ಹುಬ್ಬಳ್ಳಿ: ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಡಾ.ವೀರೇಂದ್ರ ಹೆಗ್ಗಡೆಗೆ ಜೈನ ಸಮಾಜದಿಂದ ಸನ್ಮಾನ

ಹುಬ್ಬಳ್ಳಿ: ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಹಿನ್ನೆಲೆಯಲ್ಲಿ ಧರ್ಮಸ್ಥಳ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರನ್ನು ಧಾರವಾಡದ ಸತ್ತೂರಿನಲ್ಲಿ ಜೈನ ಸಮಾಜದ ವತಿಯಿಂದ ಶಾಲು ಹೊದೆಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಜೈನ್ ರಾಜಸ್ಥಾನ ವಿದ್ಯಾ ಪ್ರಚಾರಕ ಮಂಡಲದ ಅಧ್ಯಕ್ಷ ಭವರಲಾಲ್ ಸಿ. ಜೈನ್, ಶ್ರೀ ಜೈನ್ ರಾಜಸ್ಥಾನ ವಿದ್ಯಾ ಪ್ರಚಾರಕ ಮಂಡಲದ ಕಾರ್ಯದರ್ಶಿ ಹಾಗೂ ಲೆಕ್ಕಪರಿಶೋಧಕ ಭರತ್ … Continued

ಜೈನ್ ರಾಜಸ್ಥಾನಿ ವಿದ್ಯಾ ಪ್ರಚಾರಕ ಮಂಡಳದ ಅಧ್ಯಕ್ಷರಾಗಿ ಭವರಲಾಲ್‌ ಜೈನ್‌ ಸತತ 3ನೇ ಬಾರಿಗೆ ಆಯ್ಕೆ

ಹುಬ್ಬಳ್ಳಿ: ಘಂಟಿಕೇರಿಯ ಶ್ರೀ ಜೈನ್ ರಾಜಸ್ಥಾನಿ ವಿದ್ಯಾ ಪ್ರಚಾರಕ ಮಂಡಳದ ಆಡಳಿತ ಮಂಡಳಿಯ ಅಧ್ಯಕ್ಷರಾಗಿ ಸತತ ಮೂರನೇ ಅವಧಿಗೆ ಭವರಲಾಲ್‌ ಸಿ.ಜೈನ್‌ ಅವರು ಆಯ್ಕೆಯಾಗಿದ್ದಾರೆ. ಅವರನ್ನು ಮತ್ತೆ ಮೂರು ವರ್ಷಗಳ ಅವಧಿಗೆ ಆಯ್ಕೆ ಮಾಡಲಾಗಿದೆ. ಉಪಾಧ್ಯಕ್ಷರಾಗಿ ಮಹೇಂದ್ರ.ಪಿ. ಪಾಲ್ಗೋತಾ, ಮುಖ್ಯ ಕಾರ್ಯದರ್ಶಿಯಾಗಿ ಭರತ್ ಭಂಡಾರಿ ಹಾಗೂ ಖಜಾಂಚಿಯಾಗಿ ಪೂರನ್‌ ನಹತ ಆಯ್ಕೆಯಾಗಿದ್ದಾರೆ. ಶ್ರೀ ಜೈನ್ ರಾಜಸ್ಥಾನಿ … Continued