ಕರ್ನಾಟಕ ವಿಧಾನಸಭೆ ಚುನಾವಣೆ : ಕಾಂಗ್ರೆಸ್ ಕಾರ್ಯಕರ್ತನಿಗೆ ಚಾಕು ಇರಿತ

ಬೀದರ: ಕಾಂಗ್ರೆಸ್ ಅಭ್ಯರ್ಥಿ ಈಶ್ವರ್ ಖಂಡ್ರೆ ಪರವಾಗಿ ಪ್ರಚಾರ ಮಾಡುತ್ತಿದ್ದ ಕಾರ್ಯಕರ್ತನಿಗೆ ಚಾಕು ಇರಿದು ಗಾಯಗೊಳಿಸಿದ ಘಟನೆ ಬೀದರ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ಶನಿವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಗಾಯಗೊಂಡ ಯುವಕನನ್ನು ಹೈದರಾಬಾದ್‌ ಆಸ್ಪತ್ರೆಗೆ ದಾಖಲಿಸಲಾಗಿದೆ. ಭಾಲ್ಕಿ ತಾಲೂಕಿನ ಮಾವಿನಹಳ್ಳಿ ಗ್ರಾಮದ ಗಣೇಶ ಶಾಲಿವಾನ ಯರಬಾಗೆ (23) ಎಂಬ ಯುವಕ ಭಾಲ್ಕಿ ಪಟ್ಟಣದ ಇಶಾನ್ … Continued