ಕಾರ್ತಿಕ ಬಿಗ್​ಬಾಸ್​ ಸೀಸನ್​ 10ರ ವಿಜೇತ

ಬೆಂಗಳೂರು : ಕಾರ್ತಿಕ ಮಹೇಶ ಅವರನ್ನು ಬಿಗ್ ಬಾಸ್ ಕನ್ನಡ 10 ರ ಆವೃತ್ತಿಯ ವಿಜಯಶಾಲಿ ಎಂದು ಘೋಷಣೆ ಮಾಡಲಾಗಿದೆ. ಸಂಗೀತಾ ಶೃಂಗೇರಿ ಮತ್ತು ಡ್ರೋನ್ ಪ್ರತಾಪ್ ಅವರೊಂದಿಗಿನ ಕಠಿಣ ಸ್ಪರ್ಧೆಯ ನಡುವೆಯೂ ಬಿಗ್ ಬಾಸ್ ಕನ್ನಡ 10 ರ ಸ್ಪರ್ಧೆಯಲ್ಲಿ ಕಾರ್ತಿಕ ಮಹೇಶ ಗೆದ್ದಿದ್ದಾರೆ. ಈ ಬಾರಿಯ ಟ್ರೋಫಿ ಮತ್ತು 50 ಲಕ್ಷ ರೂ. … Continued

ಹುಲಿ ಉಗುರು ಪ್ರಕರಣ : ಬಿಗ್‌ಬಾಸ್‌ ಸ್ಪರ್ಧಿ ವರ್ತೂರು ಸಂತೋಷಗೆ ಜಾಮೀನು

ಬೆಂಗಳೂರು : ಹುಲಿ ಉಗುರನ್ನೊಳಗೊಂಡ ಆಭರಣ ಧರಿಸಿದ್ದ ಪ್ರಕರಣದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಯಿಂದ ಭಾನುವಾರ ತಡರಾತ್ರಿ ಬಂಧನಕ್ಕೊಳಗಾಗಿದ್ದ ಬಿಗ್‌ಬಾಸ್‌ ರಿಯಾಲಿಟಿ ಶೋ ಸ್ಪರ್ಧಿ ವರ್ತೂರು ಸಂತೋಷಗೆ ಜಾಮೀನು ದೊರಕಿದೆ. 2ನೇ ಎಸಿಜೆಎಂ ಕೋರ್ಟ್ ಜಾಮೀನು ನೀಡಿದ್ದು, 4 ಸಾವಿರ ರೂಪಾಯಿ ನಗದು ಭದ್ರತೆ ಅಥವಾ ಒಬ್ಬರ ಶ್ಯೂರಿಟಿ ನೀಡುವಂತೆ ಷರತ್ತು ವಿಧಿಸಿ ನ್ಯಾಯಾಲಯ ಜಾಮೀನು ನೀಡಿದೆ. … Continued

ಬಿಗ್ ಬಾಸ್ ಮನೆಯಿಂದ ಸ್ಪರ್ಧಿ ವರ್ತೂರು ಸಂತೋಷ ಬಂಧನ

ಬೆಂಗಳೂರು : ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸ್ಪರ್ಧಿಯಾಗಿರುವ ವರ್ತೂರು ಸಂತೋಷ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿಗೆ ಸ್ಪರ್ಧಿಯೊಬ್ಬರನ್ನು ಬಂಧಿಸಲಾಗಿದೆ. ಅವರು ಹುಲಿ ಉಗುರು ಇರುವ ಪೆಂಡೆಂಟ್‌ ಧರಿಸಿದ್ದರು ಎಂಬ ಆರೋಪದ ಮೇಲೆ ಬಂಧನವಾಗಿದೆ ಎಂದು ಹೇಳಲಾಗಿದೆ. ವನ್ಯಜೀವಿ ಕಾಯಿದೆ ಉಲ್ಲಂಘನೆ ಮಾಡಿದ್ದರಿಂದ ವೈಲ್ಡ್​ … Continued

ಬಿಗ್‌ಬಾಸ್‌ ಮನೆಗೆ ಬಂದ ಚಿತ್ರ ನಿರ್ಮಾಪಕ ಸಾಜಿದ್ ಖಾನ್ ವಿರುದ್ಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದ ನಂತರ ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆಗೆ ಅತ್ಯಾಚಾರದ ಬೆದರಿಕೆ

ನವದೆಹಲಿ: ಚಿತ್ರನಿರ್ಮಾಪಕ ಸಾಜಿದ್ ಖಾನ್ ಬಿಗ್ ಬಾಸ್‌ನಲ್ಲಿ ಸ್ಪರ್ಧಿಯಾಗುತ್ತಿರುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದಕ್ಕೆ ತನ್ನ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಅತ್ಯಾಚಾರದ ಬೆದರಿಕೆಗಳು ಬರುತ್ತಿವೆ ಎಂದು ದೆಹಲಿ ಮಹಿಳಾ ಆಯೋಗದ ಅಧ್ಯಕ್ಷೆ ಸ್ವಾತಿ ಮಲಿವಾಲ್ ಬುಧವಾರ ಹೇಳಿದ್ದಾರೆ. ತನ್ನ Instagram DM ಗಳ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡ ಅಧ್ಯಕ್ಷರು, ಸಾಮಾಜಿಕ ಮಾಧ್ಯಮ ವೇದಿಕೆಯಲ್ಲಿ ತನಗೆ ಅತ್ಯಾಚಾರ ಬೆದರಿಕೆಗಳು ಬರುತ್ತಿವೆ ಎಂದು … Continued