ಇಂದು ರೈತ ಸಂಘಟನೆಗಳಿಂದ ಭಾರತ್‌ ಬಂದ್‌: ಕರ್ನಾಟಕದಲ್ಲಿ ಏನಿರುತ್ತೆ ? ಏನಿರಲ್ಲ ?

ಬೆಂಗಳೂರು : ಮೂರು ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘ ಕರೆ ನೀಡಿರುವ ಇಂದಿನ ಭಾರತ್‌ ಬಂದ್‌ ಗೆ ಕರ್ನಾಟಕದಲ್ಲಿ ಹಲವು ಸಂಘಟನೆಗಳು ಬೆಂಬಲ ನೀಡಿದರೆ ಇನ್ನೂ ಹಲವು ಸಂಘಟನೆಗಳು ಕೇವಲ ನೈತಿಕ ಬೆಂಬಲವನ್ನಷ್ಟೇ ನೀಡಿವೆ. ಸಂಯುಕ್ತ ಕಿಸಾನ್ ಮೋರ್ಚಾದ (ಎಸ್‌ಕೆಎಂ) ಸೋಮವಾರ ಭಾರತ್ ಬಂದ್‌ಗೆ ಹಲವಾರು ಸಂಘಟನೆಗಳು ತಮ್ಮ ಬೆಂಬಲವನ್ನು ನೀಡುತ್ತಿದ್ದು, ಮೂರು ‘ವಿವಾದಾತ್ಮಕ’ … Continued