ಶ್ರದ್ಧಾ ವಾಲ್ಕರ್ ಹತ್ಯೆ ಪ್ರಕರಣದಲ್ಲಿ ಮಹತ್ವದ ಪ್ರಗತಿ: ದೆಹಲಿ ಅರಣ್ಯದಲ್ಲಿ ಸಿಕ್ಕ ಮೂಳೆಗಳು ಅವಳದ್ದೇ ಎಂದು ಹೇಳಿದ ಡಿಎನ್‌ಎ ಪರೀಕ್ಷೆ

ನವದೆಹಲಿ: ಶ್ರದ್ಧಾ ವಾಕರ್ ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ಅಂತಿಮವಾಗಿ ಕೆಲವು ಪ್ರಮುಖ ಸಾಕ್ಷ್ಯಗಳು ಸಿಕ್ಕಿವೆ – ದೆಹಲಿಯ ಮೆಹ್ರೌಲಿ ಪ್ರದೇಶದ ಕಾಡಿನಲ್ಲಿ ಪೊಲೀಸರಿಗೆ ಸಿಕ್ಕ ಮೂಳೆಗಳು ನಿಜವಾಗಿಯೂ ಅವಳದ್ದೇ ಎಂದು ಡಿಎನ್‌ಎ ಪರೀಕ್ಷೆ ದೃಢಪಡಿಸಿದೆ. ಆಕೆಯ ತಂದೆಯ ಡಿಎನ್‌ಎ ಮಾದರಿಗಳನ್ನು ಬಳಸಿಕೊಂಡು ನಡೆಸಿದ ಪರೀಕ್ಷಾ ವರದಿಯು ಇಂದು, ಗುರುವಾರ ಬಂದಿದ್ದು, ತಂದೆಯ ಡಿಎನ್‌ಎಯೊಂದಿಗೆ ಸಿಕ್ಕ ಎಲುಬಿನ … Continued