ಯೂಟ್ಯೂಬ್ ನೋಡಿಕೊಂಡು ಗರ್ಭಿಣಿಗೆ ಹೆರಿಗೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯ ; ಮಹಿಳೆ ಸಾವು

ಭಾಗಲ್ಪುರ (ಬಿಹಾರ): ಆಧುನಿಕ ಜಗತ್ತಿನಲ್ಲಿ ತಂತ್ರಜ್ಞಾನ ಎಷ್ಟೇ ಮುಂದುವರಿದಿದ್ದರೂ, ಅದನ್ನು ಅರೆಬರೆ ಕಲಿತವರು ಬಳಸಿದರೆ ಎಂತಹ ಅನಾಹುತ ಸಂಭವಿಸುತ್ತದೆ ಎಂಬುದಕ್ಕೆ ಬಿಹಾರದ ಈ ಘಟನೆ ಸಾಕ್ಷಿಯಾಗಿದೆ. ಜಿಲ್ಲೆಯ ಕಹಲ್‌ಗಾಂವ್ ಪ್ರದೇಶದಲ್ಲಿ ನಕಲಿ ವೈದ್ಯನೊಬ್ಬ ಯೂಟ್ಯೂಬ್ (YouTube) ವಿಡಿಯೋಗಳನ್ನು ನೋಡಿ ಗರ್ಭಿಣಿಗೆ ಶಸ್ತ್ರಚಿಕಿತ್ಸೆ ಮಾಡಿದ ಪರಿಣಾಮವಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ ಎಂದು ಎಂದು ನ್ಯೂಸ್‌ ೧೮ ವರದಿ ಮಾಡಿದೆ. … Continued

ಸಂಜಯ ಸಾರೋಗಿ ಬಿಹಾರದ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ

ಪಾಟ್ನಾ: ದರ್ಭಾಂಗಾದಿಂದ ಆರು ಬಾರಿ ಶಾಸಕರಾಗಿ ಆಯ್ಕೆಯಾದ ಸಂಜಯ ಸಾರೋಗಿ ಅವರನ್ನು ಸೋಮವಾರ ಬಿಹಾರದ ನೂತನ ಬಿಜೆಪಿ ಅಧ್ಯಕ್ಷರಾಗಿ ನೇಮಿಸಲಾಗಿದೆ. ಅವರು ಈಗಿನ ರಾಜ್ಯಾಧ್ಯಕ್ಷ ಮುಖ್ಯಸ್ಥ ದಿಲೀಪಕುಮಾರ ಜೈಸ್ವಾಲ್ ಅವರ ಸ್ಥಾನವನ್ನು ತುಂಬಲಿದ್ದಾರೆ. ಸಂಜಯ ಸಾರೋಗಿ ಅವರು ಫೆಬ್ರವರಿ 2005, ಅಕ್ಟೋಬರ್ 2005, 2010, 2015, 2020 ಮತ್ತು 2025 ರಂದು ನಡೆದ ಸತತ ಆರು … Continued

ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷರಾಗಿ ಬಿಹಾರ ಸಚಿವ ನಿತಿನ್ ನಬಿನ್ ನೇಮಕ ; ಇವರು ಯಾರು ಗೊತ್ತೆ ?

ನವದೆಹಲಿ : ಭಾರತೀಯ ಜನತಾ ಪಕ್ಷವು (ಬಿಜೆಪಿ) ಭಾನುವಾರ ಬಿಹಾರದ ಸಚಿವರಾದ ನಿತಿನ್ ನಬಿನ್ ಅವರನ್ನು ತನ್ನ ರಾಷ್ಟ್ರೀಯ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಈ ನಿರ್ಧಾರ ತಕ್ಷಣದಿಂದಲೇ ಜಾರಿಗೆ ಬಂದಿದೆ. ನಿತಿನ್‌ ನಬಿನ್ ಅವರು ಪ್ರಸ್ತುತ ನಿತೀಶಕುಮಾರ ನೇತೃತ್ವದ ಬಿಹಾರ ಸರ್ಕಾರದಲ್ಲಿ ಸಚಿವರಾಗಿದ್ದು, ಅಲ್ಲಿ ಅವರು ಲೋಕೋಪಯೋಗಿ (ರಸ್ತೆ ನಿರ್ಮಾಣ) ಖಾತೆಯನ್ನು ನಿಭಾಯಿಸುತ್ತಿದ್ದಾರೆ. ಬಿಜೆಪಿ ರಾಷ್ಟ್ರೀಯ … Continued

ಬಿಹಾರದಲ್ಲಿ ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ (U-238) ಪತ್ತೆ….!

 ನವದೆಹಲಿ: ಬಿಹಾರದ ಹಲವಾರು ಜಿಲ್ಲೆಗಳಲ್ಲಿ ಹಾಲುಣಿಸುವ ತಾಯಂದಿರ ಎದೆಹಾಲಿನಲ್ಲಿ ಯುರೇನಿಯಂ (U-238) ಅಂಶ ಪತ್ತೆಯಾಗಿದೆ ಎಂದು ಇತ್ತೀಚಿನ ಅಧ್ಯಯನವೊಂದು ಬಹಿರಂಗಪಡಿಸಿದೆ. ಇದು ಶಿಶುಗಳ ಆರೋಗ್ಯಕ್ಕೆ ಸಂಭಾವ್ಯ ಅಪಾಯದ ಬಗ್ಗೆ ಗಂಭೀರ ಆತಂಕಕ್ಕೆ ಕಾರಣವಾಗಿದೆ. ಎದೆಹಾಲು ಉಣಿಸುವುದರ ಮೂಲಕ ಯುರೇನಿಯಂ ದೇಹವನ್ನು ಪ್ರವೇಶಿಸುವುದರಿಂದ ಚಿಕ್ಕ ಮಕ್ಕಳಲ್ಲಿ ಮಹತ್ವದ ‘ಕಾರ್ಸಿನೋಜೆನಿಕ್-ಅಲ್ಲದ’ (non-carcinogenic) ಆರೋಗ್ಯ ಪರಿಣಾಮಗಳಿಗೆ ಕಾರಣವಾಗಬಹುದು ಎಂದು ಬಹು … Continued

ಬಿಹಾರ ಚುನಾವಣೆ | ಜೆಡಿಯು, ಬಿಜೆಪಿಗಿಂತ ಹೆಚ್ಚು ಮತ ಪಡೆದ ತೇಜಸ್ವಿ ಯಾದವರ ಆರ್‌ ಜೆಡಿ ; ಆದ್ರೂ ಹೀನಾಯವಾಗಿ ಸೋತಿದ್ದೇಕೆ..?

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ರಾಷ್ಟ್ರೀಯ ಜನತಾ ದಳ (RJD) ಕೇವಲ 25 ಸ್ಥಾನಗಳನ್ನು ಗಳಿಸಿ ಸೋಲನುಭವಿಸಿದೆ. ಆರ್‌ಜೆಡಿ ನೇತೃತ್ವದ ಮಹಾಘಟಬಂಧನ ಧೂಳೀಪಟವಾಗಿದೆ. ಆದರೂ ಆರ್‌ಜೆಡಿ ನೇತಾರ ತೇಜಸ್ವಿ ಯಾದವ್ ಅವರಿಗೆ ಒಂದು ಧನಾತ್ಮಕ ಅಂಶವಿದೆ. ಯಾಕೆಂದರೆ ಆರ್‌ಜೆಡಿ ಪಕ್ಷವು ಉಳಿದೆಲ್ಲ ಪಕ್ಷಗಳಿಗಿಂತ ಹೆಚ್ಚು ಮತಗಳನ್ನು ಪಡೆದುಕೊಂಡಿದೆ. ಚುನಾವಣಾ ಆಯೋಗದ ಪ್ರಕಾರ, ಆರ್‌ಜೆಡಿ (RJD)ಯು ಸ್ಪರ್ಧಿಸಿದ 143 … Continued

ಬಿಹಾರದಲ್ಲಿ ಬಿಜೆಪಿ ಶಿಸ್ತು ಕ್ರಮ: ಮಾಜಿ ಕೇಂದ್ರ ಸಚಿವ ಆರ್.ಕೆ. ಸಿಂಗ್, ಇನ್ನಿಬ್ಬರು ಅಮಾನತು

ನವದೆಹಲಿ: 2025 ರ ಬಿಹಾರ ವಿಧಾನಸಭಾ ಚುನಾವಣೆಯ ನಂತರ, ಪಕ್ಷ ವಿರೋಧಿ ಚಟುವಟಿಕೆಗಳ ಆರೋಪದ ಮೇಲೆ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಕೇಂದ್ರ ಸಚಿವ ಆರ್.ಕೆ. ಸಿಂಗ್ ಅವರನ್ನು ಶನಿವಾರ (ನವೆಂಬರ್ 15) ಬಿಜೆಪಿಯು ಪಕ್ಷದಿಂದ ಅಮಾನತುಗೊಳಿಸಿದೆ. ಮೋದಿ ಸರ್ಕಾರದಲ್ಲಿ ಇಂಧನ ಸಚಿವರಾಗಿ ಸೇವೆ ಸಲ್ಲಿಸಿದ್ದ ಮತ್ತು ಕೇಂದ್ರ ಸರ್ಕಾರದ ಮಾಜಿ ಗೃಹ ಕಾರ್ಯದರ್ಶಿಯಾಗಿದ್ದ … Continued

ಬಿಹಾರ ಚುನಾವಣೆ : ರೋಚಕ ಗೆಲುವು ಕಂಡ 5 ಕ್ಷೇತ್ರಗಳು ; ಅತ್ಯಂತ ಕಡಿಮೆ ಅಂತರದಲ್ಲಿ ಗೆದ್ದ ಅಭ್ಯರ್ಥಿಗಳು…!

ಬಿಹಾರದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟಕ್ಕೆ (NDA) ಇದು ಒಂದು ಮಹತ್ವದ ದಿನವಾಗಿದೆ. ರಾಜ್ಯದ ಒಟ್ಟು 243 ಸ್ಥಾನಗಳ ಪೈಕಿ ಎನ್‌ಡಿ ಮೈತ್ರಿಕೂಟವು 202 ಸ್ಥಾನಗಳಲ್ಲಿ ಮುನ್ನಡೆಯಲ್ಲಿದೆ ಅಥವಾ ಗೆಲುವು ಸಾಧಿಸಿದೆ. ಆದಾಗ್ಯೂ, ಕೆಲವು ಅಭ್ಯರ್ಥಿಗಳಿಗೆ ಸ್ಪರ್ಧೆಯು ಕೊನೆಯ ಕ್ಷಣದವರೆಗೂ ರೋಚಕವಾಗಿತ್ತು. ಸಂದೇಶ್ (Sandesh) ಕ್ಷೇತ್ರದ ಸ್ಪರ್ಧೆಯು ಬಿಹಾರದಲ್ಲಿ ಅತ್ಯಂತ ರೋಚಕವಾಗಿತ್ತು. ಯಾಕೆಂದರೆ, ಅಲ್ಲಿ ಜೆಡಿ(ಯು) ಅಭ್ಯರ್ಥಿ … Continued

ಬಿಹಾರ ಫಲಿತಾಂಶ ; ಅಭೂತಪೂರ್ವ ಮೂರನೇ ನಾಲ್ಕರಷ್ಟು ಬಹುಮತದ ಗೆಲುವಿನತ್ತ ಎನ್‌ ಡಿಎ ; ಇಂಡಿಯಾ ಬ್ಲಾಕ್‌ ಧೂಳೀಪಟ ; ಎಕ್ಸಿಟ್‌ ಪೋಲ್‌ಗಳೂ ತಲೆಕೆಳಗು

ಪಾಟ್ನಾ /ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯ ಮತ ಎಣಿಕೆ ಅಂತಿಮ ಹಂತಕ್ಕೆ ತಲುಪುತ್ತಿದ್ದು, ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ(NDA)ವು ತಾನು ನಿಗದಿಪಡಿಸಿದ್ದ ‘160 ಪಾರ್’ (160ಕ್ಕೂ ಹೆಚ್ಚು) ಗುರಿಯನ್ನು ಸಲೀಸಾಗಿ ದಾಟಿ, 243 ಸದಸ್ಯ ಬಲದ ವಿಧಾನಸಭೆಯಲ್ಲಿ ಅಭೂತಪೂರ್ವ ಮೂರನೇ ನಾಲ್ಕರಷ್ಟು ಬಹುಮತದ ಗೆಲುವಿನತ್ತ ಸಾಗುತ್ತಿದೆ.. ತೇಜಸ್ವಿ ಯಾದವ್ ನೇತೃತ್ವದ ಮಹಾಘಟಬಂಧನಕ್ಕೆ (ಮಹಾ ಮೈತ್ರಿಕೂಟ) ತೀವ್ರ … Continued

ನಟ ಉಪೇಂದ್ರ ದಂಪತಿ ಮೊಬೈಲ್ ಹ್ಯಾಕ್ ಪ್ರಕರಣ; ₹1.5 ಲಕ್ಷ ದೋಚಿದ್ದ ಬಿಹಾರದ ಸೈಬರ್ ವಂಚಕನ ಬಂಧನ

ಬೆಂಗಳೂರು : ನಟ ಉಪೇಂದ್ರ ಹಾಗೂ ಪ್ರಿಯಾಂಕಾ ಅವರ ಮೊಬೈಲ್ ಹ್ಯಾಕ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಬಿಹಾರ ಮೂಲದ ವಿಕಾಸಕುಮಾರ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಂಧನಕ್ಕೆಂದು ಬಿಹಾರಕ್ಕೆ ಹೋದ ಬೆಂಗಳೂರಿನ ಸದಾಶಿವನಗರ ಪೊಲೀಸರು ಈ ಸೈಬರ್ ಖದೀಮರ ಜಾಲ ನೋಡಿ ಶಾಕ್ ಆಗಿದ್ದಾರೆ. ಆರೋಪಿ ವಿಕಾಸಕುಮಾರ ಮತ್ತು ಆತನ ಸಹಚರರು ದೊಡ್ಡ ಮಟ್ಟದ … Continued

ಬಿಹಾರದಲ್ಲಿ ಕಾಂಗ್ರೆಸ್ಸಿಗೆ ಆಘಾತ ; ಹಿರಿಯ ನಾಯಕ ಶಕೀಲ್ ಅಹ್ಮದ್ ಪಕ್ಷಕ್ಕೆ ರಾಜೀನಾಮೆ

 ನವದೆಹಲಿ: ಮಾಜಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶಕೀಲ್ ಅಹ್ಮದ್ ಅವರು ಮಂಗಳವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಹಾರದಲ್ಲಿನ ಕಾಂಗ್ರೆಸ್ ನಾಯಕತ್ವದೊಂದಿಗೆ ತೀವ್ರ ಭಿನ್ನಾಭಿಪ್ರಾಯಗಳನ್ನು ಹೊಂದಿದ್ದ ಅಹ್ಮದ್ ಅವರು, ಇತ್ತೀಚೆಗೆ ನಡೆದ ರಾಜ್ಯ ವಿಧಾನಸಭೆ ಚುನಾವಣಾ ಪ್ರಚಾರದಿಂದಲೂ ದೂರ ಉಳಿದಿದ್ದರು. ಕಾಂಗ್ರೆಸ್ ಪಕ್ಷವು ಪಂಜಾಬ್ ಮತ್ತು ಹರಿಯಾಣ … Continued