ಇಂದು (ಫೆ.12) ಕಾರ್ಮಿಕ ಸಂಘಟನೆಗಳಿಂದ ಭಾರತ ಬಂದ್ : 30 ಕೋಟಿ ಕಾರ್ಮಿಕರು ಭಾಗಿ

ನವದೆಹಲಿ: ಕೇಂದ್ರ ಕಾರ್ಮಿಕ ಸಂಘಟನೆಗಳು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಫೆಬ್ರವರಿ 12, ಗುರುವಾರದಂದು ದೇಶಾದ್ಯಂತ ಮುಷ್ಕರಕ್ಕೆ (ಭಾರತ್ ಬಂದ್) ಕರೆ ನೀಡಿವೆ. ಗುರುವಾರ ಮಧ್ಯರಾತ್ರಿಯಿಂದ ಆರಂಭವಾಗಲಿರುವ ಈ ಮುಷ್ಕರ ಮುಂದಿನ 24 ಗಂಟೆಗಳ ಕಾಲ ಮುಂದುವರಿಯಲಿದೆ. ಕೇಂದ್ರ ಸರ್ಕಾರದ ಕಾರ್ಮಿಕ ಸುಧಾರಣೆಗಳು ಮತ್ತು ಆರ್ಥಿಕ ನೀತಿಗಳು ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿವೆ ಎಂದು ಆರೋಪಿಸಿ ಈ … Continued

ವೀಡಿಯೊ..| ಭಾರತ್ ಬಂದ್ ವೇಳೆ ಜನರ ಗುಂಪು ಟೈರಿಗೆ ಬೆಂಕಿ ಹಚ್ಚಿದ ಸ್ಥಳದ ಮೂಲಕ ಹೋದ ಮಕ್ಕಳಿದ್ದ ಶಾಲಾ ಬಸ್‌ ; ಸ್ವಲ್ಪದರಲ್ಲಿ ಅಪಾಯದಿಂದ ಪಾರು

ಗೋಪಾಲಗಂಜ್‌ : ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ ನೀಡುವ ಮೀಸಲಾತಿ ಕುರಿತು ಸುಪ್ರೀಂ ಕೋರ್ಟ್‌ನ ಇತ್ತೀಚಿನ ಆದೇಶದ ವಿರುದ್ಧ ಕೆಲವು ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್‌ ವೇಳೆ ಪ್ರತಿಭಟನಾಕಾರರು ರಸ್ತೆಯಲ್ಲಿ ಹಲವಾರು ಟೈರ್‌ಗಳನ್ನು ಸುಟ್ಟುಹಾಕಿದ ಸ್ಥಳವನ್ನು ದಾಟುವಾಗ ಮಕ್ಕಳಿದ್ದ ಶಾಲಾ ಬಸ್‌ ಮಾರಣಾಂತಿಕ ಅಪಘಾತದಿಂದ ಪಾರಾದ ವಿದ್ಯಮಾನ ಬುಧವಾರ ಬಿಹಾರದ ಗೋಪಾಲ್‌ಗಂಜ್‌ನಲ್ಲಿ ನಡೆದಿದೆ. ದೃಶ್ಯಗಳ … Continued