ಜನಿವಾರ ವಿವಾದ | ವಿದ್ಯಾರ್ಥಿ ಸುಚಿವ್ರತಗೆ ಭೀಮಣ್ಣ ಖಂಡ್ರೆ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಉಚಿತ ಪ್ರವೇಶ; ಸಚಿವ ಈಶ್ವರ ಖಂಡ್ರೆ

ಬೀದರ : ಜನಿವಾರ ತೆಗೆಯದ ಕಾರಣಕ್ಕೆ ಸಿಇಟಿ ಗಣಿತ ಪರೀಕ್ಷೆ ಬರೆಯಲು ಅವಕಾಶ ನೀಡದ ಕಾರಣ ವಿದ್ಯಾರ್ಥಿ ಸುಚಿವ್ರತ ಪರೀಕ್ಷೆ ವಂಚಿತರಾಗಿದ್ದು, ಈ ಹಿನ್ನೆಲೆಯಲ್ಲಿ ಭಾಲ್ಕಿಯ ಭೀಮಣ್ಣ ಖಂಡ್ರೆ ತಾಂತ್ರಿಕ ವಿದ್ಯಾಲಯದಲ್ಲಿ ಉಚಿತ ಪ್ರವೇಶ ನೀಡುವುದಾಗಿ ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಭರವಸೆ ನೀಡಿದ್ದಾರೆ. ಇಂದು, ಭಾನುವಾರ ಬೆಳಿಗ್ಗೆ ಸಚಿವ … Continued

ಜನಿವಾರ ತೆಗೆಸಿದ ಪ್ರಕರಣ : ಪ್ರಾಂಶುಪಾಲ, ಸಿಬ್ಬಂದಿ ಕೆಲಸದಿಂದ ವಜಾ

ಬೀದರ : ನಗರದ ಸಾಯಿ ಸ್ಫೂರ್ತಿ ಪದವಿ ಪೂರ್ವ ಕಾಲೇಜಿನಲ್ಲಿ ಸುಚಿವ್ರತ್‌ಗೆ ಜನಿವಾರ ತೆಗೆಯಲು ಬಲವಂತ ಮಾಡಿ ವಿದ್ಯಾರ್ಥಿಗೆ ಪರೀಕ್ಷೆ ಬರೆಯಲು ಅವಕಾಶ ನೀಡದೆ ಕರ್ತವ್ಯ ಲೋಪ ಎಸಗಿದ್ದ ಕಾಲೇಜಿನ ಪ್ರಾಂಶುಪಾಲ ಮತ್ತು ಸಿಬ್ಬಂದಿಯನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿತ್ತು. ಪ್ರಕರಣದ ಬಗ್ಗೆ ತನಿಖೆ ನಡೆಸಿ 24 ಗಂಟೆಯೊಳಗೆ ವರದಿ ಸಲ್ಲಿಸುವಂತೆ … Continued

‌ ಸಿಇಟಿ ಪರೀಕ್ಷಾ ಕೇಂದ್ರ ಸಿಬ್ಬಂದಿ ಜನಿವಾರ ತೆಗೆಸಿದ್ದು ತಪ್ಪು; ಇಂಥ ನಿಯಮ ಇಲ್ಲ: ಕೆಇಎ ಸ್ಪಷ್ಟನೆ

ಬೆಂಗಳೂರು: ಬೀದರ ಹಾಗೂ ಶಿವಮೊಗ್ಗದಲ್ಲಿ ಸಿಇಟಿ ಪರೀಕ್ಷೆ (CET 2025) ಬರೆಯಲು ಹೋದ ಇಬ್ಬರು ವಿದ್ಯಾರ್ಥಿಗಳಿಗೆ ಜನಿವಾರ ತೆಗೆಸಿರುವ ಅಧಿಕಾರಿಗಳ ಕ್ರಮದ ವಿರುದ್ಧ ಬ್ರಾಹ್ಮಣ ಸಮುದಾಯದಿಂದ ವ್ಯಾಪಕ ಆಕ್ರೋಶವಾದ ಬೆನ್ನಲ್ಲೇ ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ಕೆಇಎ (KEA)ಅಂತಹ ಯಾವುದೇ ಮಾರ್ಗಸೂಚಿ ನೀಡಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ … Continued

ಎಟಿಎಂ ಹಣ ದರೋಡೆ ಪ್ರಕರಣ | ಆರೋಪಿಗಳ ಫೋಟೋ ಬಿಡುಗಡೆ ; ಸುಳಿವು ನೀಡಿದವರಿಗೆ ಭಾರಿ ಬಹುಮಾನ ಘೋಷಣೆ

ಬೀದರ: ಬೀದರಿನಲ್ಲಿ ಹಾಡಹಗಲೇ ಗುಂಡಿನ ದಾಳಿ ನಡೆಸಿ ಎಟಿಎಂ ಯಂತ್ರಕ್ಕೆ ತುಂಬಬೇಕಿದ್ದ ಹಣದ ಪೆಟ್ಟಿಗೆಯನ್ನು ಹೊತ್ತೊಯ್ದ ಇಬ್ಬರು ದರೋಡೆಕೋರರ ಸುಳಿವು ನೀಡಿದವರಿಗೆ 5 ಲಕ್ಷ ರೂ. ಹಣವನ್ನು ನೀಡುವುದಾಗಿ ಪೊಲೀಸ್ ಇಲಾಖೆ ಪ್ರಕಟಣೆ ಹೊರಡಿಸಿದೆ. ಬೀದರ ನಗರದಲ್ಲಿ ಜನವರಿ 16ರಂದು ದುಷ್ಕರ್ಮಿಗಳು ಹಾಡುಹಗಲೇ ನಡು ರಸ್ತೆಯಲ್ಲಿಯೇ ಗುಂಡಿನ ದಾಳಿ ನಡೆಸಿ 93 ಲಕ್ಷ ರೂ. ನಗದು … Continued

ಬೀದರಿನಲ್ಲಿ ಹಣದ ವ್ಯಾನ್ ಸಿಬ್ಬಂದಿ ಕೊಂದ ಗಂಟೆಗಳ ನಂತರ ಹೈದರಾಬಾದಿನಲ್ಲಿ ವ್ಯಕ್ತಿ ಮೇಲೆ ಗುಂಡಿನ ದಾಳಿ ನಡೆಸಿದ ಶಂಕಿತ ದರೋಡೆಕೋರರು…!

ಹೈದರಾಬಾದ್: ಗುರುವಾರ ಕರ್ನಾಟಕದ ಬೀದರಿಲ್ಲಿ ಎಟಿಎಂ ನಗದು ವಾಹನದ ಸಿಬ್ಬಂದಿಗೆ ಗುಂಡು ಹಾರಿಸಿ 93 ಲಕ್ಷ ರೂ. ನಗದು ದರೋಡೆ ಮಾಡಿ ಪರಾರಿಯಾದ ಇಬ್ಬರು ದರೋಡೆಕೋರರು ಹೈದರಾಬಾದ್‌ನಲ್ಲಿ ಕಾಣಿಸಿಕೊಂಡಿದ್ದು, ಇಲ್ಲಿ ಇನ್ನೊಬ್ಬ ವ್ಯಕ್ತಿಯ ಮೇಲೆ ಗುಂಡು ಹಾರಿಸಿದ್ದಾರೆ. ಖಾಸಗಿ ಟ್ರಾವೆಲ್ ಸಂಸ್ಥೆಯೊಂದರಲ್ಲಿ ಮ್ಯಾನೇಜರ್ ಆಗಿ ಕಾರ್ಯನಿರ್ವಹಿಸುತ್ತಿರುವ ವ್ಯಕ್ತಿಯೊಬ್ಬರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಡೀ ನಗರದಲ್ಲಿ … Continued

ಬೀದರ | ಎಟಿಎಂಗೆ ಹಣ ಹಾಕಲು ಬಂದ ಸಿಬ್ಬಂದಿ ಮೇಲೆ ಗುಂಡಿನ ದಾಳಿ, 93 ಲಕ್ಷ ರೂ. ಲೂಟಿ

ಬೀದರ: ಎಟಿಎಂಗೆ ಹಣ ಹಾಕಲು ಬಂದ ಬ್ಯಾಂಕ್ ಸಿಬ್ಬಂದಿ ಮೇಲೆ ಹಾಡಹಗಲೇ ಗುಂಡಿನ ದಾಳಿ ನಡೆದ ಘಟನೆ ಬೀದರಿನ ಎಸ್‌ಬಿಐ ಮುಖ್ಯ ಕಚೇರಿ‌ ಮುಂದೆ ಗುರುವಾರ ನಡೆದಿದೆ. ಎಸ್​ಬಿಐ ಬ್ಯಾಂಕ್​ ಮತ್ತು ಎಟಿಎಂಗೆ ಹಣ ತುಂಬಿಸುವ ಸಂದರ್ಭದಲ್ಲಿ ಈ ದರೋಡೆ ನಡೆದಿದೆ. ಬ್ಯಾಂಕ್‌ಗೆ ಹಣ ತುಂಬಿಸುವುದಕ್ಕೆ ಸಿಬ್ಬಂದಿ ಬಂದ ಸಂದರ್ಭದಲ್ಲಿ ಅವರ ಮೇಲೆ ಗುಂಡು ಹಾರಿಸಿ, … Continued

ಸಚಿನ್ ಆತ್ಮಹತ್ಯೆ ಪ್ರಕರಣ : ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ಸೇರಿ ಐವರ ಬಂಧನ

ಬೀದರ : ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಶುಕ್ರವಾರ ಐವರನ್ನು ಬಂಧಿಸಿದೆ ಎಂದು ವರದಿಯಾಗಿದೆ. ಆತ್ಮಹತ್ಯೆಗೂ ಮುನ್ನ ಡೆತ್​ನೋಟ್ ಬರೆದಿಟ್ಟಿದ್ದ ಬೀದರ್ ಗುತ್ತಿಗೆದಾರ ಸಚಿನ್, ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ಎಂದು ಹೇಳಲಾಗುತ್ತಿರುವ ರಾಜು ಕಪನೂರು ಸೇರಿದಂತೆ ಒಟ್ಟು ಎಂಟು ಜನರ ಹೆಸರನ್ನು ಉಲ್ಲೇಖಿಸಿದ್ದರು. ಈ ಸಂಬಂಧ ಅಧಿಕಾರಿಗಳು … Continued

ನೀರಿನ ಟ್ಯಾಂಕಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ : 3-4 ದಿನ ಅದೇ ನೀರು ಕುಡಿದ ಗ್ರಾಮಸ್ಥರು..

ಬೀದರ: ತಾಲೂಕಿನ ಅಣದೂರು ಗ್ರಾಮದಲ್ಲಿ ವ್ಯಕ್ತಿಯೊಬ್ಬ ಓವರ್ ಹೆಡ್ ನೀರಿನ ಟ್ಯಾಂಕಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದ್ದು, ಅದೇ ಟ್ಯಾಂಕ್‌ ನೀರನ್ನು ಮೂರ್ನಾಲ್ಕು ದಿನಗಳಿಂದ ಗ್ರಾಮಸ್ಥರು ಕುಡಿದಿದ್ದಾರೆ…! ಗ್ರಾಮದ ರಾಜಕುಮಾರ ಎಂಬವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಓವರ್ ಟ್ಯಾಂಕ್ ಏರಿ ಅದರೊಳಗಿನ ನೀರಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಮೂರು ದಿನಗಳ ಬಳಿಕ … Continued

ಹಾಲ್ ಟಿಕೆಟ್ ಅನ್ನೇ ತಿಂದುಹಾಕಿದ ಕುರಿ : ಮನನೊಂದು ಆತ್ಮಹತ್ಯೆಗೆ ಯತ್ನಿಸಿದ 9ನೇ ತರಗತಿ ವಿದ್ಯಾರ್ಥಿನಿ

ಬೀದರ : 9ನೇ ತರಗತಿಯ ಬೋರ್ಡ್‌ ಪರೀಕ್ಷೆಯ ಪ್ರವೇಶ ಪತ್ರ (ಹಾಲ್ ಟಿಕೆಟ್)ವನ್ನು ಕುರಿ ತಿಂದ ಕಾರಣ ಮನನೊಂದು ವಿದ್ಯಾರ್ಥಿನಿಯೊಬ್ಬಳು ಬೇಸರಪಟ್ಟು ಆಕೆ ಆತ್ಮಹತ್ಯೆಗೆ ಮುಂದಾದ ಘಟನೆ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಗೋಕುಳ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಪೂಜಾ ಮಾರುತಿ ಮೇತ್ರೆ (14) ಆತ್ಮಹತ್ಯೆಗೆ ಪ್ರಯತ್ನ ಪಟ್ಟ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದೆ. … Continued

ಔರಾದ್ ಬಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ : 15.50 ಕೋಟಿ ಮೌಲ್ಯದ ಗಾಂಜಾ ವಶ

ಬೀದರ : ಜಿಲ್ಲೆಯ ಔರಾದ ತಾಲೂಕಿನ ವನಮಾರಪಳ್ಳಿ ಬಳಿ ಆಂಧ್ರಪ್ರದೇಶದಿಂದ ಕರ್ನಾಟಕದ ಮೂಲಕ ಅಕ್ರಮವಾಗಿ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 15.50ಕೋಟಿ ರೂ. ಮೌಲ್ಯದ 1596 ಕೆ.ಜಿ ಗಾಂಜಾವನ್ನು ಪೊಲೀಸರು ಜಪ್ತಿ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ನಡೆದಿದೆ ಎಂದು ವರದಿಯಾಗಿದೆ. ಆಂಧ್ರಪ್ರದೇಶದಿಂದ ಮಹಾರಾಷ್ಟ್ರಕ್ಕೆ ಸಾಗಿಸುವಾಗ ಔರಾದಿನ ವನಮಾರಪಳ್ಳಿ ಚೆಕ್‍ಪೋಸ್ಟ್‌ ನಲ್ಲಿ ತಪಾಸಣೆ ನಡೆಸಿದಾಗ ಗಾಂಜಾ ಇರುವುದು ಪತ್ತೆಯಾಗಿದೆ. … Continued