ಬೀದರ | ಕೆಡಿಪಿ ಸಭೆಯಲ್ಲಿ ಸಚಿವರ ಮುಂದೆಯೇ ಕೈಕೈ ಮಿಲಾಯಿಸಿದ ಕಾಂಗ್ರೆಸ್-ಬಿಜೆಪಿ ಶಾಸಕರು ; ವೀಡಿಯೊ ವೈರಲ್‌…!

ಬೀದರ : ಗಡಿ ಜಿಲ್ಲೆ ಬೀದರಿನಲ್ಲಿ ಇಂದು, ಸೋಮವಾರ (ಜನವರಿ ೫) ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (KDP) ಪ್ರಗತಿ ಪರಿಶೀಲನಾ ಸಭೆ ಚರ್ಚೆಗೆ ಗ್ರಾಸವಾಗಿದೆ. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಸಮ್ಮುಖದಲ್ಲೇ ಇಬ್ಬರು ಜನಪ್ರತಿನಿಧಿಗಳು ಪರಸ್ಪರ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ಘಟನೆ ವರದಿಯಾಗಿದೆ. ಹುಮ್ನಾಬಾದ್ ಕ್ಷೇತ್ರದ ಅರಣ್ಯ ಭೂಮಿ ಒತ್ತುವರಿ … Continued