ಭಾರತ ಜೋಡೋ ಯಾತ್ರೆ : ರಾಹುಲ್‌ ಗಾಂಧಿಯನ್ನು ತಬ್ಬಿಕೊಳ್ಳಲು ಯತ್ನಿಸಿದ ವ್ಯಕ್ತಿ | ವೀಡಿಯೊ

ಹೋಶಿಯಾರ್‌ಪುರ (ಪಂಜಾಬ್): ಭಾರತ್ ಜೋಡೋ ಯಾತ್ರೆ ಪಂಜಾಬಿನ ಹೋಶಿಯಾರ್‌ಪುರ ಜಿಲ್ಲೆಯಲ್ಲಿ ಮಂಗಳವಾರ ಸಂಚರಿಸುತ್ತಿದ್ದಾಗ ವ್ಯಕ್ತಿಯೊಬ್ಬ ರಾಹುಲ್ ಗಾಂಧಿಯತ್ತ ಒಮ್ಮೆಲೇ ಧಾವಿಸಿ ಅವರನ್ನು ತಬ್ಬಿಕೊಳ್ಳಲು ಪ್ರಯತ್ನಿಸಿದ್ದಾನೆ. ಆದರೆ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ಅಮರಿಂದರ್ ಸಿಂಗ್ ರಾಜಾ ವಾರಿಂಗ್ ಈ ವ್ಯಕ್ತಿಯನ್ನು ತಡೆದರು. ಪೊಲೀಸ್ ಮಹಾನಿರೀಕ್ಷಕ ಜಿ ಎಸ್ ಧಿಲ್ಲೋನ್ ಅವರು ರಾಹುಲ್‌ ಗಾಂಧಿಯೇ ಆ ವ್ಯಕ್ತಿಗೆ ಕರೆ … Continued

ಕೆಜಿಎಫ್‌-2 ಹಾಡಿನ ಕೃತಿಸ್ವಾಮ್ಯ ಉಲ್ಲಂಘನೆ ಪ್ರಕರಣ : ಕಾಂಗ್ರೆಸ್‌, ಭಾರತ ಜೋಡೋ ಯಾತ್ರೆ ಟ್ವಿಟರ್‌ ಖಾತೆ ನಿರ್ಬಂಧ ಆದೇಶ ತೆರವುಗೊಳಿಸಿದ ಹೈಕೋರ್ಟ್‌

ಬೆಂಗಳೂರು: ಕೆಜಿಎಫ್‌-2 ಸಿನಿಮಾದ ಮುದ್ರಿತ ಸಂಗೀತವನ್ನು ಟ್ವಿಟರ್‌ ಖಾತೆಯಲ್ಲಿ ಬಳಸುವ ಮೂಲಕ ಕೃತಿಸ್ವಾಮ್ಯ ಉಲ್ಲಂಘಿಸಲಾಗಿದೆ ಎಂದು ಆಕ್ಷೇಪಿಸಿ ಎಂಆರ್‌ಟಿ ಮ್ಯೂಸಿಕ್‌ ಸಲ್ಲಿಸಿದ್ದ ಅರ್ಜಿ ಪುರಸ್ಕರಿಸಿ, ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ (ಐಎನ್‌ಸಿ) ಮತ್ತು ಭಾರತ ಐಕ್ಯತಾ ಯಾತ್ರೆಯ (ಭಾರತ್‌ ಜೋಡೋ ಯಾತ್ರಾ) ಖಾತೆಗಳನ್ನು ತಾತ್ಕಾಲಿಕವಾಗಿ ನಿರ್ಬಂಧಿಸುವಂತೆ ಟ್ವಿಟರ್‌ಗೆ ಆದೇಶಿಸಿದ್ದ ಅಧೀನ ನ್ಯಾಯಾಲಯದ ಆದೇಶವನ್ನು ಕರ್ನಾಟಕ ಹೈಕೋರ್ಟ್‌ ಮಂಗಳವಾರ … Continued

ಭಾರತ್ ಜೋಡೋ ಯಾತ್ರೆ: ಮಕ್ಕಳೊಂದಿಗೆ ರಾಹುಲ್‌ ಗಾಂಧಿ ರನ್ನಿಂಗ್‌ ರೇಸ್‌, ಅವರ ಹಿಂಬಾಲಿಸಿ ಓಡಿದ ಇತರರು | ವೀಕ್ಷಿಸಿ

ಹೈದರಾಬಾದ್‌: ಭಾರತ ಜೋಡೋ ಯಾತ್ರೆಯನ್ನು ಮುನ್ನಡೆಸುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಕೆಲವು ಶಾಲಾ ಮಕ್ಕಳೊಂದಿಗೆ ಇದ್ದಕ್ಕಿದ್ದಂತೆ ಓಡಲು ಪ್ರಾರಂಭಿಸಿದಾಗ ಪಾದಯಾತ್ರೆಯಲ್ಲಿ ಬಂದವರಿಗೆ ಕೆಲವು ರೋಚಕ ಕ್ಷಣಗಳನ್ನು ನೀಡಿತು. ಹಠಾತ್ ಓಟದ ಅರಿವಿಲ್ಲದೆ ಸಿಕ್ಕಿಬಿದ್ದ ರಾಹುಲ್‌ ಗಾಂಧಿ ಅವರ ಭದ್ರತಾ ಸಿಬ್ಬಂದಿ, ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರೇವಂತ್ ರೆಡ್ಡಿ ಮತ್ತು ಇತರರು … Continued

ಬಳ್ಳಾರಿ: ಭಾರತ್ ಜೋಡೋ ಯಾತ್ರೆ ವೇಳೆ 4 ಮಂದಿಗೆ ವಿದ್ಯುತ್ ಸ್ಪರ್ಶ, ಆಸ್ಪತ್ರೆಗೆ ದಾಖಲು

ಬಳ್ಳಾರಿ: ಭಾನುವಾರ ಬಳ್ಳಾರಿ ಬಳಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯ ವೇಳೆ ವಿದ್ಯುತ್ ಸ್ಪರ್ಶದಿಂದ ನಾಲ್ವರು ಗಾಯಗೊಂಡ ಘಟನೆ ವರದಿಯಾಗಿದೆ. ಭಾರತ್ ಜೋಡೋ ಯಾತ್ರೆಯಲ್ಲಿ ಭಾಗವಹಿಸಿದ್ದವರೊಬ್ಬರು ಕಾಂಗ್ರೆಸ್ ಬಾವುಟವಿರುವ ಕಬ್ಬಿಣದ ರಾಡ್ ಹಿಡಿದಿದ್ದರು. ಮೋಕಾ ಗ್ರಾಮದ ಸಮೀಪ ಅದು ವಿದ್ಯುತ್‌ ತಂತಿಗೆ ತಗುಲಿ ವಿದ್ಯುತ್‌ ಪ್ರವಹಿಸಿದೆ. ಅವರು ಇತರ ಮೂವರನ್ನು ಸ್ಪರ್ಶಿಸಿದ್ದರಿಂದ ಅವರಲ್ಲಿಯೂ ವಿದ್ಯುತ್‌ ಪ್ರವಹಿಸಿದೆ. … Continued

ಭಾರತ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಜೊತೆ ಪಾಲ್ಗೊಂಡ ಹತ್ಯೆಯಾದ ಹೋರಾಟಗಾರ್ತಿ ಗೌರಿ ಲಂಕೇಶ್ ತಾಯಿ, ಸಹೋದರಿ

ಬೆಂಗಳೂರು: ಹತ್ಯೆಗೀಡಾದ ಪತ್ರಕರ್ತೆ ಗೌರಿ ಲಂಕೇಶ್ ಅವರ ಸಹೋದರಿ ಕವಿತಾ ಮತ್ತು ತಾಯಿ ಇಂದಿರಾ ಅವರು ಶುಕ್ರವಾರ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯ ಮೆರವಣಿಗೆಯಲ್ಲಿ ಪಾಲ್ಗೊಂಡರು. ಭಾರತ್ ಜೋಡೋ ಯಾತ್ರೆಯು ಲಂಕೇಶ್ ಅವರಂತಹವರ ಧ್ವನಿಯಾಗಿದೆ ಮತ್ತು ಅದನ್ನು ಎಂದಿಗೂ ಮೌನಗೊಳಿಸಲು ಸಾಧ್ಯವಿಲ್ಲ ಎಂದು ರಾಹುಲ್‌ ಗಾಂಧಿ ಅವರು ಹೇಳಿದರು. ಗೌರಿ … Continued

ಭಾರತ್ ಜೋಡೋ ಯಾತ್ರೆಗೆ 500 ರೂಪಾಯಿ ನೀಡಿದ್ದಕ್ಕೆ ವ್ಯಕ್ತಿಯ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ | ವೀಕ್ಷಿಸಿ

ಕೊಲ್ಲಂ: ಕೇರಳದ ಕೊಲ್ಲಂನಲ್ಲಿ ಕೆಲವು ಕಾಂಗ್ರೆಸ್ ಕಾರ್ಯಕರ್ತರು ತರಕಾರಿ ಅಂಗಡಿ ಮಾಲೀಕರಿಗೆ ಬೆದರಿಕೆ ಹಾಕಿದ್ದಾರೆ ಮತ್ತು ಅಂಗಡಿಯನ್ನು ಧ್ವಂಸಗೊಳಿಸಿದ್ದಾರೆ. ಕಾಂಗ್ರೆಸ್‌ನ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಗೆ ಪಕ್ಷದ ಕಾರ್ಯಕರ್ತರು ಬೇಡಿಕೆ ಇಟ್ಟಿದ್ದ 2,000 ರೂ.ಗಳನ್ನು ಅಂಗಡಿಯಾತ ನೀಡಲಿಲ್ಲ ಎಂಬುದು ಇದಕ್ಕೆ ಕಾರಣ. ಘಟನೆಯ ವೀಡಿಯೊ ವೈರಲ್ ಆದ ನಂತರ ಕಾಂಗ್ರೆಸ್ ಹೇಳಿಕೆ ನೀಡಿದ್ದು, ಘಟನೆಯಲ್ಲಿ ಭಾಗಿಯಾಗಿರುವ … Continued