ವೀಡಿಯೊ..| ಭಯೋತ್ಪಾದಕರಿಗೆ, ಹಿಂದಿದ್ದವರಿಗೆ ಭಾರತದ ಖಡಕ್‌ ವಾರ್ನಿಂಗ್‌ ಜಗತ್ತಿಗೆ ಗೊತ್ತಾಗಲೆಂದು ಇಂಗ್ಲಿಷಿಗೆ ಭಾಷಣ ಬದಲಾಯಿಸಿದ ಪ್ರಧಾನಿ ಮೋದಿ

ನವದೆಹಲಿ: ಪಹಲ್ಗಾಮ್ ದಾಳಿಕೋರರಿಗೆ ಪ್ರಧಾನಿ ಮೋದಿ ಖಡಕ್‌ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಬಿಹಾರದ ಮಧುಬನಿಯಲ್ಲಿ ರಾಷ್ಟ್ರೀಯ ಪಂಚಾಯತ್ ರಾಜ್ ದಿನವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟದ ಬಲವಾದ ಸಂದೇಶವನ್ನು ಸಾರ್ವಜನಿಕ ವೇದಿಕೆಯಿಂದ ಇಡೀ ಜಗತ್ತಿಗೆ ರವಾನಿಸಲು ಹಿಂದಿಯಲ್ಲಿ ಮಾತನಾಡುತ್ತಿದ್ದ ಪ್ರಧಾನಿ ಮೋದಿ ತಮ್ಮ ಭಾಷಣವನ್ನು ಇಂಗ್ಲಿಷ್‌ಗೆ ಬದಲಾಯಿಸಿಕೊಂಡರು. “ಬಿಹಾರದ ಮಣ್ಣಿನಿಂದ, ನಾನು … Continued

ಎನ್‌ಡಿಎ ಮೈತ್ರಿಕೂಟದಿಂದ ಹೊರನಡೆದ ಪಶುಪತಿ ಪರಾಸ್ ಆರ್‌ ಎಲ್‌ ಜೆ ಪಿ ; ಬಿಹಾರದಲ್ಲಿ ಬಿಜೆಪಿಗೆ ಕಡಿಮೆಯಾದ ಒಂದು ಮಿತ್ರಪಕ್ಷ

ನವದೆಹಲಿ: ರಾಷ್ಟ್ರೀಯ ಲೋಕ ಜನಶಕ್ತಿ ಪಕ್ಷದ (ಆರ್‌ಎಲ್‌ಜೆಪಿ) ಮುಖ್ಯಸ್ಥ ಪಶುಪತಿ ಪರಾಸ್ ಸೋಮವಾರ ತಮ್ಮ ಪಕ್ಷವು ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)ಕ್ಕೆ ಗುಡ್‌ ಬೈ ಹೇಳುತ್ತಿದೆ ಎಂದು ಪ್ರಕಟಿಸಿದ್ದಾರೆ. ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಅವರ ಘೋಷಣೆ ಬಂದಿದೆ. ಇದು ಅವರು ಲಾಲು ಪ್ರಸಾದ ಅವರು ರಾಷ್ಟ್ರೀಯ ಜನತಾ ದಳದ ನೇತೃತ್ವದ ಮಹಾಘಟಬಂಧನ ಸೇರುತ್ತಾರೋ … Continued

ಕೇಂದ್ರ ಸಚಿವ ಜಿತನ ಮಾಂಝಿ ಮೊಮ್ಮಗಳನ್ನು ಗುಂಡಿಕ್ಕಿ ಕೊಂದ ಗಂಡ…!?

ಗಯಾ : ಆಘಾತಕಾರಿ ಘಟನೆಯೊಂದರಲ್ಲಿ, ಕೇಂದ್ರ ಸಚಿವರಾದ ಜಿತನ್ ರಾಮ ಮಾಂಝಿ ಅವರ ಮೊಮ್ಮಗಳನ್ನು ಬುಧವಾರ (ಏಪ್ರಿಲ್ 9) ಗಯಾದಲ್ಲಿ ಅವರ ಪತಿಯೇ ಗುಂಡಿಕ್ಕಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೇಂದ್ರ ಸಚಿವರಾದ ಜಿತನ್ ರಾಮ ಮಾಂಝಿ ಮೊಮ್ಮಗಳು ಸುಷ್ಮಾ ದೇವಿ ಅವರನ್ನು ಗಯಾದಲ್ಲಿರುವ ಅವರ ಮನೆಯಲ್ಲಿ ಅವರ ಪತಿ ರಮೇಶ ಗುಂಡಿಕ್ಕಿ ಕೊಂದಿದ್ದಾನೆ ಎಂದು … Continued

ಬ್ಲ್ಯಾಕ್ ಮ್ಯಾಜಿಕ್ ವೇಳೆ 65 ವರ್ಷದ ವ್ಯಕ್ತಿಯ ತಲೆ ಕಡಿದರು, ಮುಂಡ ಸುಟ್ಟರು…!

ಪಾಟ್ನಾ : 65 ವರ್ಷದ ವ್ಯಕ್ತಿಯೊಬ್ಬನನ್ನು ಶಿರಚ್ಛೇದ ಮಾಡಲಾಗಿದೆ ಮತ್ತು ಆತನ ಮುಂಡವನ್ನು ‘ಪವಿತ್ರ’ ಬೆಂಕಿಯಲ್ಲಿ ‘ಬ್ಲಾಕ್ ಮ್ಯಾಜಿಕ್ ಆಚರಣೆಗಳ ಭಾಗವಾಗಿ ಸುಟ್ಟುಹಾಕಿದ ಘಟನೆ ಬಿಹಾರದ ಔರಂಗಾಬಾದ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತನನ್ನು ಯುಗಲ್ ಯಾದವ್ ಎಂದು ಗುರುತಿಸಲಾಗಿದ್ದು ಎಂದು ವರದಿ ತಿಳಿಸಿದೆ. ಮಾರ್ಚ್ 13 ರಂದು ಮದನಪುರ ಪೊಲೀಸ್ ಠಾಣೆಯಲ್ಲಿ ಆತ ನಾಪತ್ತೆಯಾಗಿದ್ದ ಎಂದು … Continued

ವೀಡಿಯೊ…| ತನಿಷ್ಕ ಶೋ ರೂಂಗೆ ನುಗ್ಗಿದ ಶಸ್ತ್ರಸಜ್ಜಿತ ದರೋಡೆಕೋರರು ; ಗನ್ ಪಾಯಿಂಟ್‌ನಲ್ಲಿ ₹ 25 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ…!

ಚಿನ್ನದ ಮಳಿಗೆ ದರೋಡೆ ಪ್ರಕರಣವೊಂದರಲ್ಲಿ ಮುಸುಕುಧಾರಿ ದರೋಡೆಕೋರರ ಗುಂಪೊಂದು ಸೋಮವಾರ ಬಿಹಾರದ ಅರ್ರಾಹ್‌ನಲ್ಲಿರುವ ತನಿಷ್ಕ್ ಶೋರೂಮ್‌ಗೆ ನುಗ್ಗಿ ಗ್ರಾಹಕರು ಮತ್ತು ಸಿಬ್ಬಂದಿಗೆ ಗನ್‌ ತೋರಿಸಿ ಸುಮಾರು ₹ 25 ಕೋಟಿ ಮೌಲ್ಯದ ಚಿನ್ನಾಭರಣ ಹಾಗೂ ಅಘೋಷಿತ ನಗದು ಹಣವನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ. ಸೋಮವಾರ ಬೆಳಗ್ಗೆ 10:30ಕ್ಕೆ ಶೋರೂಂ ತೆರೆದ ಸ್ವಲ್ಪ ಸಮಯದಲ್ಲೇ ಈ ಘಟನೆ ಸಂಭವಿಸಿದೆ … Continued

ಹೆಂಡತಿಯ ಮೇಲೆ ಸೇಡು ತೀರಿಸಿಕೊಳ್ಳಲು ಟ್ರಾಫಿಕ್ ನಿಯಮ ಪದೇ ಪದೇ ಉಲ್ಲಂಘಿಸಿ ಕಿರುಕುಳ ನೀಡಿದ ಗಂಡ….!

ಪತಿ ಪತ್ನಿಯರ ಜಗಳ ವಿಕೋಪಕ್ಕೆ ಹೋಗಿ ಪತ್ನಿ ನಂತರ ತನ್ನ ತವರು ಮನೆಗೆ ಹೋಗಿದ್ದಳು. ಜಗಳ ವಿಕೋಪಕ್ಕೆ ಹೋದ ನಂತರ ಅವರಿಬ್ಬರ ಸಂಬಂಧ ಹಳಸಿ ಅದು ವಿಚ್ಛೇದನದ ವರೆಗೆ ಬಂದು ನಿಂತಿತು. ವಿಚ್ಛೇದನ ಪ್ರಕರಣ ನ್ಯಾಯಾಲಯದ ಮುಂದೆ ಇದ್ದು, ಈ ವೇಳೆ ಪತಿ ಮಹಾಶಯ ತನ್ನ ಪತ್ನಿಗೆ ಕಿರುಕುಳ ನೀಡಲು ಅಸಾಮಾನ್ಯ ಮಾರ್ವನ್ನು ಅನುಸರಿಸಿದ್ದಾನೆ. ಪತ್ನಿಯ … Continued

ಮನೆಯ ಮೇಲ್ಛಾವಣಿ ಮೇಲೆ ಓದುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿಯನ್ನು ಕೆಳಕ್ಕೆ ತಳ್ಳಿ ಸಾಯಿಸಿದ ಮಂಗ…!

ಪಾಟ್ನಾ : ಬಿಹಾರದ ಸಿವಾನ್ ಜಿಲ್ಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿಯನ್ನು ಮಂಗವೊಂದು ಮನೆಯ ಮೇಲ್ಛಾವಣಿಯಿಂದ ತಳ್ಳಿದ್ದು, ಬಾಲಕಿ ಸಾವಿಗೀಡಾದ್ದಾಳೆ ಎಂದು ವರದಿಯಾಗಿದೆ. ಶನಿವಾರ ಮಧ್ಯಾಹ್ನ ಭಗವಾನಪುರ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುವ ಮಘರ್ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದ್ದು ವಿದ್ಯಾರ್ಥಿನಿ ಪ್ರಿಯಾಕುಮಾರ ತಮ್ಮ ಮನೆಯ ಮೇಲ್ಛಾವಣಿಯ ಮೇಲೆ ಓದುತ್ತಿದ್ದಳು, ಈ ವೇಳೆ ಈ ದುರಂತ ಸಂಭವಿಸಿದೆ … Continued

‘ಮಕ್ಕಳಿಲ್ಲದ ಮಹಿಳೆಯನ್ನು ಗರ್ಭ ಧರಿಸುವಂತೆ ಮಾಡಿ….10 ಲಕ್ಷ ರೂ. ಗಳಿಸಿ’: ಹೀಗೊಂದು ವಂಚನೆ ಜಾಲ ಭೇದಿಸಿದ ಪೊಲೀಸರು…!

ಪಾಟ್ನಾ :  ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭ ಧರಿಸುವಂತೆ ಮಾಡಿದರೆ 10 ಲಕ್ಷ ರೂ.ಗಳನ್ನು ನೀಡುವುದಾಗಿ ನಂಬಿಸಿ ಮೋಸ ಮಾಡುವ ಒಂದು ವಿಶಿಷ್ಟ ಹಗರಣವೊಂದನ್ನು ಬಿಹಾರ ಪೊಲೀಸರು ಭೇದಿಸಿದ್ದಾರೆ. ಶುಕ್ರವಾರ, ಪೊಲೀಸರು ಗ್ಯಾಂಗ್ ಅನ್ನು ಬಂಧಿಸಿದ್ದಾರೆ. ಬಂಧಿತರನ್ನು ನವಾಡ ಜಿಲ್ಲೆಯ ಪ್ರಿನ್ಸ್ ರಾಜ, ಭೋಲಾಕುಮಾರ ಮತ್ತು ರಾಹುಲ್ ಕುಮಾರ ಎಂದು ಗುರುತಿಸಲಾಗಿದೆ. ಪೊಲೀಸರು ಅದನ್ನು ಭೇದಿಸಿ ಮೂವರನ್ನು … Continued

ಏನಂತೀರಿ..? ಒಂದು ವಾರ ಕಾಲ ಹೆರಿಗೆ ರಜೆ ಪಡೆದ ಪುರುಷ ಶಿಕ್ಷಕ…!

ಪಾಟ್ನಾ: ವಿಲಕ್ಷಣ ಘಟನೆಯೊಂದರಲ್ಲಿ, ಬಿಹಾರದ ಪುರುಷ ಸರ್ಕಾರಿ ಶಿಕ್ಷಕರೊಬ್ಬರು ಹೆರಿಗೆ ರಜೆಗಾಗಿ ಸಲ್ಲಿಸಿದ್ದ ಅರ್ಜಿ ಮಂಜೂರಾಗಿದ್ದು, ಅವರು ಒಂದು ವಾರದ ಹೆರಿಗೆ ರಜೆಯನ್ನು ಆನಂದಿಸಿದ್ದಾರೆ…!. ಜಿತೇಂದ್ರಕುಮಾರ ಸಿಂಗ್ ಎಂಬ ಶಿಕ್ಷಕನನ್ನು ವೈಶಾಲಿ ಜಿಲ್ಲೆಯ ಶಾಲೆಯೊಂದರಲ್ಲಿ ನಿಯೋಜಿಸಲಾಗಿತ್ತು. ಸರ್ಕಾರಿ ಶಿಕ್ಷಕರಿಗಾಗಿ ಇರುವ ಆನ್‌ಲೈನ್ ರಜೆ ಪೋರ್ಟಲ್‌ ಬಳಕೆದಾರರು ಅನುಮೋದಿತ ಹೆರಿಗೆ ರಜೆಯ ಸ್ಕ್ರೀನ್‌ಶಾಟ್ ತೆಗೆದುಕೊಂಡು ಅದನ್ನು ಸಾಮಾಜಿಕ … Continued

ವೀಡಿಯೊ : ಶಾಲೆಗೆ ತೆರಳುತ್ತಿದ್ದ ಶಿಕ್ಷಕನ ಅಪಹರಿಸಿ ಗನ್ ತೋರಿಸಿ ಯುವತಿ ಜೊತೆ ಬಲವಂತದ ಮದುವೆ..!

ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಅಪಹರಿಸಿ ‘ಪಕಡುವಾ ವಿವಾಹ’ ಎಂಬ ಪದ್ಧತಿಯಂತೆ ಗನ್‌ ತೋರಿಸಿ ಯುವತಿಯೊಬ್ಬಳ ಜೊತೆ ಬಲವಂತವಾಗಿ ಮದುವೆ ಮಾಡಿದ ಘಟನೆ ಬಿಹಾರದ ಬೇಗುಸರಾಯ್ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಗಂಡಸರ ಗುಂಪೊಂದು ತನ್ನನ್ನು ಅಪಹರಿಸಿ ಬಲವಂತವಾಗಿ ಮದುವೆ ಮಾಡಿದ್ದಾರೆ ಎಂದು ಶಿಕ್ಷಕ ಅವ್ನಿಶ್ ಆರೋಪಿಸಿದ್ದಾರೆ. ಆದರೆ ವಧು ಗುಂಜನ್ ಎಂಬವಳು ನಾವಿಬ್ಬರು ನಾಲ್ಕು ವರ್ಷಗಳಿಂದ … Continued