ಐವರು ಪೊಲೀಸರು 2 ರೂ. ಲಂಚ ಪಡೆದ ಪ್ರಕರಣ: 37 ವರ್ಷಗಳ ನಂತರ ಬಂತು ಕೋರ್ಟ್‌ ತೀರ್ಪು…

ಪಾಟ್ನಾ : 2 ರೂಪಾಯಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ಐವರು ಪೊಲೀಸ್‌ ಸಿಬ್ಬಂದಿಯ ಮೇಲೆ ದಾಖಲಾಗಿದ್ದ ಪ್ರಕರಣದ ತೀರ್ಪು 37 ವರ್ಷಗಳ ಬಳಿಕ ಬಂದಿದೆ. ಬಿಹಾರದ ಭಾಗಲ್ಪುರದ ವಿಜಿಲೆನ್ಸ್ ನ್ಯಾಯಾಲಯವು 37 ವರ್ಷಗಳ ಕಾಲ ನಡೆದ ಪ್ರಕರಣದ ತೀರ್ಪನ್ನು ನೀಡಿದೆ. ಬಿಹಾರದ ಬೇಗುಸರಾಯ್ ಜಿಲ್ಲೆಯಲ್ಲಿ ಎರಡು ರೂಪಾಯಿ ಲಂಚ ಸ್ವೀಕರಿಸಿದ ಆರೋಪದ ಮೇಲೆ ಅಧಿಕಾರಿ … Continued

ಎಲ್ಲವೂ ಪ್ರೀತಿಗಾಗಿ….: ತನ್ನ ಪ್ರಿಯಕರನ ಭೇಟಿಯಾಗಲು ಇಡೀ ಹಳ್ಳಿಯ ವಿದ್ಯುತ್ ಸಂಪರ್ಕ ಕಡಿತ ಮಾಡುತ್ತಿದ್ದ ಯುವತಿ : ಆದ್ರೆ ಮುಂದಾಗಿದ್ದು..?

ಬೆಟ್ಟಿಯಾ: ಇತ್ತೀಚಿನ ದಿನಗಳಲ್ಲಿ ಅಸಾಮಾನ್ಯ ಪ್ರೀತಿಯ ಅದ್ಭುತ ಕಥೆಗಳು ಮುನ್ನೆಲೆಗೆ ಬರುತ್ತಿವೆ. ಇಂತಹದ್ದೇ ಘಟನೆ ಬಿಹಾರದಲ್ಲಿ ನಡೆದ ವರದಿಯಾಗಿದೆ. ಬಿಹಾರದ ಬೆಟ್ಟಿಯಾದಲ್ಲಿ ಪ್ರೇಯಸಿಯೊಬ್ಬಳು ತನ್ನ ಪ್ರಿಯಕರನನ್ನು ಭೇಟಿಯಾಗಲು ಆತ ಬರುವ ಸಮಯದಲ್ಲಿ ಇಡೀ ಹಳ್ಳಿಯ ವಿದ್ಯುತ್ ಪೂರೈಕೆಯನ್ನೇ ಕಡಿತ ಮಾಡುತ್ತಿದ್ದ ವಿದ್ಯಮಾನ ವರದಿಯಾಗಿದೆ…! ಆದರೆ ಒಂದು ದಿನ ಪ್ರೇಮಿ ತನ್ನ ಪ್ರೇಮಿಕಾಳ ಭೇಟಿಯಾಗಲು ಬಂದಾಗ ಗ್ರಾಮಸ್ಥರ … Continued

ಮಸಾಲಾ ದೋಸೆಯೊಂದಿಗೆ ಸಾಂಬಾರ್ ಕೊಡಲಿಲ್ಲ ಎಂದು ಕೋರ್ಟ್ ಮೆಟ್ಟಿಲೇರಿದ ಗ್ರಾಹಕ : ರೆಸ್ಟೊರೆಂಟಿಗೆ ಶಾಕ್‌ ಕೊಟ್ಟ ತೀರ್ಪು

ಸಾಂಬಾರ್ ಮತ್ತು ಚಟ್ನಿಯನ್ನು ದೋಸೆ ನೀಡುವುದು ಒಂದು ರೀತಿಯ ರೂಢಿಯಾಗಿದೆ. ಆದರೆ ಬಿಹಾರದ ಬಕ್ಸಾರ್‌ನಲ್ಲಿರುವ ರೆಸ್ಟೋರೆಂಟ್‌ನಲ್ಲಿ 140 ರೂ. ಬೆಲೆಯ ಸ್ಪೆಷಲ್ ಮಸಾಲಾ ದೋಸೆಯೊಂದಿಗೆ ಸಾಂಬಾರ್ ನೀಡುವ ಬದಲು ಸೂಪ್‌ ಕೊಟ್ಟ ತಪ್ಪಿಗೆ ರೆಸ್ಟೊರೆಂಟ್ ಈಗ 3,500 ರೂ.ಗಳನ್ನು ದಂಡವಾಗಿ ಪಾವತಿಸಬೇಕಾಗಿದೆ…! ಗ್ರಾಹಕರು ರೆಸ್ಟೋರೆಂಟ್‌ ಅನ್ನು ನ್ಯಾಯಾಲಯಕ್ಕೆ ಎಳೆದ ನಂತರ ರೆಸ್ಟೋರೆಂಟ್‌ಗೆ 3,500 ರೂ. ದಂಡ … Continued

ಪ್ರತಿಭಟನೆ ವೇಳೆ ಲಾಠಿ ಚಾರ್ಜ್‌ : ಬಿಜೆಪಿ ನಾಯಕ ಸಾವು, ಹಲವರಿಗೆ ಗಾಯ

ಪಾಟ್ನಾ: ರಾಜ್ಯದಲ್ಲಿ ಶಿಕ್ಷಕರ ಹುದ್ದೆಗೆ ಸಂಬಂಧಿಸಿದಂತೆ ಬಿಹಾರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರ ಮೇಲೆ ಪಾಟ್ನಾ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರಿಂದ ಬಿಜೆಪಿ ನಾಯಕರೊಬ್ಬರು ಸಾವಿಗೀಡಾಗಿದ್ದಾರೆ. ವಿವರಗಳ ಪ್ರಕಾರ, ಬಿಜೆಪಿ ಮುಖಂಡ ವಿಜಯಕುಮಾರ ಸಿಂಗ್ ಎಂದು ಗುರುತಿಸಲಾಗಿದ್ದು, ನಗರದ ದಕ್ಬಂಗ್ಲಾ ಚೌರಾಹಾದಲ್ಲಿ ಪ್ರತಿಭಟನೆ ವೇಳೆ ಸಾವಿಗೀಡಾಗಿದ್ದಾರೆ. ಸಿಂಗ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು … Continued

ಧೂಮಪಾನ ಮಾಡಿದ್ದಕ್ಕೆ ಶಿಕ್ಷಕರು ಥಳಿಸಿದ ನಂತರ 10 ನೇ ತರಗತಿ ವಿದ್ಯಾರ್ಥಿ ಸಾವು

ಪಾಟ್ನಾ: 15 ವರ್ಷದ ಬಿಹಾರದ ಬಾಲಕ ಸಾರ್ವಜನಿಕವಾಗಿ ಧೂಮಪಾನ ಮಾಡುತ್ತಿದ್ದುದನ್ನು ಹಿಡಿದ ಶಾಲೆಯ ಶಿಕ್ಷಕರು ಆತನಿಗೆ ಥಳಿಸಿದ ನಂತರ ಆತ ಸಾವಿಗೀಡಾಗಿದ್ದಾನೆ. ಶನಿವಾರ ಪೂರ್ವ ಚಂಪಾರಣ್‌ನ ಮಧುಬನ್‌ನಲ್ಲಿರುವ ಖಾಸಗಿ ಶಾಲೆಯ ಹಾಸ್ಟೆಲ್ ಆವರಣದಲ್ಲಿ 10 ನೇ ತರಗತಿ ವಿದ್ಯಾರ್ಥಿಯನ್ನು ಅಮಾನುಷವಾಗಿ ಥಳಿಸಲಾಗಿತ್ತು. ಪೂರ್ವ ಚಂಪಾರಣ್ ನಿವಾಸಿ ಬಜರಂಗಿಕುಮಾರ ಎಂದು ಗುರುತಿಸಲಾದ ಬಾಲಕ ತನ್ನ ತಾಯಿಯ ಮೊಬೈಲ್ … Continued

ಬಿಹಾರದ ನಿತೀಶಕುಮಾರ ಸರ್ಕಾರಕ್ಕೆ ಬೆಂಬಲ ಹಿಂಪಡೆದ ಮಾಜಿ ಸಿಎಂ ಜಿತನ್ ಮಾಂಝಿ ಪಕ್ಷ

ಪಾಟ್ನಾ: ಬಿಹಾರದ ಮಾಜಿ ಮುಖ್ಯಮಂತ್ರಿ ಜಿತನ್ ರಾಮ ಮಾಂಝಿ ಅವರ ಹಿಂದೂಸ್ತಾನಿ ಅವಾಮ್ ಮೋರ್ಚಾ (ಎಚ್‌ಎಎಂ) ಪಕ್ಷವು ಸೋಮವಾರ ರಾಜ್ಯದಲ್ಲಿ ನಿತೀಶಕುಮಾರ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿದೆ. ಮಾಂಝಿ ಅವರ ಪುತ್ರ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಸಂತೋಷ ಸುಮನ್ ಅವರು, ಬೆಂಬಲ ಹಿಂತೆಗೆದುಕೊಳ್ಳುವ ಪತ್ರವನ್ನು ಹಸ್ತಾಂತರಿಸಲು ಬಿಹಾರ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರೊಂದಿಗೆ ಅಪಾಯಿಂಟ್ಮೆಂಟ್ ಕೇಳಿದ್ದಾರೆ … Continued

4 ಕೈಗಳು, 4 ಕಾಲುಗಳು, 2 ಹೃದಯಗಳಿದ್ದ ವಿಚಿತ್ರ ಹೆಣ್ಣು ಮಗು ಜನನ..!

ಚಾಪ್ರಾ: ಬಿಹಾರದ ಸರನ್ ಜಿಲ್ಲೆಯ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರು 4 ಕೈಗಳು, 4 ಕಾಲುಗಳು, ಎರಡು ಹೃದಯಗಳು, ಎರಡು ಬೆನ್ನು ಹುರಿಗಳು ಮತ್ತು 1 ತಲೆಯ ವಿಚಿತ್ರ ಮಗುವಿಗೆ ಜನ್ಮ ನೀಡಿದ್ದಾರೆ…! ನಿನ್ನೆ, ಮಂಗಳವಾರ ತಡರಾತ್ರಿ ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಆದರೆ, ಈ ವಿಚಿತ್ರ ಮಗು ಜನಿಸಿದ ಕೆಲವೇ ಸಮಯದಲ್ಲಿ ಮೃತಪಟ್ಟಿದೆ. ಪ್ರಕರಣವು … Continued

ವೀಡಿಯೊ : ನೋಡನೋಡುತ್ತಲೇ ಕೆಲವೇ ಸೆಕೆಂಡುಗಳಲ್ಲಿ ಕುಸಿದುಬಿದ್ದ ಚತುಷ್ಪಥ ಸೇತುವೆ | ವೀಕ್ಷಿಸಿ

ಭಾಗಲ್ಪುರ: ಬಿಹಾರದ ಭಾಗಲ್ಪುರದಲ್ಲಿ ಮುಖ್ಯಮಂತ್ರಿ ನಿತೀಶಕುಮಾರ ಅವರು ಶಂಕುಸ್ಥಾಪನೆ ಮಾಡಿದ 3160 ಮೀಟರ್ ಉದ್ದದ ಸೇತುವೆಯ ಅಡಿಪಾಯ ಭಾನುವಾರ ಸಂಜೆ ಎರಡನೇ ಬಾರಿಗೆ ಕುಸಿದಿದೆ. ಸ್ಥಳೀಯರು ಸೇತುವೆ ಕುಸಿಯುತ್ತಿರುವ ವೀಡಿಯೊಗಳನ್ನು ಸೆರೆಹಿಡಿದಿದ್ದಾರೆ. ನಿರ್ಮಾಣ ಹಂತದಲ್ಲಿದ್ದ ಆಗುವಾನ್-ಸುಲ್ತಂಗಂಜ್ ಸೇತುವೆಯು ಕೆಲವೇ ಸೆಕೆಂಡುಗಳಲ್ಲಿ ಬಿದ್ದುಹೋಯಿತು. ನಿತೀಶಕುಮಾರ ಅವರ ಕನಸಿನ ಯೋಜನೆಯಾಗಿದ್ದ 1,710 ಕೋಟಿ ರೂಪಾಯಿ ವೆಚ್ಚದ ಸೇತುವೆಯ ಸುಮಾರು … Continued

ಪೊಲೀಸ್ ಕಸ್ಟಡಿಯಲ್ಲಿದ್ದ ಭಗವಾನ್‌ ಹನುಮಾನ 29 ವರ್ಷಗಳ ನಂತರ ಬಿಡುಗಡೆ: ದೇವಸ್ಥಾನದಲ್ಲಿ ಮರು ಪ್ರತಿಷ್ಠಾಪನೆ

ಅರ್ರಾ (ಬಿಹಾರ) : ಬಿಹಾರದ ಭೋಜಪುರ ಜಿಲ್ಲೆಯ ಪೊಲೀಸ್ ಠಾಣೆಯ ಸ್ಟ್ರಾಂಗ್ ರೂಂನಲ್ಲಿ ಇರಿಸಲಾಗಿದ್ದ ಹನುಮಂತನ ವಿಗ್ರಹವನ್ನು 29 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಕೊನೆಗೂ ಬಿಡುಗಡೆ ಮಾಡಲಾಗಿದೆ. ಸುದೀರ್ಘ ಕಾನೂನು ಪ್ರಕ್ರಿಯೆಯ ನಂತರ ಈ ವಿಗ್ರಹವನ್ನು ಬಿಡುಗಡೆ ಮಾಡುವಂತೆ ಬಿಹಾರ ನ್ಯಾಯಾಲಯ ಆದೇಶಿಸಿದೆ. ಈ ಪ್ರಕರಣವು ಮೇ 29, 1994 ರಷ್ಟು ಹಿಂದಿನದು. ಭೋಜಪುರ … Continued

ಶಾಕಿಂಗ್‌…. ಜೋರಾದ ಡಿಜೆ ಮ್ಯೂಸಿಕ್‌ ಶಬ್ದಕ್ಕೆ ಮದುವೆ ಮಂಟಪದಲ್ಲೇ ಕುಸಿದುಬಿದ್ದು ಮೃತಪಟ್ಟ ವರ…!

ಸೀತಾಮರ್ಹಿ: ಬಿಹಾರದ ಸೀತಾಮರ್ಹಿ ಜಿಲ್ಲೆಯಲ್ಲಿ ನಡೆದ ಮದುವೆ ಕಾರ್ಯಕ್ರಮವೊಂದರಲ್ಲಿ ವರಮಾಲಾ ಆಚರಣೆ ವೇಳೆ ಡಿಜೆ ಮ್ಯೂಸಿಕ್‌ನ ಹೈ ಡೆಸಿಬಲ್ ಶಬ್ದದಿಂದ ಮದುವೆ ಗಂಡು ಮದುವೆ ಮಂಟಪದಲ್ಲಿಯೇ ಕುಸಿದು ಬಿದ್ದು ಮೃತಪಟ್ಟ ಘಟನೆ ವರದಿಯಾಗಿದೆ. ಇಂದರ್ವಾ ಗ್ರಾಮದಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಮೃತನನ್ನು ಅದೇ ಜಿಲ್ಲೆಯ ಮಾಣಿಕ್ತಾರ್ ಗ್ರಾಮದ ಸುರೇಂದ್ರ ಎಂದು ಗುರುತಿಸಲಾಗಿದೆ. ಆತನನ್ನು … Continued