ವೀಡಿಯೊ…| ಅವನ ಬಗ್ಗೆ ಯೋಚನೆ ಮಾಡ್ತೀಯಲ್ಲ, 1.5 ಕೋಟಿ ರೂ. ಗಾಡಿ ಡ್ಯಾಮೇಜ್ ಯಾರ್ ಕೊಡ್ತಾರೆ : ಕಾರಿಗೆ ಗುದ್ದಿದ ಬೈಕ್‌ ಸವಾರನ ಮೇಲೆ ಒದರಾಡಿದ ಭವಾನಿ ರೇವಣ್ಣ

ಮೈಸೂರು: ಕಾರಿಗೆ ಡಿಕ್ಕಿ ಹೊಡೆದ ಬೈಕ್‌ ಸವಾರನ ಮೇಲೆ ಜೆಡಿಎಸ್‌ ನಾಯಕಿ ಭವಾನಿ ರೇವಣ್ಣ ಕೆಂಡಾಮಂಡಲವಾಗಿದ್ದು, ಈ ಕುರಿತ ವೀಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಭಾನುವಾರ (ಡಿಸೆಂಬರ್‌3) ಮೈಸೂರು ಜಿಲ್ಲೆ ಸಾಲಿಗ್ರಾಮ ಸಮೀಪ ಭವಾನಿ ರೇವಣ್ಣ ಅವರು ಸಂಚರಿಸುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಬಂದ ಬೈಕ್ ಸವಾರ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಕಾರಿನ ಮುಂಭಾಗಕ್ಕೆ … Continued

ಭವಾನಿ ರೇವಣ್ಣಗೆ ಬಿಜೆಪಿಯಿಂದ ಟಿಕೆಟ್ ಆಫರ್ ಕೊಟ್ಟ ಸಿ.ಟಿ.ರವಿ..!

ಚಿಕ್ಕಮಗಳೂರು : ಹಾಸನ ಕ್ಷೇತ್ರದಿಂದ ಟಿಕೆಟ್ ಬಯಸಿದ್ದ ಭವಾನಿ ರೇವಣ್ಣ ಅವರಿಗೆ ಈಗಾಗಲೇ ಟಿಕೆಟ್ ನೀಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದ ಬೆನ್ನಲ್ಲೇ ಭವಾನಿ ರೇವಣ್ಣ ಅವರಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಬಿಜೆಪಿಯಿಂದ ಟಿಕೆಟ್ ಆಫರ್ ನೀಡಿದ್ದಾರೆ..! ಹಾಸನದಿಂದ ಸ್ಪರ್ಧಿಸಲು ಜೆಡಿಎಸ್‌ನಿಂದ ಭವಾನಿ ರೇವಣ್ಣರಿಗೆ ಟಿಕೆಟ್ ನಿರಾಕರಿಸಿದ … Continued