ಬಜೆಟ್‌ ಅಧಿವೇಶನದಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಹಣ ಬಿಡುಗಡೆ ಮಾಡದಿದ್ರೆ ಉಸ್ತುವಾರಿ ಸಚಿವರ ಕಚೇರಿ ಮುಂದೆಯೇ ಆಮರಣಾಂತ ಉಪವಾಸ : ಸರ್ಕಾರಕ್ಕೆ ಅನಂತಮೂರ್ತಿ ಹೆಗಡೆ ಎಚ್ಚರಿಕೆ

 ಕುಮಟಾ : ಭೌಗೋಳಿಕ ಪರಿಸ್ಥಿತಿ ಹಾಗೂ ಜಿಲ್ಲೆಯ ವಿಸ್ತಾರ ಗಮನಿಸಿದರೆ ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ತುರ್ತು ಅಗತ್ಯವಿದ್ದು, ಒಂದು ವೇಳೆ ಫೆಬ್ರವರಿ ೧೬ರಿಂದ ನಡೆಯುವ ಬಜೆಟ್ ಅಧಿವೇಶನದಲ್ಲಿ ನಮ್ಮ ಜಿಲ್ಲೆಯ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಹಣ ಬಿಡುಗಡೆ ಮಾಡದಿದ್ದರೆ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರ ಕಚೇರಿ ಮುಂದೆ ಕುಳಿತು ಆಮರಣಾಂತ … Continued

ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ : ನನ್ನ ಹೋರಾಟ ಜಿಲ್ಲೆಯ ಲಕ್ಷಾಂತರ ಜನರ ಹಕ್ಕೊತ್ತಾಯದ ಧ್ವನಿ- ಅನಂತಮೂರ್ತಿ ಹೆಗಡೆ

ಶಿರಸಿ: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಆಗಬೇಕು ಎಂದು ನಾನು ಮಾಡುತ್ತಿರುವ ಹೋರಾಟದಲ್ಲಿ ಲಕ್ಷಾಂತರ ಜನರ ಒಳಿತು ಹಾಗೂ ಹಿತಾಸಕ್ತಿ ಅಡಗಿದೆ. ಜಿಲ್ಲೆಯಲ್ಲಿ ಸುಸಜ್ಜಿತ ಆಸ್ಪತ್ರೆ ನಿರ್ಮಾಣವಾಗಬೇಕು ಎಂಬುದು ಈ ಜಿಲ್ಲೆಯ ಜನರ ಭಾವನೆ ಹಾಗೂ ಬಹುದಿನಗಳ ಬೇಡಿಕೆ. ಜನರ ಭಾವನೆಯ ಪ್ರತೀಕವಾಗಿಯೇ ನಾನು ಹೋರಾಟ ಮಾಡುತ್ತಿದ್ದೇನೆಯೇ ಹೊರತು ಇದರಲ್ಲಿ ಉಳಿದ ಯಾವುದೇ … Continued

ಭಟ್ಕಳ : ಪತ್ನಿಯ ಕತ್ತು ಸೀಳಿ ಕೊಲೆ ಮಾಡಿದ ಪತಿ

ಕಾರವಾರ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯ ಕತ್ತು ಸೀಳಿ ಭೀಕರವಾಗಿ ಕೊಲೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆ ಭಟ್ಕಳಯ ತಾಲೂಕಿನ ಮುರುಡೇಶ್ವರದ ಬಳಿ ನಡೆದಿದೆ ಎಂದು ವರದಿಯಾಗಿದೆ. ಕೊಲೆಯಾದ ಮಹಿಳೆಯನ್ನು ನಂದಿನಿ(30) ಎಂದು ಗುರುತಿಸಲಾಗಿದೆ. ನಂದಿನಿ ಹಾಗೂ ಲೋಕೇಶ ನಾಯ್ಕ ದಂಪತಿ ನಗ ಹಾಗೂ ಮಗಳೊಂದಿಗೆ ಮೂರು ದಿನಗಳಿಂದ  ಮುರುಡೇಶ್ವರದ … Continued

ಭಟ್ಕಳ : ಚಾಕೊಲೇಟ್​​ ಎಂದು ಭಾವಿಸಿ ಪ್ಯಾಂಟ್ ಬಟನ್​ ನುಂಗಿದ ಹಸುಳೆ

ಕಾರವಾರ: ಎರಡು ತಿಂಗಳ ಮಗುವೊಂದು ಪ್ಯಾಂಟ್‌ ಬಟನ್‌ ನುಂಗಿ ಅಸ್ವಸ್ಥಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ ಎಂದು ವರದಿಯಾಗಿದೆ. ಭಟ್ಕಳ ನಗರದ ರಂಗೀಕಟ್ಟೆ ಬಳಿ ವಾಸವಿರುವ ಬಿಹಾರ ಮೂಲದ, ಕಳೆದ 12-13 ವರ್ಷಗಳಿಂದ ಭಟ್ಕಳ ರಂಗೀಕಟ್ಟೆಯಲ್ಲಿ ವಾಸಿಸುತ್ತಿರುವ ಬಿಹಾರ ಮೂಲದ ಕಮಲ ಕಿಶೋರ ಅವರ ಪುತ್ರಿ ಎರಡು ತಿಂಗ ಅಮೃತ ಬಟನ್​ ನುಂಗಿದ್ದ … Continued

ಭಟ್ಕಳ: ಹಾಡುವಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣ; ಪ್ರಮುಖ ಆರೋಪಿ ವಶಕ್ಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡುವಳ್ಳಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಪೊಲೀಸ್‌ ಹಿರಿಯ ಅಧಿಕಾರಿಗಳು ಇನ್ನೂ ಇದನ್ನು ದೃಢಪಡಿಸಿಲ್ಲ. ಭಟ್ಕಳ ತಾಲೂಕಿನ ಹಾಡವಳ್ಳಿ ಸಮೀಪದ ಓಣಿಬಾಗಿಲು ಗ್ರಾಮದಲ್ಲಿ ಇತ್ತೀಚಿಗೆ ಒಂದೇ ಮನೆಯ ನಾಲ್ವರನ್ನ ಕೊಚ್ಚಿ … Continued

ಭಟ್ಕಳ: ಹಾಡುವಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ, ಇಬ್ಬರು ವಶಕ್ಕೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಾಲೂಕಿನ ಹಾಡುವಳ್ಳಿಯಲ್ಲಿ ಎಂಬಲ್ಲಿ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಕೊಲೆಯಾದ ಶಂಭು ಭಟ್ಟ ಅವರ ಹಿರಿಯ ಸೊಸೆ ವಿದ್ಯಾ ಶ್ರೀಧರ ಭಟ್ಟ ಹಾಗೂ ಆಕೆಯ ತಂದೆ ಶ್ರೀಧರ ಜನಾರ್ಧನ ಭಟ್ಟ ಎಂಬವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ. ಶುಕ್ರವಾರ ಶಂಭು ಹೆಗಡೆ (65), … Continued

ಭಟ್ಕಳ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಬಳಿ ಇಂದು, ಶುಕ್ರವಾರ (ಫೆ.24) ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಭಟ್ಕಳ:ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಭಟ್ಕಳ ತಾಲೂಕಿನ ಹಾಡುವಳ್ಳಿಯ ಓಣಿಬಾಗಿಲು ಎನ್ನುವ ಗ್ರಾಮದಲ್ಲಿ ಬರ್ಬರ ಹತ್ಯೆ ನಡೆದ ಘಟನೆ ಶುಕ್ರವಾರ ನಡೆದಿದೆ. ನಾಲ್ವರನ್ನು ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ. ತಾಲೂಕಿನ ಹಾಡುವಳ್ಳಿ … Continued

ಭಟ್ಕಳ: ಯಕ್ಷಗಾನ ವೇಷ ಧರಿಸಿ ಹೆಜ್ಜೆ ಹಾಕಿ ಸಂಭ್ರಮಿಸಿದ ಆರೋಗ್ಯ ಸಚಿವ ಡಾ.ಸುಧಾಕರ

ಭಟ್ಕಳ: ಆರೋಗ್ಯ ಸಚಿವ ಡಾ.ಕೆ.ಸುಧಾಕರ ಅವರು ಕೆಲಕಾಲ ಯಕ್ಷಗಾನ ವೇಷಧಾರಿಯಾಗಿ ಸಂಭ್ರಮಿಸಿದ್ದಾರೆ. ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೌಲಭ್ಯ ಕಲ್ಪಿಸುವ ಸಂಬಂಧ ಈ ಬಗ್ಗೆ ಪರಿಶೀಲಿಸಲು ಜಿಲ್ಲೆಗೆ ಆರೋಗ್ಯ ಸಚಿವ ಡಾ.ಸುಧಾಕರ ಮಂಗಳವಾರ ಆಗಮಿಸಿದ್ದರು. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಕುಮಟಾ, ಭಟ್ಕಳ‌ ಆಸ್ಪತ್ರೆಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳ ಸಭೆ … Continued

ಭಟ್ಕಳ: ಮೊಮ್ಮಗನನ್ನೇ ಅಪಹರಣ ಮಾಡಿಸಿದ್ದ ಅಜ್ಜ, ಗೋವಾದಲ್ಲಿ ಬಾಲಕನ ರಕ್ಷಿಸಿದ ಪೊಲೀಸರು

ಕಾರವಾರ: ಭಟ್ಕಳದ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಆಜಾದ್ ನಗರದಲ್ಲಿ ಅಪಹರಣಕ್ಕೊಳಗಾದ ಸ್ಥಳೀಯ ನಿವಾಸಿ ಬಾಲಕನನ್ನು ಪೊಲೀಸರು ಗೋವಾದ ಕಲಂಗುಟ್ ಕಡಲತೀರದಲ್ಲಿ ಸೋಮವಾರ ಬೆಳಿಗ್ಗೆ ರಕ್ಷಿಸಿದ್ದು, ಹಣಕಾಸಿನ ವ್ಯವಹಾರದ ಸಂಬಂಧ ಬಾಲಕನ ಅಜ್ಜನೇ (ತಾಯಿಯ ಮಾವ) ಅಪಹರಣ ಮಾಡಿಸಿದ್ದಾನೆ ಎಂಬುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಭಟ್ಕಳದ ಆಜಾದ್‌ ನಗರದ ಎಂಟು ವರ್ಷದ ಬಾಲಕನನ್ನು ಅಪಹರಣ ಮಾಡಲಾಗಿತ್ತು. … Continued

ನೆರೆಪೀಡಿತ ಭಟ್ಕಳಕ್ಕೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ: ಭೂ ಕುಸಿತದಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ರೂ. ಪರಿಹಾರ

ಕಾರವಾರ: ರಾಜ್ಯಾದ್ಯಂತ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳ ತುರ್ತು ಪರಿಹಾರ ಕಾರ್ಯಗಳಿಗೆ ತಕ್ಷಣವೇ 500 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಭಟ್ಕಳ ತಾಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ಭೂ ಕುಸಿತವಾಗಿ ನಾಲ್ವರು ಮೃತಪಟ್ಟ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈವರೆಗಿನ ಮಾಹಿತಿಯ … Continued