ಭಾಸ್ಕರ ರಾವ್ ಸ್ವಯಂ ನಿವೃತ್ತಿ ಮನವಿ ಅರ್ಜಿ ಅಂಗೀಕರಿಸಿದ ಕೇಂದ್ರ ಸರ್ಕಾರ

ಬೆಂಗಳೂರು: ರೈಲ್ವೆ ವಿಭಾಗದ ಎಡಿಜಿಪಿ ಭಾಸ್ಕರ ರಾವ್ ಅವರು ಸ್ವಯಂ ನಿವೃತ್ತಿ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಕೇಂದ್ರ ಸರ್ಕಾರ ಅಂಗೀಕರಿಸಿದೆ. ಕಳೆದ 7 ತಿಂಗಳಿಂದ ಕೇಂದ್ರ ಅದಕ್ಕೆ ಸಮ್ಮತಿ ನೀಡಿರಲಿಲ್ಲ. ಈಗ ಅನುಮೋದನೆ ನೀಡಿದೆ. 2021 ಸೆಪ್ಟೆಂಬರ್‌ನಲ್ಲಿ ಸ್ವಯಂನಿವೃತ್ತಿಗೆ ಅರ್ಜಿ ಸಲ್ಲಿಸಿದ್ದ ಭಾಸ್ಕರ್ ರಾವ್, ಅದನ್ನು ತಕ್ಷಣ ಪರಿಗಣಿಸುವಂತೆ ಮನವಿ ಮಾಡಿದ್ದರು. ಭಾಸ್ಕರ್ ರಾವ್ 1990ರ … Continued