ವೀಡಿಯೊ..| ಹತ್ರಾಸ್ ಕಾಲ್ತುಳಿತದ ಘಟನೆ ನಂತರ ಭೋಲೆ ಬಾಬಾ ಬೆಂಗಾವಲು ಜೊತೆ ಗ್ರಾಮ ತೊರೆದ ವೀಡಿಯೊ ವೈರಲ್
ಲಕ್ನೋ : ಉತ್ತರಪ್ರದೇಶದ ಹತ್ರಾಸ್ನಲ್ಲಿ ನಡೆದ ಕಾಲ್ತುಳಿತದ ದುರ್ಘಟನೆಗೆ ಸಂಬಂಧಿಸಿದಂತೆ ಗುರುವಾರ ಆರು ಜರನ್ನು ಬಂಧಿಸಲಾಗಿದೆ. ಇದರ ಮಧ್ಯೆಯೇ ಸತ್ಸಂಗ ನಡೆಸಿದ ನಾರಾಯಣ ಸಾಕರ್ ಹರಿ ಅಲಿಯಾಸ್ ಭೋಲೆ ಬಾಬಾ (Bhole Baba) ಘಟನೆ ಬಳಿಕ ತನ್ನ ಬೆಂಬಲಿಗರೊಂದಿಗೆ ಸ್ಥಳದಿಂದ ವಾಹನದಲ್ಲಿ ಪರಾರಿಯಾಗಿರುವ ದೃಶ್ಯ ವೀಡಿಯೊದಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್ ಆಗುತ್ತಿದೆ. ಈ ದೃಶ್ಯ ಪೆಟ್ರೋಲ್ … Continued