂರ್‌ನ ಇಸ್ಲಾಮಿಕ್ ಶಿಕ್ಷಣ ನೀಡುವ ಸಂಸ್ಥೆಯೊಂದರಲ್ಲಿ ಉದ್ದನೆಯ ಬಿಳಿ ನಿಲುವಂಗಿ ಮತ್ತು ಬಿಳಿಯ ಶಿರೋವಸ್ತ್ರಗಳನ್ನು ಧರಿಸಿರುವ ವಿದ್ಯಾರ್ಥಿಗಳು ಸಂಸ್ಕೃತದಲ್ಲಿ ‘ಶ್ಲೋಕ ಮತ್ತು ‘ಮಂತ್ರ’ಗಳನ್ನು ಪಠಣ ಮಾಡುತ್ತಾರೆ…! ಕೇರಳದಲ್ಲಿರುವ ಈ ಇಸ್ಲಾಮಿಕ್ ಸಂಸ್ಥೆಯಲ್ಲಿ ಮಕ್ಕಳು ಹಿಂದೂ ಶಿಕ್ಷಕರ ಬಳಿ ಸಂಸ್ಕೃತ ಶ್ಲೋಕ, ಮಂತ್ರ ಅಭ್ಯಾಸ ಮಾಡುತ್ತಿದ್ದಾರೆ. ಇಲ್ಲಿ ಗುರುರ್‌ ಬ್ರಹ್ಮ … Continued

ದೇಶದ ಜನತೆಗೆ ಭಗವದ್ಗೀತೆ, ರಾಮಾಯಣ-ಮಹಾಭಾರತ ತಲುಪಿಸಿದ್ದೆ ಕಾಂಗ್ರೆಸ್: ಬಿಜೆಪಿಗೆ ಡಿಕೆಶಿ ತಿರುಗೇಟು

ಮೈಸೂರು: ಇಡೀ ದೇಶದ ಜನತೆಗೆ ದೂರದರ್ಶನದ ಮೂಲಕ ಭಗವದ್ಗೀತೆ ತಲುಪಿಸಿರುವುದು ಕಾಂಗ್ರೆಸ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಹೇಳಿದ್ದಾರೆ. ಶಾಲಾ ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಸೇರಿಸುವ ವಿಚಾರವಾಗಿ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ನಾವು ಸಹ ಹಿಂದೂಗಳೇ ಎಂದು ಹೇಳಿದ್ದಾರೆ. ರಾಜೀವ್ ಗಾಂಧಿಯವರು ರಾಮಾಯಣ, ಮಹಾಭಾರತವನ್ನು ದೇಶದ ಜನತೆ ತೋರಿಸಿದ್ದಾರೆ. … Continued

ರಾಜ್ಯದ ಶಾಲೆಗಳಲ್ಲಿ ಭಗವದ್ಗೀತೆ ಕಲಿಸಲು ವಿರೋಧವಿಲ್ಲ: ಸಿದ್ದರಾಮಯ್ಯ

ಮಂಗಳೂರು: ಮಕ್ಕಳಿಗೆ ನೈತಿಕ ಶಿಕ್ಷಣ ನೀಡಲು ರಾಜ್ಯದ ಶಾಲೆಗಳಲ್ಲಿ ಭಗವದ್ಗೀತೆ ಪರಿಚಯಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದ್ದು, ಈ ಕ್ರಮಕ್ಕೆ ನಮ್ಮ ಪಕ್ಷದ ವಿರೋಧವಿಲ್ಲ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶನಿವಾರ ಮಾಧ್ಯಮದವರೊಂದೊಗೆ ಮಾತನಾಡಿದ ಅವರು, ನಾನು ಭಗವದ್ಗೀತೆಯ ವಿರೋಧಿಯಲ್ಲ. ಶಾಲೆಗಳಲ್ಲಿ ಭಗವದ್ಗೀತೆ, ಖುರಾನ್ ಮತ್ತು … Continued

ಭಗವದ್ಗೀತೆ ಓದಿ ಭಯೋತ್ಪಾದಕರಾದ ಉದಾಹರಣೆ ಇಲ್ಲ: ಸಿ.ಟಿ. ರವಿ

ಚಿಕ್ಕಮಗಳೂರು : ಭಗವದ್ಗೀತೆ ಓದಿದವರು ಭಯೋತ್ಪಾದಕರಾಗಿಲ್ಲ, ಬದಲಾಗಿ ಜೀವನದಲ್ಲಿ ಸಾರ್ಥಕತೆ ಮೆರೆದಿದ್ದಾರೆ. ಈ ಗ್ರಂಥವು ಉತ್ತಮ ದಾರಿಯಲ್ಲಿ ನಡೆಯಲು ಪ್ರೇರಣೆ ನೀಡುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ. ಶಾಲಾ ಪಠ್ಯದಲ್ಲಿ ಭಗವದ್ಗೀತೆ ಸೇರ್ಪಡೆ ಕುರಿತು ಶನಿವಾರ ಪ್ರತಿಕ್ರಿಯಿಸಿದ ಅವರು, ಭಗವದ್ಗೀತೆ ಓದಿ ಭಯೋತ್ಪಾದಕರಾದ ಉದಾಹರಣೆ ಇಲ್ಲ ಎಂದು ತಿಳಿಸಿದರು. ಭಗವದ್ಗೀತೆ ಯಾರಿಗೂ … Continued

ರಾಜ್ಯದಲ್ಲಿಯೂ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ: ಪರೋಕ್ಷವಾಗಿ ಸಿಎಂ ಬೊಮ್ಮಾಯಿ ಸಮರ್ಥನೆ

ಯಾದಗಿರಿ: ಭಗವದ್ಗೀತೆಯನ್ನು ಪಠ್ಯದಲ್ಲಿ ಅಳವಡಿಕೆ ಮಾಡುವುದರಿಂದ ಮಕ್ಕಳಲ್ಲಿ ನೈತಿಕತೆ ಪ್ರಜ್ಞೆ ಹೆಚ್ಚುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಹ್ಯಾಲಿಪ್ಯಾಡ್ ನಲ್ಲಿ ಶನಿವಾರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಗುಜರಾತ್ ನಲ್ಲಿ ಪಠ್ಯ ಪುಸ್ತಕದಲ್ಲಿ ಭಗವದ್ಗೀತೆ ಅಳವಡಿಸಿರುವ ಬಗ್ಗೆ ನಮ್ಮ ಸಚಿವರು ಈಗಾಗಲೇ ಪ್ರಸ್ತಾಪ ಮಾಡಿದ್ದಾರೆ. ಇದು ಮಕ್ಕಳಲ್ಲಿ … Continued

ಮಧ್ಯಪ್ರದೇಶ ಮುಸ್ಲಿಂ ಹುಡುಗಿಯ ಭಗವದ್ಗೀತೆ ಪ್ರೀತಿ…೫೦೦ಶ್ಲೋಕಗಳು ಈಕೆಗೆ ಸಲೀಸು

ಭೋಪಾಲ್: ಅಧ್ಯಾತ್ಮಿಕ ಜ್ಞಾನವನ್ನು ಪಡೆಯಲು ಧರ್ಮದ ಚೌಕಟ್ಟಿಲ್ಲ, ಧರ್ಮ ಅಡ್ಡಿಯಲ್ಲ ಎಂಬುದಕ್ಕೆ ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯ ಮುಷಾರಿಫ್ ಖಾನ್ ಉತ್ತಮ ಉದಾಹರಣೆಯಾಗಿದ್ದಾರೆ. ಎಂಟನೇ ತರಗತಿಯ ವಿದ್ಯಾರ್ಥಿನಿಯಾಗಿರುವ ಈಕೆ ಭಗವದ್ಗೀತೆ ಶ್ಲೋಕಗಳನ್ನು ಬಹಳ ಸ್ಫುಟವಾಗಿ ಪಠಿಸುತ್ತಾಳೆ. ಇದು ಅವಳ ಹೆತ್ತವರು ಮತ್ತು ಶಿಕ್ಷಕರ ಸಂತೋಷಕ್ಕೆ ಕಾರಣವಾಗಿದೆ. ಇದನ್ನು ನ್ಯೂ ಇಂಡಿಯನ್‌ ಎಕ್ಸ್‌ಪ್ರೆಸ್‌ ವರದಿ ಮಾಡಿದೆ. ಜ್ಞಾಪಕ ಶಕ್ತಿಯ … Continued