ಎರಡು ದಿನಗಳ ವಿರಾಮದ ನಂತರ ಭಾರತ ಜೋಡೋ ಯಾತ್ರೆ ಪುನರಾರಂಭ: ಮಂಡ್ಯದಲ್ಲಿ ರಾಹುಲ್ ಜೊತೆ ಪಾದಯಾತ್ರೆಯಲ್ಲಿ ಪಾಲ್ಗೊಂಡ ಸೋನಿಯಾ ಗಾಂಧಿ

ಮಂಡ್ಯ: ಎರಡು ದಿನಗಳ ವಿರಾಮದ ನಂತರ ಗುರುವಾರ (ಅಕ್ಟೋಬರ್ 6) ಮಂಡ್ಯ ಜಿಲ್ಲೆಯಲ್ಲಿ ಭಾರತ್ ಜೋಡೋ ಯಾತ್ರೆ ಪುನರಾರಂಭಗೊಂಡಿತು. ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರು ಪುತ್ರ ರಾಹುಲ್ ಗಾಂಧಿ ಅವರಿಗೆ ಸಾಥ್‌ ನೀಡಿದ್ದು, ಯಾತ್ರೆಯಲ್ಲಿ ಪಾಲ್ಗೊಂಡರು. ಸೋನಿಯಾ ಗಾಂಧಿ ಅವರು ಜಕನಹಳ್ಳಿ ತಲುಪಿದರು ಹಾಗೂ ಭಾರತ ಜೋಡೋ ಯಾತ್ರೆ ಸೇರಿಕೊಂಡರು. ಅಲ್ಲಿಂದ ಪಾದಯಾತ್ರೆ ಪ್ರಾರಂಭವಾಗಿದ್ದು, … Continued