ಬಿಹಾರ ಚುನಾವಣೆ : ವಾರಗಳ ಹಗ್ಗಜಗ್ಗಾಟದ ನಂತರ ಇಂಡಿಯಾ ಬಣದ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿ ಯಾದವ್‌ ಹೆಸರು ಘೋಷಣೆ

ನವದೆಹಲಿ: ಮುಂದಿನ ತಿಂಗಳು ನಡೆಯಲಿರುವ ಬಿಹಾರ ವಿಧಾನಸಭಾ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ಅನೇಕ ದಿನಗಳ ಊಹಾಪೋಹಗಳ ನಂತರ, ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅವರನ್ನು ಮಹಾಘಟಬಂಧನದ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಗುರುವಾರ ಘೋಷಿಸಲಾಯಿತು. ವಿಕಾಸಶೀಲ್ ಇನ್ಸಾನ್ ಪಕ್ಷದ ಮುಖ್ಯಸ್ಥ ಮುಖೇಶ ಸಹಾನಿ ಅವರನ್ನು ಮೈತ್ರಿಕೂಟದ ಉಪಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಲಾಗಿದೆ. ಸೀಟು ಹಂಚಿಕೆ ಮತ್ತು ಅಭ್ಯರ್ಥಿಗಳ … Continued

ಬಿಹಾರ ಚುನಾವಣೆ: ನಾಮಪತ್ರ ಸಲ್ಲಿಕೆ ವೇಳೆ ಬಂಧನಕ್ಕೊಳಗಾದ ಎಐಎಂಐಎಂ ಅಭ್ಯರ್ಥಿಗೆ ಹೃದಯಾಘಾತ

ಪಾಟ್ನಾ: ಬಿಹಾರದಲ್ಲಿ ಎರಡು ಹಂತದ ವಿಧಾನಸಭಾ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇರುವಾಗ, ಕಾನೂನು ಕ್ರಮಗಳು ಚುನಾವಣಾ ರಣರಂಗದ ಮೇಲೆ ಪರಿಣಾಮ ಬೀರಲು ಪ್ರಾರಂಭಿಸಿವೆ. ಕಳೆದ 24 ಗಂಟೆಗಳಲ್ಲಿ, ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮತ್ತು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ನಿಂದ ಇಬ್ಬರು ಅಭ್ಯರ್ಥಿಗಳನ್ನು ಬಂಧಿಸಲಾಗಿದೆ. ರೋಹ್ತಾಸ್‌ನಲ್ಲಿ, ಸಸಾರಾಮ್‌ನ ಆರ್‌ಜೆಡಿಯ ಅಭ್ಯರ್ಥಿ ಸತೇಂದ್ರ … Continued

ರಾಜ್ಯ ಸರ್ಕಾರದ ಎಲ್ಲ ಉದ್ಯೋಗಗಳಲ್ಲಿ ಮಹಿಳೆಯರಿಗೆ 35%ರಷ್ಟು ಮೀಸಲಾತಿ : ಚುನಾವಣೆ ಸನಿಹದಲ್ಲಿ ಬಿಹಾರದ ನಿತೀಶ್‌ ಸರ್ಕಾರದ ಮಹತ್ವದ ನಿರ್ಧಾರ

ಪಾಟ್ನಾ : ಮಹತ್ವದ ಕ್ರಮದಲ್ಲಿ ಮುಖ್ಯಮಂತ್ರಿ ನಿತೀಶಕುಮಾರ ನೇತೃತ್ವದ ಬಿಹಾರ ಸರ್ಕಾರ ಮಂಗಳವಾರ ಬಿಹಾರದ ಕಾಯಂ ನಿವಾಸಿ ಮಹಿಳೆಯರಿಗೆ ರಾಜ್ಯ ಸರ್ಕಾರದ ಎಲ್ಲ ಉದ್ಯೋಗಗಳಲ್ಲಿ ಶೇಕಡಾ 35 ರಷ್ಟು ಮೀಸಲಾತಿ ನೀಡಲು ಒಪ್ಪಿಗೆ ನೀಡಿದೆ. ಬಿಹಾರ ವಿಧಾನಸಭೆ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.ಮುಖ್ಯಮಂತ್ರಿ ನಿತೀಶಕುಮಾರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ … Continued