ವಿಜಯಪುರ : ಭೂತನಾಳ ಕೆರೆಯಲ್ಲಿ ತಾಯಿ-5 ಮಕ್ಕಳ ಮೃತದೇಹ ಪತ್ತೆ
ವಿಜಯಪುರ: ಜಿಲ್ಲೆಯ ಭೂತನಾಳ ಕೆರೆಯಲ್ಲಿ ಮಹಿಳೆ ಹಾಗೂ ಆಕೆಯ ಐವರು ಮಕ್ಕಳ ಮೃತದೇಹಗಳು ಪತ್ತೆಯಾಗಿರುವ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದ್ದರೂ, ಸಾವಿನ ನಿಖರ ಕಾರಣ ಇನ್ನೂ ಸ್ಪಷ್ಟವಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಶೋಭಾ (35) ಹಾಗೂ ಆಕೆಯ ಐವರು ಮಕ್ಕಳಾದ ವಿದ್ಯಾ (15), ಸುವರ್ಣಾ (13), ತಿಪ್ಪರಾಯ … Continued