ಭಟ್ಕಳ: ಮುಟ್ಟಳ್ಳಿಯಲ್ಲಿ ಮನೆ ಮೇಲೆ ಗುಡ್ಡ ಕುಸಿದು ನಾಲ್ವರು ಸಾವು, ಮೃತದೇಹಗಳು ಹೊರಕ್ಕೆ

ಕಾರವಾರ: ಭಾರೀ ಮಳೆಗೆ ಮನೆ ಮೇಲೆ ಗುಡ್ಡ ಕುಸಿದು ನಾಲ್ವರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆ ಭಟ್ಕಳ ತಾಲೂಕಿನ ಮುಟ್ಟಳ್ಳಿಯಲ್ಲಿ ನಡೆದಿದೆ. ಸಿಬ್ಬಂದಿ ಹರ ಸಾಹಸ ಪಟ್ಟು ಮಣ್ಣಿನಡಿ ಸಿಲುಕಿದ್ದ ನಾಲ್ವರ ಶವ ಹೊರತೆಗೆದಿದ್ದಾರೆ. ಮೃತರನ್ನು ಲಕ್ಷ್ಮೀ ನಾರಾಯಣ ನಾಯ್ಕ (50), ಪುತ್ರಿ ಲಕ್ಷ್ಮೀ(33), ಅನಂತ (32), ಪ್ರವೀಣ್ ನಾಯ್ಕ(20) ಸೇರಿ ನಾಲ್ವರ ಮೃತದೇಹ … Continued