ಶಾಲಾ ಉದ್ಯೋಗ ಹಗರಣ: ಬಂಧಿತ ಪಶ್ಚಿಮ ಬಂಗಾಳ ಸಚಿವ ಪಾರ್ಥ ಚಟರ್ಜಿ ಭುವನೇಶ್ವರದ ಏಮ್ಸ್‌ಗೆ ದಾಖಲು

ಭುವನೇಶ್ವರ/ಕೋಲ್ಕತ್ತಾ: ಕೋಲ್ಕತ್ತಾ ಹೈಕೋರ್ಟ್‌ ನಿರ್ದೇಶನದಂತೆ ಆಪಾದಿತ ಶಾಲಾ ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಏರ್ ಆಂಬುಲೆನ್ಸ್‌ನಲ್ಲಿ ಒಡಿಶಾಕ್ಕೆ ಕರೆದೊಯ್ದು ಭುವನೇಶ್ವರದ ಏಮ್ಸ್‌ಗೆ ದಾಖಲಿಸಿದೆ ಎಂದು ಅಧಿಕಾರಿ ಹೇಳಿದ್ದಾರೆ. ಹಗರಣದ ತನಿಖೆಗೆ ಸಂಬಂಧಿಸಿದಂತೆ ಪಾರ್ಥ ಚಟರ್ಜಿಯನ್ನು ಬಂಧಿಸಿರುವ ಇಡಿ ಅವರನ್ನು ಏರ್ ಆಂಬ್ಯುಲೆನ್ಸ್ … Continued