ಮಂಗಳೂರು ಆಟೊ ಸ್ಫೋಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ : ಮಂಗಳೂರು ಆಟೋ ಸ್ಫೋಟ ಉಗ್ರರ ಕೃತ್ಯ ಎಂದ ಡಿಜಿಪಿ ಪ್ರವೀಣ್ ಸೂದ್

ಮಂಗಳೂರು: ಮಂಗಳೂರಿನ ನಾಗುರಿ ಬಳಿ ಶನಿವಾರ ಸಂಜೆ ಆಟೋರಿಕ್ಷಾದಲ್ಲಿ ಸಂಭವಿಸಿದ ಸ್ಫೋಟ ತಿರುವು ಪಡೆದುಕೊಂಡಿದ್ದು, ಇದೊಂದು ಭಯೋತ್ಪಾದನೆಯ ಕೃತ್ಯವಾಗಿದೆ ಎಂದು ಡಿಜಿಪಿ ಪ್ರವೀಣ ಸೂದ್‌ ಭಾನುವಾರ ಟ್ವೀಟ್‌ ಮಾಡಿದ್ದಾರೆ. ದಾಳಿಯ ಸಂಚು ದೃಢಪಟ್ಟಿದೆ. ಸ್ಫೋಟವು ಆಕಸ್ಮಿಕವಾಗಿ ಸಂಭವಿಸಿದ್ದಲ್ಲ. ಗಂಭೀರ ಹಾನಿಯನ್ನು ಉಂಟುಮಾಡುವ ಉದ್ದೇಶದಿಂದ ನಡೆದ ಭಯೋತ್ಪಾದನೆಯ ಕೃತ್ಯವಾಗಿದೆ. ರಾಜ್ಯ ಪೊಲೀಸರು ಕೇಂದ್ರ ಏಜೆನ್ಸಿಗಳೊಂದಿಗೆ ಇದರ ಬಗ್ಗೆ … Continued

ಯುವಕನ ಕೈಗೆ ಮಗುಕೊಟ್ಟು ಮಹಿಳೆ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ಪ್ರೀತಿಗೆ ಅಡ್ಡಿಯಾದ ಮಗುವನ್ನು ದೂರ ಮಾಡಲು ಪ್ರೇಮಿ-ಪ್ರೇಮಿಕಾ ಮಾಡಿದ ಬೃಹನ್ನಾಟಕ ಬೆಳಕಿಗೆ..!

ಮೈಸೂರು : ಅಪರಿಚಿತ ಮಹಿಳೆ ಬಸ್ ನಿಲ್ದಾಣದಲ್ಲಿ ಮಗುವನ್ನ ಕೊಟ್ಟು ನಾಪತ್ತೆಯಾಗಿದ್ದಾಳೆ. ನಾನು ದಾರಿ ಕಾಣದೆ ಮಗುವನ್ನು ಮೈಸೂರಿಗೆ ತಂದಿರುವುದಾಗಿ ಕೆಲವು ದಿನಗಳ ಹಿಂದೆ ಹೇಳಿ ಪೊಲೀಸರಿಗೆ ಮಗುವನ್ನು ಒಪ್ಪಿಸಿದ್ದ ಯುವಕ ನಿಜ ಬಣ್ಣ ಈಗ ಬಯಲಾಗಿದೆ..! ಹೀಗೆ ಹೇಳಿ ಎಚ್‌.ಡಿ.ಕೋಟೆಯ ಯುವಕ ರಘು ಎಂಬಾತ ಎಲ್ಲರನ್ನೂ ನಂಬಿಸಿದ್ದಲ್ಲದೆ ಅನಾಥ ಮಗುವಂದೆ ಬಿಂಬಿಸಿ ನಗರದ ಲಷ್ಕರ್ … Continued