ಮಗಳನ್ನೇ ಪಕ್ಷದಿಂದ ಅಮಾನತುಗೊಳಿಸಿದ ಬಿಆರ್‌ ಎಸ್‌ ಅಧ್ಯಕ್ಷ ಕೆ. ಚಂದ್ರಶೇಖರ ರಾವ್

ಹೈದರಾಬಾದ್ : ತಮ್ಮ ಪುತ್ರಿ ಹಾಗೂ ತೆಲಂಗಾಣ ಶಾಸಕಿ ಕೆ. ಕವಿತಾ ಅವರನ್ನು ಬಿಆರ್‌ಎಸ್‌ ಅಧ್ಯಕ್ಷ -ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರ ರಾವ್ ಅವರು ಭಾರತ ರಾಷ್ಟ್ರ ಸಮಿತಿ ಪಕ್ಷದಿಂದ ಅಮಾನತುಗೊಳಿಸಿದ್ದಾರೆ. ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್) ವಿಧಾನ ಪರಿಷತ್‌ ಸದಸ್ಯೆ ಕೆ. ಕವಿತಾ ಅವರನ್ನು ಮಂಗಳವಾರ ಪಕ್ಷದಿಂದ ಅಮಾನತುಗೊಳಿಸಲಾಗಿದೆ, ಅವರ ಸೋದರಸಂಬಂಧಿಗಳಾದ ಮಾಜಿ ನೀರಾವರಿ … Continued