ಭಟ್ಕಳ: ಹಾಡುವಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ಪ್ರಕರಣ; ಪ್ರಮುಖ ಆರೋಪಿ ವಶಕ್ಕೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡುವಳ್ಳಿಯಲ್ಲಿ ನಡೆದ ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ ಪ್ರಕರಣದ ಪ್ರಮುಖ ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ ಪೊಲೀಸ್‌ ಹಿರಿಯ ಅಧಿಕಾರಿಗಳು ಇನ್ನೂ ಇದನ್ನು ದೃಢಪಡಿಸಿಲ್ಲ. ಭಟ್ಕಳ ತಾಲೂಕಿನ ಹಾಡವಳ್ಳಿ ಸಮೀಪದ ಓಣಿಬಾಗಿಲು ಗ್ರಾಮದಲ್ಲಿ ಇತ್ತೀಚಿಗೆ ಒಂದೇ ಮನೆಯ ನಾಲ್ವರನ್ನ ಕೊಚ್ಚಿ … Continued

ಭಟ್ಕಳ: ಹಾಡುವಳ್ಳಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ, ಇಬ್ಬರು ವಶಕ್ಕೆ

ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ತಾಲೂಕಿನ ಹಾಡುವಳ್ಳಿಯಲ್ಲಿ ಎಂಬಲ್ಲಿ ಕುಟುಂಬದ ನಾಲ್ವರನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಕೊಲೆಯಾದ ಶಂಭು ಭಟ್ಟ ಅವರ ಹಿರಿಯ ಸೊಸೆ ವಿದ್ಯಾ ಶ್ರೀಧರ ಭಟ್ಟ ಹಾಗೂ ಆಕೆಯ ತಂದೆ ಶ್ರೀಧರ ಜನಾರ್ಧನ ಭಟ್ಟ ಎಂಬವರನ್ನು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ. ಶುಕ್ರವಾರ ಶಂಭು ಹೆಗಡೆ (65), … Continued

ಭಟ್ಕಳ: ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಹಾಡವಳ್ಳಿ ಬಳಿ ಇಂದು, ಶುಕ್ರವಾರ (ಫೆ.24) ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಭಟ್ಕಳ:ಆಸ್ತಿ ವಿಚಾರಕ್ಕೆ ಸಂಬಂಧಿಸಿದಂತೆ ಭಟ್ಕಳ ತಾಲೂಕಿನ ಹಾಡುವಳ್ಳಿಯ ಓಣಿಬಾಗಿಲು ಎನ್ನುವ ಗ್ರಾಮದಲ್ಲಿ ಬರ್ಬರ ಹತ್ಯೆ ನಡೆದ ಘಟನೆ ಶುಕ್ರವಾರ ನಡೆದಿದೆ. ನಾಲ್ವರನ್ನು ಮಾರಕಾಸ್ತ್ರದಿಂದ ಹಲ್ಲೆ ಮಾಡಿ ಹತ್ಯೆ ಮಾಡಲಾಗಿದೆ. ತಾಲೂಕಿನ ಹಾಡುವಳ್ಳಿ … Continued

ಭಟ್ಕಳ: ಯಕ್ಷಗಾನ ವೇಷ ಧರಿಸಿ ಹೆಜ್ಜೆ ಹಾಕಿ ಸಂಭ್ರಮಿಸಿದ ಆರೋಗ್ಯ ಸಚಿವ ಡಾ.ಸುಧಾಕರ

ಭಟ್ಕಳ: ಆರೋಗ್ಯ ಸಚಿವ ಡಾ.ಕೆ.ಸುಧಾಕರ ಅವರು ಕೆಲಕಾಲ ಯಕ್ಷಗಾನ ವೇಷಧಾರಿಯಾಗಿ ಸಂಭ್ರಮಿಸಿದ್ದಾರೆ. ಉತ್ತರ ಕನ್ನಡದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸೌಲಭ್ಯ ಕಲ್ಪಿಸುವ ಸಂಬಂಧ ಈ ಬಗ್ಗೆ ಪರಿಶೀಲಿಸಲು ಜಿಲ್ಲೆಗೆ ಆರೋಗ್ಯ ಸಚಿವ ಡಾ.ಸುಧಾಕರ ಮಂಗಳವಾರ ಆಗಮಿಸಿದ್ದರು. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಕುಮಟಾ, ಭಟ್ಕಳ‌ ಆಸ್ಪತ್ರೆಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ ಅಧಿಕಾರಿಗಳ ಸಭೆ … Continued

ಭಟ್ಕಳ: ಮೊಮ್ಮಗನನ್ನೇ ಅಪಹರಣ ಮಾಡಿಸಿದ್ದ ಅಜ್ಜ, ಗೋವಾದಲ್ಲಿ ಬಾಲಕನ ರಕ್ಷಿಸಿದ ಪೊಲೀಸರು

ಕಾರವಾರ: ಭಟ್ಕಳದ ಜಾಲಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಆಜಾದ್ ನಗರದಲ್ಲಿ ಅಪಹರಣಕ್ಕೊಳಗಾದ ಸ್ಥಳೀಯ ನಿವಾಸಿ ಬಾಲಕನನ್ನು ಪೊಲೀಸರು ಗೋವಾದ ಕಲಂಗುಟ್ ಕಡಲತೀರದಲ್ಲಿ ಸೋಮವಾರ ಬೆಳಿಗ್ಗೆ ರಕ್ಷಿಸಿದ್ದು, ಹಣಕಾಸಿನ ವ್ಯವಹಾರದ ಸಂಬಂಧ ಬಾಲಕನ ಅಜ್ಜನೇ (ತಾಯಿಯ ಮಾವ) ಅಪಹರಣ ಮಾಡಿಸಿದ್ದಾನೆ ಎಂಬುದು ವಿಚಾರಣೆಯಲ್ಲಿ ಬೆಳಕಿಗೆ ಬಂದಿದೆ. ಭಟ್ಕಳದ ಆಜಾದ್‌ ನಗರದ ಎಂಟು ವರ್ಷದ ಬಾಲಕನನ್ನು ಅಪಹರಣ ಮಾಡಲಾಗಿತ್ತು. … Continued

ನೆರೆಪೀಡಿತ ಭಟ್ಕಳಕ್ಕೆ ಭೇಟಿ ನೀಡಿದ ಸಿಎಂ ಬೊಮ್ಮಾಯಿ: ಭೂ ಕುಸಿತದಲ್ಲಿ ಮೃತಪಟ್ಟವರಿಗೆ ತಲಾ 5 ಲಕ್ಷ ರೂ. ಪರಿಹಾರ

ಕಾರವಾರ: ರಾಜ್ಯಾದ್ಯಂತ ಅತಿವೃಷ್ಟಿಯಿಂದ ಹಾನಿಗೀಡಾದ ಪ್ರದೇಶಗಳ ತುರ್ತು ಪರಿಹಾರ ಕಾರ್ಯಗಳಿಗೆ ತಕ್ಷಣವೇ 500 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಭಟ್ಕಳ ತಾಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ಭೂ ಕುಸಿತವಾಗಿ ನಾಲ್ವರು ಮೃತಪಟ್ಟ ಪ್ರದೇಶಕ್ಕೆ ಬುಧವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈವರೆಗಿನ ಮಾಹಿತಿಯ … Continued

ಭಟ್ಕಳ: ಭಾರೀ ಮಳೆಗೆ ಮುಟ್ಟಳ್ಳಿಯಲ್ಲಿ ಮನೆ ಮೇಲೆ ಕುಸಿದ ಗುಡ್ಡ, ನಾಲ್ವರು ಸಿಲುಕಿರುವ ಶಂಕೆ, ಹಲವು ಗ್ರಾಮಗಳ ಸಂಪರ್ಕ ಕಡಿತ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನಲ್ಲಿ ಭಾರೀ ಮಳೆ ಬೀಳುತ್ತಿದ್ದು, ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ತಾಲೂಕಿನ ಮುಟ್ಟಳ್ಳಿ ಗ್ರಾಮದಲ್ಲಿ ಮನೆಯೊಂದರ ಮೇಲೆ ಗುಡ್ಡ ಕುಸಿದಿದೆ. ಈವರೆಗೆ ಮನೆಯವರ ಸ್ಥಿತಿಗತಿ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಅಗ್ನಿಶಾಮಕ ಮತ್ತು ತುರ್ತುಸೇವೆಗಳು, ರಾಜ್ಯ ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಸ್ಥಳಕ್ಕೆ ಧಾವಿಸಿದೆ. ಆದರೆ ಮಳೆನೀರು … Continued

ವಶಕ್ಕೆ ಪಡೆದಿದ್ದ ಶಂಕಿತರನ್ನು ಬಿಟ್ಟು ಕಳುಹಿಸಿದ ಎನ್‌ಐಎ ಅಧಿಕಾರಿಗಳು

ಕಾರವಾರ: ಎನ್‌ಐಎ ಅಧಿಕಾರಿಗಳು ಭಟ್ಕಳ ( ಮತ್ತು ತುಮಕೂರಿನಲ್ಲಿ ವಶಕ್ಕೆ ಪಡೆದಿದ್ದ ಶಂಕಿತರನ್ನು ಬಿಡುಗಡೆ ಮಾಡಿದ್ದಾರೆ ಎಂದು ಹೇಳಲಾಗಿದೆ. ಭಟ್ಕಳದ ಅಬ್ದುಲ್ ಮುಖ್ತದೀರ್ (30) ಹಾಗೂ ತುಮಕೂರಿನ ಶಂಕಿತನನ್ನು ಬಿಡುಗಡೆ ಮಾಡಿದ್ದಾರೆ. ಹೆಚ್ಚಿನ ವಿಚಾರಣೆಗೆ ದೆಹಲಿಗೆ ಬರುವಂತೆ ಎನ್‌ಐಎ ನೋಟಿಸ್‌ ನೀಡಿದ್ದಾರೆ. ಅಬ್ದುಲ್ ಮುಖ್ತದೀರ್ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮುಖ್ಯರಸ್ತೆ ನಿವಾಸಿಯಾಗಿದ್ದು, ಬೆಂಗಳೂರಿನಲ್ಲಿ ಬಂಧನಕ್ಕೊಳಗಾಗಿದ್ದ … Continued

ಭಟ್ಕಳ: ಆಟ ಆಡುತ್ತಿದ್ದಾಗ ಮಳೆ ನೀರಿನ ಕಾಲುವೆಗೆ ಬಿದ್ದು 4 ವರ್ಷದ ಮಗು ಸಾವು

ಭಟ್ಕಳ: ಮನೆಯ ಹಿಂದುಗಡೆ ಆಟವಾಡುತ್ತಿದ್ದ ಬಾಲಕ ಮಳೆ ನೀರಿನ ಕಾಲುವೆಯಲ್ಲಿ ಬಿದ್ದು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಪಡುಶಿರಾಲಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಮೃತ ಬಾಲಕನನ್ನು ವಿಜೇತ ನಾಯ್ಕ (4) ಎಂದು ಗುರುತಿಸಲಾಗಿದೆ. ಶುಕ್ರವಾರ ಅಂಗನವಾಡಿಗೆ ಹೋಗಿದ್ದ ಬಾಲಕ ಮಧ್ಯಾಹ್ನ ಮನೆಗೆ ಬಂದಿದ್ದಾನೆ. ತಾಯಿ ಮನೆಗೆಲಸದಲ್ಲಿರುವಾಗ ಮನೆಯ ಹಿಂದುಗಡೆ ಆಟವಾಡುತ್ತಿದ್ದ ಎಂದು … Continued

ಭಟ್ಕಳ: ಪೊಲೀಸ್ ಜೀಪ್ ಡಿಕ್ಕಿ, ಮಹಿಳೆ ಸಾವು

ಭಟ್ಕಳ: ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಶಿರಾಲಿಯಲ್ಲಿ ಪೊಲೀಸ್ ಜೀಪ್ ಡಿಕ್ಕಿಯಾಗಿ ಮಹಿಳೆ ಮೃತಪಟ್ಟಿರುವ ಘಟನೆ ನಡೆದ ಬಗ್ಗೆ ವರದಿಯಾಗಿದೆ. ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿ ಅವರಿಗೆ ಪೈಲಟ್ ಮಾಡುವ ಸಲುವಾಗಿ ಬೆಳಕೆ ಕಡೆಯಿಂದ ಸಾರದಹೊಳೆ ಕಡೆಗೆ ಹೋಗುತ್ತಿರುವಾಗ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಮೃತ ಮಹಿಳೆಯನ್ನು ವೆಂಕಟಾಪುರ   ನಿವಾಸಿ ವಿಜಯಾ ಹೊನ್ನಾವರಕರ … Continued