ಲಾಲು ಪ್ರಸಾದ ಮನೆಯಲ್ಲಿ ಒಡಕು ತೀವ್ರ : ರೋಹಿಣಿ ಬೆನ್ನಲ್ಲೇ ಪಾಟ್ನಾ ಮನೆ ತೊರೆದ ಮತ್ತೆ ಮೂವರು ಪುತ್ರಿಯರು…!

ರೋಹಿಣಿ ಆಚಾರ್ಯ ಅವರ ಆಘಾತಕಾರಿ ಬಹಿರಂಗ ಹೇಳಿಕೆ ಮತ್ತು ಕುಟುಂಬದ ಜೊತೆ ಸಂಬಂಧ ಕಡಿದುಕೊಳ್ಳುವ ನಿರ್ಧಾರದ ಒಂದು ದಿನದ ನಂತರ, ಲಾಲು ಪ್ರಸಾದ ಯಾದವ್ ಅವರ ಮನೆಯೊಳಗಿನ ಬಿಕ್ಕಟ್ಟು ಭಾನುವಾರ ಇನ್ನಷ್ಟು ತೀವ್ರಗೊಂಡಿದೆ. ರಾಷ್ಟ್ರೀಯ ಜನತಾ ದಳ (RJD) ಮುಖ್ಯಸ್ಥರಾದ ಲಾಲು ಪ್ರಸಾದ ಯಾದವ್‌ ಅವರ ಇತರ ಮೂವರು ಪುತ್ರಿಯರಾದ ರಾಜಲಕ್ಷ್ಮಿ, ರಾಗಿಣಿ ಮತ್ತು ಚಂದಾ … Continued

ಬಿಹಾರ ಚುನಾವಣೆ | ಜೆಡಿಯು, ಬಿಜೆಪಿಗಿಂತ ಹೆಚ್ಚು ಮತ ಪಡೆದ ತೇಜಸ್ವಿ ಯಾದವರ ಆರ್‌ ಜೆಡಿ ; ಆದ್ರೂ ಹೀನಾಯವಾಗಿ ಸೋತಿದ್ದೇಕೆ..?

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಜನತಾ ದಳ (RJD) ಕೇವಲ 25 ಸ್ಥಾನಗಳನ್ನು ಗಳಿಸಿ ಸೋಲನುಭವಿಸಿದೆ. ಆರ್‌ಜೆಡಿ ನೇತೃತ್ವದ ಮಹಾಘಟಬಂಧನ ಧೂಳೀಪಟವಾಗಿದೆ. ಆದರೂ ಆರ್‌ಜೆಡಿ ನೇತಾರ ತೇಜಸ್ವಿ ಯಾದವ್ ಅವರಿಗೆ ಒಂದು ಧನಾತ್ಮಕ ಅಂಶವಿದೆ. ಯಾಕೆಂದರೆ ಆರ್‌ಜೆಡಿ ಪಕ್ಷವು ಉಳಿದೆಲ್ಲ ಪಕ್ಷಗಳಿಗಿಂತ ಹೆಚ್ಚು ಮತಗಳನ್ನು ಪಡೆದುಕೊಂಡಿದೆ. ಚುನಾವಣಾ ಆಯೋಗದ ಪ್ರಕಾರ, ಆರ್‌ಜೆಡಿ (RJD)ಯು ಸ್ಪರ್ಧಿಸಿದ 143 … Continued

ಬಿಹಾರ ಚುನಾವಣೆ 2025 | ಸಿ ವೋಟರ್‌ ಸಮೀಕ್ಷೆ : ಎನ್‌ ಡಿಎ-ಮಹಾ ಮೈತ್ರಿಕೂಟದ ನಡುವೆ ನಿಕಟ ಸ್ಪರ್ಧೆ, ಜನಪ್ರಿಯ ಸಿಎಂ ಅಭ್ಯರ್ಥಿ ಯಾರು…?

ವಿಧಾನಸಭೆ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಬಿಹಾರದ ಚುನಾವಣಾ ರಾಜಕೀಯವು ಉತ್ತುಂಗದಲ್ಲಿದೆ. ಎನ್‌ಡಿಎ (NDA) ಮತ್ತು ಆರ್‌ಜೆಡಿ ನೇತೃತ್ವದ ಮಹಾ ಮೈತ್ರಿಕೂಟದ ಎರಡೂ ಪಕ್ಷಗಳಲ್ಲಿ ಸೀಟು ಹಂಚಿಕೆಯ ಬಗ್ಗೆ ಭಿನ್ನಾಭಿಪ್ರಾಯಗಳು ಬೆಳೆಯುತ್ತಿವೆ. ದೆಹಲಿಯಿಂದ ಪಾಟ್ನಾದವರೆಗೆ ಸಭೆಗಳು ನಡೆಯುತ್ತಿವೆ, ಆದರೆ ಎರಡೂ ಮೈತ್ರಿಕೂಟಗಳು ಯಾವುದೇ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಏತನ್ಮಧ್ಯೆ, ನಾಯಕರ ಪಕ್ಷಾಂತರವೂ ತೀವ್ರಗೊಂಡಿದೆ. ಪ್ರಶಾಂತ ಕಿಶೋರ ಫ್ಯಾಕ್ಟರ್‌…. … Continued

ಬಿಹಾರ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಿದ ಚುನಾವಣಾ ಆಯೋಗ

ನವದೆಹಲಿ: ದೇಶಾದ್ಯಂತ ಕುತೂಹಲ ಮೂಡಿಸಿದ್ದ ಬಿಹಾರ ಚುನಾವಣೆ (Bihar Assembly Election) ದಿನಾಂಕವನ್ನು ಇಂದು ಸೋಮವಾರ (ಅಕ್ಟೋಬರ್‌ 6) ಘೋಷಣೆ ಮಾಡಿದೆ. ಬಿಹಾರದಲ್ಲಿ 2 ಹಂತದಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತ ನವೆಂಬರ್‌ 6ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ನವೆಂಬರ್‌ 11 ರಂದು ನಡೆಯಲಿದೆ. ನವೆಂಬರ್‌ 14 ರಂದು ಫಲಿತಾಂಶ ಹೊರಬೀಳಲಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ … Continued

ಎನ್‌ಡಿಎ ಮೈತ್ರಿಕೂಟದಿಂದ ಹೊರನಡೆದ ಪಶುಪತಿ ಪರಾಸ್ ಆರ್‌ ಎಲ್‌ ಜೆ ಪಿ ; ಬಿಹಾರದಲ್ಲಿ ಬಿಜೆಪಿಗೆ ಕಡಿಮೆಯಾದ ಒಂದು ಮಿತ್ರಪಕ್ಷ

ನವದೆಹಲಿ: ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷದ (ಆರ್‌ಎಲ್‌ಜೆಪಿ) ಮುಖ್ಯಸ್ಥ ಪಶುಪತಿ ಪರಾಸ್ ಸೋಮವಾರ ತಮ್ಮ ಪಕ್ಷವು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ಕ್ಕೆ ಗುಡ್‌ ಬೈ ಹೇಳುತ್ತಿದೆ ಎಂದು ಪ್ರಕಟಿಸಿದ್ದಾರೆ. ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಅವರ ಘೋಷಣೆ ಬಂದಿದೆ. ಇದು ಅವರು ಲಾಲು ಪ್ರಸಾದ ಅವರು ರಾಷ್ಟ್ರೀಯ ಜನತಾ ದಳದ ನೇತೃತ್ವದ ಮಹಾಘಟಬಂಧನ ಸೇರುತ್ತಾರೋ … Continued