ಬಿಡದಿಯ ಕಾರ್ಖಾನೆಯಲ್ಲಿ ಪಾಕಿಸ್ತಾನ ಪರ ಬರಹ; ಇಬ್ಬರ ಬಂಧನ

ರಾಮನಗರ : ವ ಬಿಡದಿಯಲ್ಲಿರುವ ಟೊಯೋಟಾ ಬೋಷೂಕೂ ಆಟೋಮೇಟಿವ್ ಇಂಡಿಯಾ ಕಂಪನಿಯ ಕಾರ್ಖಾನೆಯ ಶೌಚಾಲಯದಲ್ಲಿ ಪಾಕಿಸ್ತಾನ ಪರ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಿಡದಿಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಹೈಮದ್ ಹುಸೇನ್ (24) ಮತ್ತು ಸಾದಿಕ್ (20) ಎಂಬವರು ಬಂಧಿತ ಆರೋಪಿಗಳು. ಇವರು ಟೊಯೋಟಾ ಕಾರ್ಖಾನೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದರು. ಶೌಚಾಲಯದ … Continued

ರಾಮನಗರ : ತೋಟದ ಮನೆಯಲ್ಲಿ ಮಾನವನ ಬುರುಡೆಗಳು ಪತ್ತೆ…!

ರಾಮನಗರ: ಬಿಡದಿ ಬಳಿಯ ಜೋಗನಹಳ್ಳಿ ಗ್ರಾಮದ ತೋಟದ ಮನೆಯೊಂದರಲ್ಲಿ 20ಕ್ಕೂ ಹೆಚ್ಚು ಮನುಷ್ಯರ ತಲೆ ಬುರುಡೆಗಳು ಸೋಮವಾರ ಪತ್ತೆಯಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ವ್ಯಕ್ತಿಯೊಬ್ಬನನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಮನುಷ್ಯನ ತಲೆ ಬುರುಡೆಗಳನ್ನು ಸಂಗ್ರಹಿಸಿರುವ ಆರೋಪದ ಮೇಲೆ ಬಲರಾಮ ಎಂಬಾತನನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಲಾಗಿದೆ. ಈತ ಮಾಟ-ಮಂತ್ರ ಮಾಡುವ ಜೊತೆಗೆ, ರಾತ್ರಿ ಸ್ಮಶಾನದಲ್ಲಿ … Continued