ಹುಬ್ಬಳ್ಳಿ: ಭಾರತೀಯ ಕಿಸಾನ್‌ ಸಂಘದ ಎರಡು ದಿನಗಳ ಕರ್ನಾಟಕ ಉತ್ತರ ಪ್ರಾಂತ ರೈತ ಸಮ್ಮೇಳನ ಉದ್ಘಾಟನೆ

ಹುಬ್ಬಳ್ಳಿ: ಭಾರತೀಯ ಕಿಸಾನ್ ಸಂಘದ ಉತ್ತರ ಪ್ರಾಂತ ಘಟಕದ ವತಿಯಿಂದ ಆಯೋಜಿಸಲಾಗಿರುವ ಎರಡು ದಿನಗಳ ಕರ್ನಾಟಕ ಉತ್ತರ ಪ್ರಾಂತ ರೈತ ಸಮ್ಮೇಳನ-೨೦೨೨ ಗೋ ಪೂಜೆಯೊಂದಿಗೆ ಸೋಮವಾರ ಆರಂಭವಾಯಿತು. ಗೋಕುಲ ರಸ್ತೆಯ ಹೆಬಸೂರ ಭವನದಲ್ಲಿ ನಡೆಯುತ್ತಿರುವ ಸಮ್ಮೇಳನವನ್ನು ಎಂಟನೂರು ದೇಶಿ ಗೋವುಗಳ ಸಂರಕ್ಷರ ಭರಮಣ್ಣ ಗುರಿಕಾರ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಗೋವುಗಳು ದೇವರಿದ್ದಂತೆ. ಬಹುಪಯೋಗಿಯಾಗಿವೆ. ಪ್ರತಿಯೊಬ್ಬರೂ … Continued