ಮಲ್ಲಾಪುರದಲ್ಲಿ ಏಪ್ರಿಲ್‌ 30ರಂದು ಭಾವಗೀತೆ-ಭಕ್ತಿಗೀತೆಗಳ ಪ್ರಸ್ತುತಿ ಭಾವಧಾರಾ ಕಾರ್ಯಕ್ರಮ

ಕುಮಟಾ: ಕೂಜಳ್ಳಿಯ ಷಡಕ್ಷರಿ ಗವಾಯಿಗಳ ಅಕಾಡೆಮಿ ವತಿಯಿಂದ ಭಾವಗೀತೆ ಹಾಗೂ ಭಕ್ತಿಗೀತೆಗಳ ಕಾರ್ಯಕ್ರಮ ಭಾವಧಾರಾ ಏಪ್ರಿಲ್‌  30ರಂದು ಕೂಜಳ್ಳಿ ಸಮೀಪದ ಮಲ್ಲಾಪುರದ ಗುರುಮಠದಲ್ಲಿ ನಡೆಯಲಿದೆ. ಏಪ್ರಿಲ್‌ 30ರಂದು ಮಧ್ಯಾಹ್ನ 3ರಿಂದ ರಾತ್ರಿ 8ರ ವರೆಗೆ ಕಾರ್ಯಕ್ರಮ ನಡೆಯಲಿದ್ದು ಅನೇಕ ಹಿರಿಯ-ಕಿರಿಯ ಕಲಾವಿದರು ಪಾಲ್ಗೊಳ್ಳಲಿದ್ದಾರೆ. ಶ್ರೀಲತಾ ಗುರುರಾಜ ಆಡುಕಳ, ಗಣೇಶ ಭಟ್‌ ಕಡತೋಕ, ಅಶ್ವಿನಿ ಕುಮಟಾ, ಧನ್ಯಾ … Continued