ವೀಡಿಯೊ..| ದುರಹಂಕಾರಿಯಾದವರನ್ನು ಶ್ರೀರಾಮನೇ 241ಕ್ಕೆ ನಿಲ್ಲಿಸಿದ್ದಾನೆ : ಬಿಜೆಪಿ ವಿರುದ್ಧ ಆರ್‌ಎಸ್‌ಎಸ್ ನಾಯಕನ ವಾಗ್ದಾಳಿ

ಜೈಪುರ: ಬಿಜೆಪಿ ತನ್ನ ಸೈದ್ಧಾಂತಿಕ ಮಾರ್ಗದರ್ಶಕ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್‌ಎಸ್‌ಎಸ್‌)ದಿಂದ ಟೀಕೆಗೆ ಒಳಗಾಗಿದೆ, ಆರೆಸ್ಸೆಸ್ ನಾಯಕ ಇಂದ್ರೇಶಕುಮಾರ ಅವರು ಲೋಕಸಭೆ ಚುನಾವಣೆಯಲ್ಲಿ ಆಡಳಿತ ಪಕ್ಷವಾದ ಬಿಜೆಪಿಯ ಇತ್ತೀಚಿನ ಕಳಪೆ ಪ್ರದರ್ಶನವನ್ನು “ದುರಹಂಕಾರ” ಎಂದು ಟೀಕಿಸಿದ್ದಾರೆ. ಜೈಪುರ ಸಮೀಪದ ಕನೋಟಾದಲ್ಲಿ ಗುರುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಇಂದ್ರೇಶಕುಮಾರ ಅವರು, “ಶ್ರೀರಾಮನ ಭಕ್ತರು ಕ್ರಮೇಣ ದುರಹಂಕಾರಿಯಾದರು. … Continued

‘ಹಿಂದೂಗಳು ಸಹಿಷ್ಣುಗಳು…ಅವರ ಜೀವನ ವಿಧಾನದಿಂದ ನಾವು ಕಲಿತಿದ್ದೇವೆ, ಭಗವಾನ್ ರಾಮ ನಮ್ಮ ಸಂಸ್ಕೃತಿ-ನಾಗರಿಕತೆಯ ಭಾಗ : ಜಾವೇದ್ ಅಖ್ತರ್

ಮುಂಬೈ :   ಮುಂಬೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಗೀತರಚನೆಕಾರ ಜಾವೇದ್ ಅಖ್ತರ್ ಅವರು ಹಿಂದೂ ಸಂಸ್ಕೃತಿಯನ್ನು ಹೊಗಳಿದ್ದಾರೆ ಮತ್ತು ಅವರು ಹಿಂದೂಗಳು ಯಾವಾಗಲೂ ಸಹಿಷ್ಣುಗಳು ಎಂದು ಹೇಳಿದ್ದಾರೆ. ಮುಂಬೈನಲ್ಲಿ ರಾಜ್ ಠಾಕ್ರೆ ಅವರ ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‌ಎಸ್) ಆಯೋಜಿಸಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ. ಠಾಕ್ರೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಹಿಂದೂ ಧರ್ಮದ ಸಾಂಸ್ಕೃತಿಕ ಮಹತ್ವವನ್ನು ಒತ್ತಿ ಹೇಳಿದ ಅವರು, … Continued