ಬಿಗ್‌ ಬಿ, ಅಕ್ಷಯಕುಮಾರ ಚಿತ್ರಗಳ ಶೂಟಿಂಗ್‌ಗೆ ಅವಕಾಶ ನೀಡುವುದಿಲ್ಲ : ಮಹಾರಾಷ್ಟ್ರ ಕಾಂಗ್ರೆಸ್‌ ಎಚ್ಚರಿಕೆ

ಮುಂಬೈ: ಕೇಂದ್ರ ಸರಕಾರ ಪೆಟ್ರೋಲ್‌ ಹಾಗೂ ಡೀಸೆಲ್‌ ಬೆಲೆಯನ್ನು ಹೆಚ್ಚಿಸಿರುವುದರ ಕುರಿತು ಬಾಲಿವುಡ್‌ ನಟ ಅಮಿತಾಭ್‌ ಬಚ್ಚನ್‌ ಹಾಗೂ ಅಕ್ಷಯಕುಮಾರ ಮೌನ ವಹಿಸಿರುವುದನ್ನು ಖಂಡಿಸಿದ ಮಹಾರಾಷ್ಟ್ರ ಕಾಂಗ್ರೆಸ್‌ ಇಬ್ಬರೂ ನಟರ ಚಿತ್ರಗಳ ಚಿತ್ರೀಕರಣ ಮಾಡಲು ರಾಜ್ಯದಲ್ಲಿ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದೆ. ಮಹಾರಾಷ್ಟ್ರ ಕಾಂಗ್ರೆಸ್‌ ಅಧ್ಯಕ್ಷ ನಾನಾ ಪಟೋಲೆ ಇಬ್ಬರೂ ಹಿರಿಯ ನಟರ ನಿಲುವು … Continued