‘2029ರ ಚುನಾವಣೆಗೆ ಸಿದ್ಧತೆ’: ಭಾರತ ಜೋಡೋ ನ್ಯಾಯ ಯಾತ್ರೆ ಬಗ್ಗೆ ಸ್ವಪಕ್ಷವನ್ನೇ ಟೀಕಿಸಿದ ಕಾಂಗ್ರೆಸ್ ಮುಖಂಡ

ನವದೆಹಲಿ: ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ ಕೃಷ್ಣಂ ಅವರು ಸೋಮವಾರ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಯನ್ನು “ರಾಜಕೀಯ ಪ್ರವಾಸೋದ್ಯಮ” ಎಂದು ಕರೆದಿದ್ದಾರೆ. 2024 ರ ಲೋಕಸಭೆ ಚುನಾವಣೆಗೆ ಪೂರ್ವಭಾವಿಯಾಗಿ ಇತರ ಪಕ್ಷಗಳು ತಯಾರಿ ನಡೆಸುತ್ತಿರುವಾಗ ತಮ್ಮ ಪಕ್ಷವು “ಪ್ರಯಾಣ” ಮಾಡುತ್ತಿದೆ ಎಂದು ಅವರು ಸ್ವಪಕ್ಷವನ್ನೇ ಟೀಕಿಸಿದ್ದಾರೆ. “ಕಾಂಗ್ರೆಸ್ ಪಕ್ಷವು ಕೆಲವು ಶ್ರೇಷ್ಠ … Continued