ಮೇ 5, 6 ರಂದು ಹಾಜರಾಗುವಂತೆ ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ಸಮನ್ಸ್ ನೀಡಿದ ಭೀಮಾ-ಕೋರೆಗಾಂವ್ ತನಿಖಾ ಸಮಿತಿ

ಮುಂಬೈ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಯುದ್ಧ ಸ್ಮಾರಕದಲ್ಲಿ 2018ರ ಜನವರಿಯಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹೇಳಿಕೆ ದಾಖಲಿಸಿಕೊಳ್ಳಲು ಮೇ 5 ಮತ್ತು 6ರಂದು ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್‌ಗೆ ಹಾಜರಾಗುವಂತೆ ಕೋರೆಗಾಂವ್-ಭೀಮಾ ವಿಚಾರಣಾ ಆಯೋಗ ಸೂಚಿಸಿದೆ. ಸಮಿತಿಯು ಈ ಹಿಂದೆ 2020 ರಲ್ಲಿ ಪವಾರ್‌ಗೆ ಸಮನ್ಸ್ ನೀಡಿತ್ತು, ಆದರೆ ಕೊರೊನಾ ವೈರಸ್-ಪ್ರೇರಿತ … Continued