ಕಾರವಾರ ಶಾಸಕ ಸತೀಶ ಸೈಲ್‌ ಪುತ್ರಿಗೆ ಒಲಿದ ಫೆಮಿನಾ ಮಿಸ್‌ ಇಂಡಿಯಾ-2026ರ ಕಿರೀಟ

ಭುವನೇಶ್ವರ : ಇಲ್ಲಿನ ಕಳಿಂಗಾ ಇನ್ಸ್‌ಟಿಟ್ಯೂಟ್‌ ಆಫ್‌ ಇಂಡಸ್ಟ್ರೀಯಲ್‌ ಟೆಕ್ನಾಲಜಿ (ಕೆಐಐಟಿ) ಕ್ಯಾಂಪಸ್‌ನಲ್ಲಿ ನಡೆದ ಫೆಮಿನಾ ಮಿಸ್‌ ಇಂಡಿಯಾ 2026 ಗ್ರ್ಯಾಂಡ್‌ ಫಿನಾಲೆಯಲ್ಲಿ ಸಾಧ್ವಿ ಸತೀಶ್‌ ಸೈಲ್‌ ವಿಜೇತರಾಗಿದ್ದಾರೆ. ಇವರು ಉತ್ತರ ಕನ್ನಡ ಜಿಲ್ಲೆಯ ಕಾರವಾರ-ಅಂಕೋಲಾ ಕ್ಷೇತ್ರದ ಶಾಸಕರಾದ ಸತೀಶ ಸೈಲ್‌ ಅವರ ಪುತ್ರಿ. ಮಹಾರಾಷ್ಟ್ರದ ರಾಜನಂದಿನಿ ಪವಾರ್ ಹಾಗೂ ಜಮ್ಮು ಮತ್ತು ಕಾಶ್ಮೀರದ ಶ್ರೀ … Continued

ಶಾಲಾ ಉದ್ಯೋಗ ಹಗರಣ: ಬಂಧಿತ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಭುವನೇಶ್ವರದ ಏಮ್ಸ್‌ಗೆ ದಾಖಲು

ಭುವನೇಶ್ವರ/ಕೋಲ್ಕತ್ತಾ: ಕೋಲ್ಕತ್ತಾ ಹೈಕೋರ್ಟ್‌ ನಿರ್ದೇಶನದಂತೆ ಆಪಾದಿತ ಶಾಲಾ ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಏರ್ ಆಂಬುಲೆನ್ಸ್‌ನಲ್ಲಿ ಒಡಿಶಾಕ್ಕೆ ಕರೆದೊಯ್ದು ಭುವನೇಶ್ವರದ ಏಮ್ಸ್‌ಗೆ ದಾಖಲಿಸಿದೆ ಎಂದು ಅಧಿಕಾರಿ ಹೇಳಿದ್ದಾರೆ. ಹಗರಣದ ತನಿಖೆಗೆ ಸಂಬಂಧಿಸಿದಂತೆ ಪಾರ್ಥ ಚಟರ್ಜಿಯನ್ನು ಬಂಧಿಸಿರುವ ಇಡಿ ಅವರನ್ನು ಏರ್ ಆಂಬ್ಯುಲೆನ್ಸ್ … Continued