ಅಗ್ನಿಪಥ ವಿರೋಧಿ ಪ್ರತಿಭಟನೆಗಳ ನಡುವೆ ಇಂದು ಭಾರತ್ ಬಂದ್‌ಗೆ ಕರೆ

ನವದೆಹಲಿ: ಅಗ್ನಿಪಥ ಯೋಜನೆ ವಿರೋಧಿಸಿ ಸಶಸ್ತ್ರ ಪಡೆಗಳ ಆಕಾಂಕ್ಷಿಗಳು ಇಂದು (ಜೂನ್‌ 20) ಭಾರತ್ ಬಂದ್‌ಗೆ ಕರೆ ನೀಡಿದ್ದು, ಹಲವು ರಾಜ್ಯಗಳಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಯೋಜನೆಯನ್ನು ಹಿಂತೆಗೆದುಕೊಳ್ಳುವುದನ್ನು ಸರ್ಕಾರ ತಳ್ಳಿಹಾಕಿದೆ. ಹಿಂಸಾಚಾರ ಅಥವಾ ಸಾರ್ವಜನಿಕ ಆಸ್ತಿ ನಾಶಪಡಿಸುವ ಯಾರನ್ನಾದರೂ ಬಂಧಿಸಲು ತನ್ನ ಸಂಪೂರ್ಣ ಪಡೆ ಸೋಮವಾರ ಕರ್ತವ್ಯದಲ್ಲಿದೆ ಎಂದು ಕೇರಳ ಪೊಲೀಸರು ತಿಳಿಸಿದ್ದಾರೆ. ಜಾರ್ಖಂಡ್‌ನಲ್ಲಿ, … Continued