ಲಾಲು ಪ್ರಸಾದ ಮನೆಯಲ್ಲಿ ಒಡಕು ತೀವ್ರ : ರೋಹಿಣಿ ಬೆನ್ನಲ್ಲೇ ಪಾಟ್ನಾ ಮನೆ ತೊರೆದ ಮತ್ತೆ ಮೂವರು ಪುತ್ರಿಯರು…!

ರೋಹಿಣಿ ಆಚಾರ್ಯ ಅವರ ಆಘಾತಕಾರಿ ಬಹಿರಂಗ ಹೇಳಿಕೆ ಮತ್ತು ಕುಟುಂಬದ ಜೊತೆ ಸಂಬಂಧ ಕಡಿದುಕೊಳ್ಳುವ ನಿರ್ಧಾರದ ಒಂದು ದಿನದ ನಂತರ, ಲಾಲು ಪ್ರಸಾದ ಯಾದವ್ ಅವರ ಮನೆಯೊಳಗಿನ ಬಿಕ್ಕಟ್ಟು ಭಾನುವಾರ ಇನ್ನಷ್ಟು ತೀವ್ರಗೊಂಡಿದೆ. ರಾಷ್ಟ್ರೀಯ ಜನತಾ ದಳ (RJD) ಮುಖ್ಯಸ್ಥರಾದ ಲಾಲು ಪ್ರಸಾದ ಯಾದವ್‌ ಅವರ ಇತರ ಮೂವರು ಪುತ್ರಿಯರಾದ ರಾಜಲಕ್ಷ್ಮಿ, ರಾಗಿಣಿ ಮತ್ತು ಚಂದಾ … Continued

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ; ಕೇಂದ್ರ ಸಚಿವ ಚಿರಾಗ್‌ ಪಾಸ್ವಾನ್‌ ಘೋಷಣೆ ; ಬದಲಾಗಲಿದೆಯೇ ಬಿಹಾರ ರಾಜಕೀಯ ಚಿತ್ರಣ..?

ನವದೆಹಲಿ: ಲೋಕ ಜನಶಕ್ತಿ ಪಕ್ಷದ (ರಾಮ ವಿಲಾಸ್) ಮುಖ್ಯಸ್ಥ ಮತ್ತು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಭಾನುವಾರ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ “ಜನರು ತಮಗಾಗಿ ನಿರ್ಧರಿಸುವ” ಸ್ಥಾನದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಇದು ಅವರು ರಾಜ್ಯ ರಾಜಕೀಯಕ್ಕೆ ಮರಳುವ ಬಗ್ಗೆ ವಾರಗಳ ಊಹಾಪೋಹಗಳಿಗೆ ಕೊನೆ ಹಾಡಿದೆ. “ನಾನು ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆಯೇ ಎಂದು ಎಲ್ಲರೂ ತಿಳಿದುಕೊಳ್ಳಲು ಬಯಸುತ್ತಾರೆ. … Continued