ವಿಜಯಪುರ: ಭೂತನಾಳ ಕೆರೆಯಲ್ಲಿ ಮುಳುಗಿ ಬೆಂಗಳೂರಿನ ಮೂವರು ಸಾವು
ವಿಜಯಪುರ : ಪ್ರವಾಸಕ್ಕೆ ಬಂದಿದ್ದ ಮೂವರು ಕೆರೆಯಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ವಿಜಯಪುರ ನಗರದ ಹೊರವಲಯದಲ್ಲಿರುವ ಭೂತನಾಳ ಕೆರೆಯಲ್ಲಿ (Bhutnal Lake) ಬುಧವಾರ ನಡೆದಿದೆ ಎಂದು ವರದಿಯಾಗಿದೆ. ಬೆಂಗಳೂರಿನ ಆರ್.ಟಿ ನಗರದಿಂದ 14 ಜನ ಕುಟುಂಬಸ್ಥರು ಪ್ರವಾಸಕ್ಕೆಂದು ವಿಜಯಪುರಕ್ಕೆ ಬಂದಿದ್ದರು. ಈ ವೇಳೆ ಭೂತನಾಳ ಕೆರೆ ವೀಕ್ಷಣೆಗೆ ಹೋಗಿದ್ದರು. ಬಾಲಕನೊಬ್ಬ ನೀರಿಗೆ ಇಳಿದು ಆಟವಾಡುವಾಗ ಮುಳುಗಿದ್ದಾನೆ. … Continued