ಭೋಜಶಾಲಾ ‘ವಾಗ್ದೇವಿ ಸರಸ್ವತಿ ಮಂದಿರ’ : ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು

ಭೋಪಾಲ : ದಶಕಗಳಿಂದ ವಿವಾದದ ಕೇಂದ್ರವಾಗಿದ್ದ ಮಧ್ಯಪ್ರದೇಶದ ಧಾರ್‌ ಜಿಲ್ಲೆಯ ಭೋಜಶಾಲಾ-ಕಮಲ್ ಮೌಲಾ ಮಸೀದಿ ಸಂಕೀರ್ಣವು ಸಂಕೀರ್ಣವು ‘ವಾಗ್ದೇವಿ’ (ಸರಸ್ವತಿ ದೇವಿಯ) ಮಂದಿರ ಎಂದು ಮಧ್ಯಪ್ರದೇಶ ಉಚ್ಚ ನ್ಯಾಯಾಲಯವು ಶುಕ್ರವಾರ ಮಹತ್ವದ ತೀರ್ಪು ಪ್ರಕಟಿಸಿದೆ. ಭೋಜಶಾಲಾ ಸಂಕೀರ್ಣದ ನಿರ್ವಹಣೆಯು ಎಎಸ್‌ಐ (ASI) ವಶದಲ್ಲಿದ್ದರೂ, ಅಲ್ಲಿ ಧಾರ್ಮಿಕ ವಿಧಿವಿಧಾನಗಳನ್ನು ನೆರವೇರಿಸುವ ಹಕ್ಕು ಕೇವಲ ಹಿಂದೂಗಳಿಗೆ ಮಾತ್ರ ಇರುತ್ತದೆ … Continued

ಭೋಜಶಾಲಾ ಸಂಕೀರ್ಣ ನಿರ್ಮಾಣದಲ್ಲಿ ಹಿಂದಿನ ದೇಗುಲಗಳ ಸಾಮಗ್ರಿ ಬಳಕೆ: ಮಧ್ಯಪ್ರದೇಶ ಹೈಕೋರ್ಟ್‌ಗೆ ಎಎಸ್ಐ ಮಾಹಿತಿ

ಭೋಪಾಲ್‌ : ಹಳೆಯ ದೇಗುಲಗಳ ಸಾಮಗ್ರಿಗಳಿಂದ ಪ್ರಸ್ತುತ ಅಸ್ತಿತ್ವದಲ್ಲಿರುವ ಭೋಜಶಾಲಾ ಸಂಕೀರ್ಣ ನಿರ್ಮಾಣವಾಗಿದೆ ಎಂಬುದನ್ನು ತನ್ನ ತನಿಖೆ ಮತ್ತು ಅಧ್ಯಯನ ತಿಳಿಸುತ್ತದೆ ಎಂಬುದಾಗಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ (ಎಎಸ್ಐ) ಮಧ್ಯಪ್ರದೇಶ ಹೈಕೋರ್ಟ್‌ಗೆ ವರದಿ ಸಲ್ಲಿಸಿದೆ. ಮಧ್ಯಪ್ರದೇಶದ ಧಾರ್ ಜಿಲ್ಲೆಯ ಭೋಜಶಾಲಾ ದೇಗುಲ ಮತ್ತು ಕಮಲ್ ಮೌಲಾ ಮಸೀದಿ ಸಂಕೀರ್ಣದಲ್ಲಿ ಸಮೀಕ್ಷೆ ನಡೆಸುವಂತೆ ಭಾರತೀಯ ಪುರಾತತ್ವ … Continued