ವೀಡಿಯೊ..| ಹತ್ರಾಸ್‌ ಕಾಲ್ತುಳಿತದ ಘಟನೆ ನಂತರ ಭೋಲೆ ಬಾಬಾ ಬೆಂಗಾವಲು ಜೊತೆ ಗ್ರಾಮ ತೊರೆದ ವೀಡಿಯೊ ವೈರಲ್‌

ಲಕ್ನೋ : ಉತ್ತರಪ್ರದೇಶದ ಹತ್ರಾಸ್‌ನಲ್ಲಿ ನಡೆದ ಕಾಲ್ತುಳಿತದ ದುರ್ಘಟನೆಗೆ ಸಂಬಂಧಿಸಿದಂತೆ ಗುರುವಾರ ಆರು ಜರನ್ನು ಬಂಧಿಸಲಾಗಿದೆ. ಇದರ ಮಧ್ಯೆಯೇ ಸತ್ಸಂಗ ನಡೆಸಿದ ನಾರಾಯಣ ಸಾಕರ್‌ ಹರಿ ಅಲಿಯಾಸ್‌ ಭೋಲೆ ಬಾಬಾ (Bhole Baba) ಘಟನೆ ಬಳಿಕ ತನ್ನ ಬೆಂಬಲಿಗರೊಂದಿಗೆ ಸ್ಥಳದಿಂದ ವಾಹನದಲ್ಲಿ ಪರಾರಿಯಾಗಿರುವ ದೃಶ್ಯ ವೀಡಿಯೊದಲ್ಲಿ ಸೆರೆಯಾಗಿದ್ದು, ಎಲ್ಲೆಡೆ ವೈರಲ್‌ ಆಗುತ್ತಿದೆ. ಈ ದೃಶ್ಯ ಪೆಟ್ರೋಲ್‌ … Continued

ಹತ್ರಾಸ್ ಕಾಲ್ತುಳಿತದ ಘಟನೆ : 6 ಮಂದಿ ಬಂಧನ, ಪ್ರಮುಖ ಆರೋಪಿ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಣೆ

ಲಕ್ನೋ : ಹತ್ರಾಸ್‌ನಲ್ಲಿ ಸತ್ಸಂಗದ ನಂತರ ಸಂಭವಿಸಿದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಆರು ಜನರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಗುರುವಾರ ತಿಳಿಸಿದ್ದಾರೆ. ಅವರೆಲ್ಲರೂ ಸತ್ಸಂಗವನ್ನು ನಡೆಸುವ ಸಂಘಟನಾ ಸಮಿತಿಯ ಸದಸ್ಯರಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ಹತ್ರಾಸ್‌ನಲ್ಲಿ ನಾರಾಯಣ ಸಾಕರ್ ಹರಿ ಅಥವಾ ‘ಭೋಲೆ ಬಾಬಾ’ ನಡೆಸಿದ ಸತ್ಸಂಗದ ನಂತರ ನಡೆದ ಕಾಲ್ತುಳಿತದಲ್ಲಿ ಒಟ್ಟು … Continued