ಛತ್ತೀಸಗಢ ಮಾಜಿ ಸಿಎಂ ಭೂಪೇಶ ಬಘೇಲ್ ನಿವಾಸದ ಮೇಲೆ ಸಿಬಿಐ ದಾಳಿ

ರಾಯ್ಪುರ: ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ ಬಘೇಲ್ ಅವರು ಕಾಂಗ್ರೆಸ್ ಸಭೆಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ಹೊರಡುವ ಮೊದಲು ತಮ್ಮ ನಿವಾಸದಲ್ಲಿ ಸಿಬಿಐ ಶೋಧ ನಡೆಸಿದೆ ಎಂದು ಬುಧವಾರ ಹೇಳಿದ್ದಾರೆ. ಕೇಂದ್ರೀಯ ತನಿಖಾ ದಳದ (ಸಿಬಿಐ) ತಂಡಗಳು ಬುಧವಾರ ರಾಯ್ಪುರ ಮತ್ತು ಭಿಲೈನಲ್ಲಿರುವ ಬಘೆಲ್ ಅವರ ನಿವಾಸಗಳು ಮತ್ತು ಹಿರಿಯ ಪೊಲೀಸ್ ಅಧಿಕಾರಿ ಮತ್ತು ಅವರ ನಿಕಟವರ್ತಿಗಳ … Continued

ಛತ್ತೀಸ್‌ಗಢದ ಮಾಜಿ ಸಿಎಂ ಭೂಪೇಶ ಬಾಘೇಲ್ ಮನೆಯಲ್ಲಿ ಶೋಧ ನಡೆಸಿದ್ದಕ್ಕೆ ಇಡಿ (ED) ಅಧಿಕಾರಿಗಳ ಮೇಲೆ ದಾಳಿ ನಡೆಸಿದ ಗುಂಪು…!

ನವದೆಹಲಿ: ಆಪಾದಿತ ಮದ್ಯ ಹಗರದಲ್ಲಿ ಮಾಜಿ ಮುಖ್ಯಮಂತ್ರಿ ಭೂಪೇಶ ಬಾಘೇಲ್ ಪುತ್ರ ತನಿಖೆ ಎದುರಿಸುತ್ತಿದ್ದು, ಛತ್ತೀಸ್‌ಗಢದ ಮಾಜಿ ಮುಖ್ಯಮಂತ್ರಿ ಭೂಪೇಶ ಬಾಘೇಲ್ ಅವರ ನಿವಾಸದಲ್ಲಿ ಶೋಧ ನಡೆಸಿದ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳ ಮೇಲೆ ಜನರ ಗುಂಪೊಂದು ದಾಳಿ ನಡೆಸಿದೆ. ಸೋಮವಾರ ಮುಂಜಾನೆ, ಇಡಿಯು ಆಪಾದಿತ ಮದ್ಯ ಹಗರಣದ ಬಗ್ಗೆ ನಡೆಯುತ್ತಿರುವ ತನಿಖೆಯ ಭಾಗವಾಗಿ ಬೂಪೇಶ … Continued

ಲೋಕಸಭೆ ಚುನಾವಣೆ ಫಲಿತಾಂಶ : ಸ್ಪರ್ಧಿಸಿದ್ದ 12 ಮಾಜಿ ಸಿಎಂಗಳಲ್ಲಿ ಗೆದ್ದವರು ಯಾರು..? ಸೋತವರು ಯಾರು..?

ನವದೆಹಲಿ : ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಇತರ ಪಕ್ಷಗಳ ಹಲವಾರು ಮಾಜಿ ಮುಖ್ಯಮಂತ್ರಿಗಳು ಸ್ಪರ್ಧಿಸಿದ್ದರು. ಪ್ರಮುಖ ಸ್ಪರ್ಧಿಗಳಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಚರಂಜಿತ್ ಸಿಂಗ್ ಚನ್ನಿ, ಮನೋಹರ್ ಲಾಲ್ ಖಟ್ಟರ್, ಬಸವರಾಜ ಬೊಮ್ಮಾಯಿ, ಭೂಪೇಶ ಬಾಘೇಲ್, ಜಗದೀಶ ಶೆಟ್ಟರ್, ಅಖಿಲೇಶ ಯಾದವ್, ಶಿವರಾಜ್ ಸಿಂಗ್ ಚೌಹಾಣ್, ಎಚ್‌.ಡಿ.ಕುಮಾರಸ್ವಾಮಿ ಮತ್ತು ದಿಗ್ವಿಜಯ್ ಸಿಂಗ್ … Continued

ಮಹಾದೇವ ಬೆಟ್ಟಿಂಗ್ ಆ್ಯಪ್ ಪ್ರಕರಣ: ದುಬೈಗೆ ಹೋಗುವಂತೆ ಸಲಹೆ ನೀಡಿದ್ದು ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್- ಆ್ಯಪ್ ಮಾಲೀಕನ ಆರೋಪ

ನವದೆಹಲಿ : ಜಾರಿ ನಿರ್ದೇಶನಾಲಯವು ಆನ್‌ಲೈನ್ ಅಪ್ಲಿಕೇಶನ್‌ನ ಉನ್ನತ ನಿರ್ವಹಣೆಯಲ್ಲಿ ಒಬ್ಬನೆಂದು ಹೆಸರಿಸಲ್ಪಟ್ಟ ಮಹದೇವ ಬೆಟ್ಟಿಂಗ್ ಪ್ರಕರಣದ ಆರೋಪಿ ಶುಭಂ ಸೋನಿ, ದುಬೈನಿಂದ ವೀಡಿಯೊ ಸಂದೇಶದಲ್ಲಿ, ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ ಬಾಘೇಲ್ ಮತ್ತು 2008ರ ಬ್ಯಾಚ್ ಐಪಿಎಸ್ ಅಧಿಕಾರಿ ವಿರುದ್ಧ ಆರೋಪಗಳನ್ನು ಮಾಡಿದ್ದಾನೆ. ಮಹಾದೇವ ಆ್ಯಪ್‌ಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯಕ್ಕೆ … Continued

ಛತ್ತೀಸ್‌ಗಢ ಸಿಎಂ ಬಘೇಲ್‌ಗೆ 508 ಕೋಟಿ ನೀಡಿದ ಮಹಾದೇವ ಆ್ಯಪ್ ಪ್ರವರ್ತಕರು : ಇ.ಡಿ. ಆರೋಪ

ನವದೆಹಲಿ : ಮಹಾದೇವ ಬೆಟ್ಟಿಂಗ್ ಆ್ಯಪ್‌ನ ಪ್ರವರ್ತಕರು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್‌ಗೆ ₹ 508 ಕೋಟಿ ಹಣ ನೀಡಿದ್ದಾರೆ ಎಂದು ₹ 5 ಕೋಟಿಗೂ ಹೆಚ್ಚು ನಗದು ಹೊಂದಿರುವ ಕೊರಿಯರ್‌ ಒಬ್ಬರು ತಮಗೆ ತಿಳಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಹೇಳಿಕೊಂಡಿದೆ. ತನ್ನ ಬಳಿಯಿದ್ದ ಹಣವನ್ನು ಛತ್ತೀಸ್‌ಗಢದ ಚುನಾವಣಾ ವೆಚ್ಚಕ್ಕಾಗಿ ಒಬ್ಬ ರಾಜಕಾರಣಿ ‘ಬಘೇಲ್’ಗೆ ತಲುಪಿಸಲು … Continued

ಛತ್ತೀಸ್‌ಗಢ ವಿಧಾನಸಭಾ ಚುನಾವಣೆ : ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆ, ಗೆಲ್ಲುವ ಸಾಧ್ಯತೆ ಕಾಂಗ್ರೆಸ್ಸಿಗೋ..? ಬಿಜೆಪಿಗೋ..?

ಮುಂದಿನ ತಿಂಗಳು ನಡೆಯಲಿರುವ ಛತ್ತೀಸ್‌ಗಢ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರಳ ಬಹುಮತದೊಂದಿಗೆ ಅಧಿಕಾರವನ್ನು ಉಳಿಸಿಕೊಳ್ಳಲಿದೆ ಎಂದು ಇಂಡಿಯಾ ಟಿವಿ-ಸಿಎನ್‌ಎಕ್ಸ್ ಸಮೀಕ್ಷೆಯಲ್ಲಿ ಕಂಡುಬಂದಿದೆ. ಛತ್ತೀಸ್‌ಗಢ ವಿಧಾನಸಭೆಯ 90 ವಿಧಾನಸಭಾ ಕ್ಷೇತ್ರಗಳಲ್ಲಿ ಐದು ವರ್ಷಗಳ ಹಿಂದೆ ಗೆದ್ದಿದ್ದ 68 ಸ್ಥಾನಗಳಿಗೆ ಹೋಲಿಸಿದರೆ ಕಾಂಗ್ರೆಸ್ 50 ಸ್ಥಾನಗಳಿಗೆ ಕುಸಿಯಲಿದೆ ಎಂದು ಟಿವಿ-ಸಿಎನ್‌ಎಕ್ಸ್ ಅಭಿಪ್ರಾಯ ಸಂಗ್ರಹದ ಪ್ರಕ್ಷೇಪಗಳು ತೋರಿಸಿವೆ. ಪ್ರಮುಖ ವಿರೋಧ … Continued