ಗೋಕರ್ಣ:ಸಮುದ್ರದ ಅಲೆಗೆ ಸಿಲುಕಿ ವೈದ್ಯಕೀಯ ವಿದ್ಯಾರ್ಥಿ ಸಾವು

ಕಾರವಾರ:- ಸಮುದ್ರದಲ್ಲಿ ಈಜಲು ಹೋದ ಯುವಕನೊಬ್ಬ ಅಲೆಗಳ ಅಬ್ಬರಕ್ಕೆ ಸಿಲುಕಿ ಸಾವು ಕಂಡ ಘಟನೆ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕಿನ ಗೋಕರ್ಣದ ಕುಡ್ಲೆ ಕಡಲತೀರದಲ್ಲಿ ಇಂದು (ಮಂಗಳವಾರ) ನಡೆದ ವರದಿಯಾಗಿದೆ. ಮೃತಪಟ್ಟವನನ್ನು ಬೀದರ್ ಜಿಲ್ಲೆಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ಮಿಕ್ರಮ ಎಂದು ಗುರುತಿಸಲಾಗಿದೆ. ಆರು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಬೆಂಗಳೂರಿನಿಂದ ಗೋಕರ್ಣಕ್ಕೆ ಬಂದಿದ್ದರು. ಈ ವೇಳೆ … Continued