ಬಿಹಾರದಲ್ಲಿ ಮತ್ತೊಮ್ಮೆ ಎನ್​ಡಿಎ ಅಧಿಕಾರಕ್ಕೆ ; ಭವಿಷ್ಯ ನುಡಿದ 8 ಎಕ್ಸಿಟ್ ಪೋಲ್‌ ಗಳು

ಬಿಹಾರದಲ್ಲಿ ಮತದಾನ ಮುಗಿದಿದ್ದು, ಇದರ ಬೆನ್ನಿಗೇ ಮತತಗಟ್ಟೆ ಸಮೀಕ್ಷೆಗಳು ರಾಜಕೀಯ ಪಕ್ಷಗಳ ಭವಿಷ್ಯ ಏನಾಗಲಿದೆ ಎಂದು ಭವಿಷ್ಯ ನುಡಿದಿವೆ. ಈ ಬಾರಿಯೂ ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (NDA) ಬಿಹಾರದಲ್ಲಿ ಮತ್ತೆ ಅಧಿಕಾರಕ್ಕೆ ಮರಳಲಿದೆ ಎಂದು ಎಂಟು ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದಿವೆ. ದೈನಿಕ್ ಭಾಸ್ಕರ್ ಎಕ್ಸಿಟ್ ಪೋಲ್ ಎನ್‌ಡಿಎ 145 ರಿಂದ 160 … Continued

ಬಿಹಾರ ವಿಧಾನಸಭಾ ಚುನಾವಣೆ : ಮೊದಲ ಹಂತದಲ್ಲಿ ದಾಖಲೆ ಮತದಾನ, ಲಾಭ ಯಾರಿಗೆ..?

ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ಮತದಾನವು ಗುರುವಾರ (ನವೆಂಬರ್‌ 6) ಮುಕ್ತಾಯಗೊಂಡಿದ್ದು, ಶೇ. 64.66 ರಷ್ಟು ಮತದಾನ ನಡೆದಿದೆ. ಈ ಮತದಾನದ ಪ್ರಮಾಣವು ಬಿಹಾರದ ಚುನಾವಣಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲನ್ನು ಸ್ಥಾಪಿಸಿದೆ. ಪ್ರಸ್ತುತ ಮತದಾನದ ಪ್ರಮಾಣವು ಈ ಹಿಂದೆ 2000ರ ವಿಧಾನಸಭಾ ಚುನಾವಣೆಯಲ್ಲಿ ದಾಖಲಾಗಿದ್ದ ಶೇ. 62.57 ರ ಹಿಂದಿನ ದಾಖಲೆಯನ್ನು … Continued

ವೀಡಿಯೊ…| ಬಿಹಾರದ ಚುನಾವಣಾ ಪ್ರಚಾರದ ವೇಳೆ ಕೆರೆಗೆ ಜಿಗಿದು ಮೀನು ಹಿಡಿದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ

ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆ ಕಾವೇರುತ್ತಿದ್ದು, ಆಡಳಿತಾರೂಢ ಎನ್‌ಡಿಎ ಮತ್ತು ಮಹಾಘಟಬಂಧನ ನಡುವಿನ ತೀವ್ರ ಹಣಾಹಣಿಗೆ ಸಾಕ್ಷಿಯಾಗಬಲ್ಲ ಚುನಾವಣೆಯ ಮೊದಲ ಹಂತದ ಮತದಾನ ನವೆಂಬರ್‌ 6 ಮತ್ತು 2ನೇ ಹಂತದ ಮತದಾನ ನವೆಂಬರ್‌ 11ರಂದು ನಡೆಯಲಿದೆ. ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯುವ ನಾನಾ ಕಸರತ್ತಿನಲ್ಲಿ ನಿರತವಾಗಿವೆ. ಈ ಮಧ್ಯೆ ಬೇಗುಸರಾಯ್‌ನ (Begusarai) ಕೊಳವೊಂದಕ್ಕೆ ಹಾರಿದ … Continued

ಬಿಹಾರ ಚುನಾವಣೆ 2025 | ಸಿ ವೋಟರ್‌ ಸಮೀಕ್ಷೆ : ಎನ್‌ ಡಿಎ-ಮಹಾ ಮೈತ್ರಿಕೂಟದ ನಡುವೆ ನಿಕಟ ಸ್ಪರ್ಧೆ, ಜನಪ್ರಿಯ ಸಿಎಂ ಅಭ್ಯರ್ಥಿ ಯಾರು…?

ವಿಧಾನಸಭೆ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಬಿಹಾರದ ಚುನಾವಣಾ ರಾಜಕೀಯವು ಉತ್ತುಂಗದಲ್ಲಿದೆ. ಎನ್‌ಡಿಎ (NDA) ಮತ್ತು ಆರ್‌ಜೆಡಿ ನೇತೃತ್ವದ ಮಹಾ ಮೈತ್ರಿಕೂಟದ ಎರಡೂ ಪಕ್ಷಗಳಲ್ಲಿ ಸೀಟು ಹಂಚಿಕೆಯ ಬಗ್ಗೆ ಭಿನ್ನಾಭಿಪ್ರಾಯಗಳು ಬೆಳೆಯುತ್ತಿವೆ. ದೆಹಲಿಯಿಂದ ಪಾಟ್ನಾದವರೆಗೆ ಸಭೆಗಳು ನಡೆಯುತ್ತಿವೆ, ಆದರೆ ಎರಡೂ ಮೈತ್ರಿಕೂಟಗಳು ಯಾವುದೇ ಅಂತಿಮ ನಿರ್ಧಾರಕ್ಕೆ ಬಂದಿಲ್ಲ. ಏತನ್ಮಧ್ಯೆ, ನಾಯಕರ ಪಕ್ಷಾಂತರವೂ ತೀವ್ರಗೊಂಡಿದೆ. ಪ್ರಶಾಂತ ಕಿಶೋರ ಫ್ಯಾಕ್ಟರ್‌…. … Continued

ಬಿಹಾರ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆ ಮಾಡಿದ ಚುನಾವಣಾ ಆಯೋಗ

ನವದೆಹಲಿ: ದೇಶಾದ್ಯಂತ ಕುತೂಹಲ ಮೂಡಿಸಿದ್ದ ಬಿಹಾರ ಚುನಾವಣೆ (Bihar Assembly Election) ದಿನಾಂಕವನ್ನು ಇಂದು ಸೋಮವಾರ (ಅಕ್ಟೋಬರ್‌ 6) ಘೋಷಣೆ ಮಾಡಿದೆ. ಬಿಹಾರದಲ್ಲಿ 2 ಹಂತದಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತ ನವೆಂಬರ್‌ 6ರಂದು ನಡೆಯಲಿದ್ದು, ಎರಡನೇ ಹಂತದ ಮತದಾನ ನವೆಂಬರ್‌ 11 ರಂದು ನಡೆಯಲಿದೆ. ನವೆಂಬರ್‌ 14 ರಂದು ಫಲಿತಾಂಶ ಹೊರಬೀಳಲಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ … Continued

ಜಾರ್ಖಂಡದಲ್ಲಿ 40 ಲಕ್ಷ ರೂ.ಗೆ ಖರೀದಿಸಿದ್ದ ಆನೆ ಕಳುವು ಮಾಡಿ ಬಿಹಾರದಲ್ಲಿ 27 ಲಕ್ಷ ರೂ.ಗೆ ಮಾರಾಟ…!

ಮೇದಿನಿನಗರ (ಜಾರ್ಖಂಡ್): ಜಾರ್ಖಂಡದ ಪಲಮು ಜಿಲ್ಲೆಯಿಂದ ಕದ್ದು 27 ಲಕ್ಷ ರೂ.ಗಳಿಗೆ ಮಾರಾಟ ಮಾಡಲಾಗಿತ್ತು ಎನ್ನಲಾದ ಹೆಣ್ಣು ಆನೆಯನ್ನು ಬಿಹಾರದ ಚಪ್ರಾ ಜಿಲ್ಲೆಯಲ್ಲಿ ಪತ್ತೆಹಚ್ಚಿ ರಕ್ಷಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಉತ್ತರ ಪ್ರದೇಶದ ಮಿರ್ಜಾಪುರ ನಿವಾಸಿ ನರೇಂದ್ರಕುಮಾರ ಶುಕ್ಲಾ ಅವರು ಸೆಪ್ಟೆಂಬರ್ 12 ರಂದು ಜಾರ್ಖಂಡ್‌ನ ಪಲಮು ಜಿಲ್ಲೆಯ ಚುಕುರ್ ಪ್ರದೇಶದಿಂದ ‘ಜಯಮತಿ’ ಎಂಬ … Continued

ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆ : 12ನೇ ಗುರುತಿನ ಪುರಾವೆಯಾಗಿ ಆಧಾರ್ ಕಾರ್ಡ್‌ ಸ್ವೀಕರಿಸಿ ; ಸುಪ್ರೀಂ ಕೋರ್ಟ್

ನವದೆಹಲಿ: ಬಿಹಾರದಲ್ಲಿ ವಿಶೇಷ ಆಮೂಲಾಗ್ರ ಪರಿಷ್ಕರಣೆ ಭಾಗವಾಗಿ ಸಿದ್ಧಪಡಿಸಲಾಗುತ್ತಿರುವ ಪರಿಷ್ಕೃತ ಮತದಾರರ ಪಟ್ಟಿಯಲ್ಲಿ ಮತದಾರರನ್ನು ಸೇರಿಸಲು ಆಧಾರ್ ಅನ್ನು ಸಹ ಗುರುತಿನ ಪುರಾವೆಯಾಗಿ ಸ್ವೀಕರಿಸಲಾಗುವುದು ಎಂದು ಹೇಳುವ ಔಪಚಾರಿಕ ಪ್ರಕಟಣೆ ಹೊರಡಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಚುನಾವಣಾ ಆಯೋಗಕ್ಕೆ (ಇಸಿಐ) ನಿರ್ದೇಶನ ನೀಡಿದೆ. ಆಧಾರ್ ಕೇವಲ ನಿವಾಸದ ಪುರಾವೆಯಾಗಿದೆಯೇ ಹೊರತು ಪೌರತ್ವದ ಪುರಾವೆಯಲ್ಲ ಎಂದು ತಿಳಿಸಿದೆ. … Continued

ವೀಡಿಯೊ…| ಪ್ರೇಯಸಿಯ ಫೋನ್ ಬ್ಯುಸಿ ಬಂದಿದ್ದಕ್ಕೆ ಗ್ರಾಮದ ವಿದ್ಯುತ್ ಸಂಪರ್ಕವನ್ನೇ ಕಡಿತಗೊಳಿಸಿದ ಈ ವಿಚಿತ್ರ ಪ್ರೇಮಿ…!

ಪಾಟ್ನಾ: ಗೆಳತಿ ತನ್ನ ಫೋನ್‌ ಕರೆಗಳಿಗೆ ಉತ್ತರಿಸುತ್ತಿಲ್ಲ ಎಂದು ಕೋಪಗೊಂಡ ಯುವಕನೊಬ್ಬ ಗ್ರಾಮದ ವಿದ್ಯುತ್ ಸಂಪರ್ಕವನ್ನೇ ಕಡಿತಗೊಳಿಸಿದ ಘಟನೆ ಬಿಹಾರದಲ್ಲಿ ನಡೆದಿದೆ ಎಂದು ವರದಿಯಾಗಿದೆ. ತಾನು ಪ್ರೀತಿಸಿದ ಹುಡುಗಿಯ ಫೋನ್‌ ಬ್ಯುಸಿ ಬರುತ್ತಿದೆ, ತಾನು ಫೋನ್‌ ಮಾಡಿದರೆ ಅದಕ್ಕೆ ಆಕೆ ಪ್ರತಿಕ್ರಿಯಿಸುತ್ತಿಲ್ಲ ಎಂದು ಬೇಸರಗೊಂಡ ಯುವಕ ವಿದ್ಯುತ್‌ ಕಂಬ ಏರಿ ವಿದ್ಯುತ್ ಲೈನ್ ಕಡಿತಗೊಳಿಸಿ ಸಂಪೂರ್ಣ … Continued

ಬಿಹಾರ ಮತದಾರರ ಪಟ್ಟಿಯಿಂದ ತೆಗೆಯಲಿರುವ 65 ಲಕ್ಷ ಮಂದಿ ವಿವರ ಪ್ರಕಟಿಸಿ, ಕಾರಣ ತಿಳಿಸಿ: ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್‌ ನಿರ್ದೇಶನ

ನವದೆಹಲಿ: ಬಿಹಾರದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (Special Intensive Revision) ಅಭಿಯಾನದ ನಂತರ ಪ್ರಕಟಿಸಲಾದ ಕರಡು ಮತದಾರರ ಪಟ್ಟಿಯಿಂದ ಕೈಬಿಡಲಾದ ಸುಮಾರು 65 ಲಕ್ಷ ಮತದಾರರ ಜಿಲ್ಲಾವಾರು ಪಟ್ಟಿಯನ್ನು ಜಿಲ್ಲಾ ಚುನಾವಣಾ ಅಧಿಕಾರಿಗಳ ವೆಬ್‌ಸೈಟ್‌ಗಳಲ್ಲಿ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಆಗಸ್ಟ್ 14) ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಹಾಗೆಯೇ ಅವರನ್ನು ಮತದಾರರ ಪಟ್ಟಿಯಿಂದ ತೆಗೆದು … Continued

ಒಂದು ವರ್ಷದ ಮಗು ಕಚ್ಚಿ ನಾಗರಹಾವು ಸಾವು…ಬದುಕುಳಿದ ಮಗು : ಇದಕ್ಕೆ ಕಾರಣ ತಿಳಿಸಿದ ವೈದ್ಯರು

ಪಾಟ್ನಾ: ಬಿಹಾರದ ಪಶ್ಚಿಮ ಚಂಪಾರಣ್ ಜಿಲ್ಲೆಯ ಬೆಟ್ಟಿಯಾ ಬಳಿಯ ಸಣ್ಣ ಹಳ್ಳಿಯಾದ ಮೊಹ್ಚಿ ಬಂಕಟ್ವಾದಲ್ಲಿ ಕಳೆದ ಗುರುವಾರ ಅಚ್ಚರಿಯ ಘಟನೆ ನಡೆದಿರುವುದು ಬೆಳಕಿಗೆ ಬಂದಿದೆ. ಒಂದು ವರ್ಷದ ಬಾಲಕನೊಬ್ಬ ವಿಷದ ಹಾವನ್ನು ಕಚ್ಚಿದ ನಂತರ ಅದು ಸಾವಿಗೀಡಾಗಿದ್ದು, ಅದು ಹಾವು ನಾಗರಹಾವು ಎಂದು ಹೇಳಲಾಗಿದೆ. ಗೋವಿಂದಕುಮಾರ ಎಂಬ ಬಾಲಕ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದಾಗ, ಅವನ … Continued