ಸ್ವಾತಿ ಮಲಿವಾಲ್ ಹಲ್ಲೆ ಪ್ರಕರಣ: ದೆಹಲಿ ಸಿಎಂ ಕೇಜ್ರಿವಾಲ್ ಸಹಾಯಕ ವಿಭವಕುಮಾರಗೆ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ
ನವದೆಹಲಿ: ಎಎಪಿಯ ರಾಜ್ಯಸಭಾ ಸದಸ್ಯೆ ಸ್ವಾತಿ ಮಲಿವಾಲ್ ಅವರ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಸಹಾಯಕ ವಿಭವಕುಮಾರ ಅವರಿಗೆ ದೆಹಲಿ ನ್ಯಾಯಾಲಯ ಸೋಮವಾರ ಜಾಮೀನು ನಿರಾಕರಿಸಿದೆ. ದೆಹಲಿಯ ತೀಸ್ ಹಜಾರಿ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶರಾದ ಸುಶೀಲ ಅನುಜ ತ್ಯಾಗಿ ಅವರು ಈ ಆದೇಶ ನೀಡಿದ್ದಾರೆ. ದೆಹಲಿ ಪೊಲೀಸರು ಮೇ … Continued