ಕೇಂದ್ರ ಸಚಿವ ಜಿತನ ಮಾಂಝಿ ಮೊಮ್ಮಗಳನ್ನು ಗುಂಡಿಕ್ಕಿ ಕೊಂದ ಗಂಡ…!?

ಗಯಾ : ಆಘಾತಕಾರಿ ಘಟನೆಯೊಂದರಲ್ಲಿ, ಕೇಂದ್ರ ಸಚಿವರಾದ ಜಿತನ್ ರಾಮ ಮಾಂಝಿ ಅವರ ಮೊಮ್ಮಗಳನ್ನು ಬುಧವಾರ (ಏಪ್ರಿಲ್ 9) ಗಯಾದಲ್ಲಿ ಅವರ ಪತಿಯೇ ಗುಂಡಿಕ್ಕಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಕೇಂದ್ರ ಸಚಿವರಾದ ಜಿತನ್ ರಾಮ ಮಾಂಝಿ ಮೊಮ್ಮಗಳು ಸುಷ್ಮಾ ದೇವಿ ಅವರನ್ನು ಗಯಾದಲ್ಲಿರುವ ಅವರ ಮನೆಯಲ್ಲಿ ಅವರ ಪತಿ ರಮೇಶ ಗುಂಡಿಕ್ಕಿ ಕೊಂದಿದ್ದಾನೆ ಎಂದು … Continued

ಬ್ಲ್ಯಾಕ್ ಮ್ಯಾಜಿಕ್ ವೇಳೆ 65 ವರ್ಷದ ವ್ಯಕ್ತಿಯ ತಲೆ ಕಡಿದರು, ಮುಂಡ ಸುಟ್ಟರು…!

ಪಾಟ್ನಾ : 65 ವರ್ಷದ ವ್ಯಕ್ತಿಯೊಬ್ಬನನ್ನು ಶಿರಚ್ಛೇದ ಮಾಡಲಾಗಿದೆ ಮತ್ತು ಆತನ ಮುಂಡವನ್ನು ‘ಪವಿತ್ರ’ ಬೆಂಕಿಯಲ್ಲಿ ‘ಬ್ಲಾಕ್ ಮ್ಯಾಜಿಕ್ ಆಚರಣೆಗಳ ಭಾಗವಾಗಿ ಸುಟ್ಟುಹಾಕಿದ ಘಟನೆ ಬಿಹಾರದ ಔರಂಗಾಬಾದ್‌ನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಮೃತನನ್ನು ಯುಗಲ್ ಯಾದವ್ ಎಂದು ಗುರುತಿಸಲಾಗಿದ್ದು ಎಂದು ವರದಿ ತಿಳಿಸಿದೆ. ಮಾರ್ಚ್ 13 ರಂದು ಮದನಪುರ ಪೊಲೀಸ್ ಠಾಣೆಯಲ್ಲಿ ಆತ ನಾಪತ್ತೆಯಾಗಿದ್ದ ಎಂದು … Continued

ವೀಡಿಯೊ…| ತನಿಷ್ಕ ಶೋ ರೂಂಗೆ ನುಗ್ಗಿದ ಶಸ್ತ್ರಸಜ್ಜಿತ ದರೋಡೆಕೋರರು ; ಗನ್ ಪಾಯಿಂಟ್‌ನಲ್ಲಿ ₹ 25 ಕೋಟಿ ಮೌಲ್ಯದ ಚಿನ್ನಾಭರಣ ಲೂಟಿ…!

ಚಿನ್ನದ ಮಳಿಗೆ ದರೋಡೆ ಪ್ರಕರಣವೊಂದರಲ್ಲಿ ಮುಸುಕುಧಾರಿ ದರೋಡೆಕೋರರ ಗುಂಪೊಂದು ಸೋಮವಾರ ಬಿಹಾರದ ಅರ್ರಾಹ್‌ನಲ್ಲಿರುವ ತನಿಷ್ಕ್ ಶೋರೂಮ್‌ಗೆ ನುಗ್ಗಿ ಗ್ರಾಹಕರು ಮತ್ತು ಸಿಬ್ಬಂದಿಗೆ ಗನ್‌ ತೋರಿಸಿ ಸುಮಾರು ₹ 25 ಕೋಟಿ ಮೌಲ್ಯದ ಚಿನ್ನಾಭರಣ ಹಾಗೂ ಅಘೋಷಿತ ನಗದು ಹಣವನ್ನು ತೆಗೆದುಕೊಂಡು ಪರಾರಿಯಾಗಿದ್ದಾರೆ. ಸೋಮವಾರ ಬೆಳಗ್ಗೆ 10:30ಕ್ಕೆ ಶೋರೂಂ ತೆರೆದ ಸ್ವಲ್ಪ ಸಮಯದಲ್ಲೇ ಈ ಘಟನೆ ಸಂಭವಿಸಿದೆ … Continued

ಹೆಂಡತಿಯ ಮೇಲೆ ಸೇಡು ತೀರಿಸಿಕೊಳ್ಳಲು ಟ್ರಾಫಿಕ್ ನಿಯಮ ಪದೇ ಪದೇ ಉಲ್ಲಂಘಿಸಿ ಕಿರುಕುಳ ನೀಡಿದ ಗಂಡ….!

ಪತಿ ಪತ್ನಿಯರ ಜಗಳ ವಿಕೋಪಕ್ಕೆ ಹೋಗಿ ಪತ್ನಿ ನಂತರ ತನ್ನ ತವರು ಮನೆಗೆ ಹೋಗಿದ್ದಳು. ಜಗಳ ವಿಕೋಪಕ್ಕೆ ಹೋದ ನಂತರ ಅವರಿಬ್ಬರ ಸಂಬಂಧ ಹಳಸಿ ಅದು ವಿಚ್ಛೇದನದ ವರೆಗೆ ಬಂದು ನಿಂತಿತು. ವಿಚ್ಛೇದನ ಪ್ರಕರಣ ನ್ಯಾಯಾಲಯದ ಮುಂದೆ ಇದ್ದು, ಈ ವೇಳೆ ಪತಿ ಮಹಾಶಯ ತನ್ನ ಪತ್ನಿಗೆ ಕಿರುಕುಳ ನೀಡಲು ಅಸಾಮಾನ್ಯ ಮಾರ್ವನ್ನು ಅನುಸರಿಸಿದ್ದಾನೆ. ಪತ್ನಿಯ … Continued

ಮನೆಯ ಮೇಲ್ಛಾವಣಿ ಮೇಲೆ ಓದುತ್ತಿದ್ದ 10ನೇ ತರಗತಿ ವಿದ್ಯಾರ್ಥಿನಿಯನ್ನು ಕೆಳಕ್ಕೆ ತಳ್ಳಿ ಸಾಯಿಸಿದ ಮಂಗ…!

ಪಾಟ್ನಾ : ಬಿಹಾರದ ಸಿವಾನ್ ಜಿಲ್ಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿಯನ್ನು ಮಂಗವೊಂದು ಮನೆಯ ಮೇಲ್ಛಾವಣಿಯಿಂದ ತಳ್ಳಿದ್ದು, ಬಾಲಕಿ ಸಾವಿಗೀಡಾದ್ದಾಳೆ ಎಂದು ವರದಿಯಾಗಿದೆ. ಶನಿವಾರ ಮಧ್ಯಾಹ್ನ ಭಗವಾನಪುರ ಪೊಲೀಸ್ ಠಾಣೆಯ ವ್ಯಾಪ್ತಿಗೆ ಬರುವ ಮಘರ್ ಗ್ರಾಮದಲ್ಲಿ ಈ ಅಪಘಾತ ಸಂಭವಿಸಿದ್ದು ವಿದ್ಯಾರ್ಥಿನಿ ಪ್ರಿಯಾಕುಮಾರ ತಮ್ಮ ಮನೆಯ ಮೇಲ್ಛಾವಣಿಯ ಮೇಲೆ ಓದುತ್ತಿದ್ದಳು, ಈ ವೇಳೆ ಈ ದುರಂತ ಸಂಭವಿಸಿದೆ … Continued

‘ಮಕ್ಕಳಿಲ್ಲದ ಮಹಿಳೆಯನ್ನು ಗರ್ಭ ಧರಿಸುವಂತೆ ಮಾಡಿ….10 ಲಕ್ಷ ರೂ. ಗಳಿಸಿ’: ಹೀಗೊಂದು ವಂಚನೆ ಜಾಲ ಭೇದಿಸಿದ ಪೊಲೀಸರು…!

ಪಾಟ್ನಾ :  ಮಕ್ಕಳಿಲ್ಲದ ಮಹಿಳೆಯರನ್ನು ಗರ್ಭ ಧರಿಸುವಂತೆ ಮಾಡಿದರೆ 10 ಲಕ್ಷ ರೂ.ಗಳನ್ನು ನೀಡುವುದಾಗಿ ನಂಬಿಸಿ ಮೋಸ ಮಾಡುವ ಒಂದು ವಿಶಿಷ್ಟ ಹಗರಣವೊಂದನ್ನು ಬಿಹಾರ ಪೊಲೀಸರು ಭೇದಿಸಿದ್ದಾರೆ. ಶುಕ್ರವಾರ, ಪೊಲೀಸರು ಗ್ಯಾಂಗ್ ಅನ್ನು ಬಂಧಿಸಿದ್ದಾರೆ. ಬಂಧಿತರನ್ನು ನವಾಡ ಜಿಲ್ಲೆಯ ಪ್ರಿನ್ಸ್ ರಾಜ, ಭೋಲಾಕುಮಾರ ಮತ್ತು ರಾಹುಲ್ ಕುಮಾರ ಎಂದು ಗುರುತಿಸಲಾಗಿದೆ. ಪೊಲೀಸರು ಅದನ್ನು ಭೇದಿಸಿ ಮೂವರನ್ನು … Continued

ಏನಂತೀರಿ..? ಒಂದು ವಾರ ಕಾಲ ಹೆರಿಗೆ ರಜೆ ಪಡೆದ ಪುರುಷ ಶಿಕ್ಷಕ…!

ಪಾಟ್ನಾ: ವಿಲಕ್ಷಣ ಘಟನೆಯೊಂದರಲ್ಲಿ, ಬಿಹಾರದ ಪುರುಷ ಸರ್ಕಾರಿ ಶಿಕ್ಷಕರೊಬ್ಬರು ಹೆರಿಗೆ ರಜೆಗಾಗಿ ಸಲ್ಲಿಸಿದ್ದ ಅರ್ಜಿ ಮಂಜೂರಾಗಿದ್ದು, ಅವರು ಒಂದು ವಾರದ ಹೆರಿಗೆ ರಜೆಯನ್ನು ಆನಂದಿಸಿದ್ದಾರೆ…!. ಜಿತೇಂದ್ರಕುಮಾರ ಸಿಂಗ್ ಎಂಬ ಶಿಕ್ಷಕನನ್ನು ವೈಶಾಲಿ ಜಿಲ್ಲೆಯ ಶಾಲೆಯೊಂದರಲ್ಲಿ ನಿಯೋಜಿಸಲಾಗಿತ್ತು. ಸರ್ಕಾರಿ ಶಿಕ್ಷಕರಿಗಾಗಿ ಇರುವ ಆನ್‌ಲೈನ್ ರಜೆ ಪೋರ್ಟಲ್‌ ಬಳಕೆದಾರರು ಅನುಮೋದಿತ ಹೆರಿಗೆ ರಜೆಯ ಸ್ಕ್ರೀನ್‌ಶಾಟ್ ತೆಗೆದುಕೊಂಡು ಅದನ್ನು ಸಾಮಾಜಿಕ … Continued

ವೀಡಿಯೊ : ಶಾಲೆಗೆ ತೆರಳುತ್ತಿದ್ದ ಶಿಕ್ಷಕನ ಅಪಹರಿಸಿ ಗನ್ ತೋರಿಸಿ ಯುವತಿ ಜೊತೆ ಬಲವಂತದ ಮದುವೆ..!

ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರನ್ನು ಅಪಹರಿಸಿ ‘ಪಕಡುವಾ ವಿವಾಹ’ ಎಂಬ ಪದ್ಧತಿಯಂತೆ ಗನ್‌ ತೋರಿಸಿ ಯುವತಿಯೊಬ್ಬಳ ಜೊತೆ ಬಲವಂತವಾಗಿ ಮದುವೆ ಮಾಡಿದ ಘಟನೆ ಬಿಹಾರದ ಬೇಗುಸರಾಯ್ ಎಂಬಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಗಂಡಸರ ಗುಂಪೊಂದು ತನ್ನನ್ನು ಅಪಹರಿಸಿ ಬಲವಂತವಾಗಿ ಮದುವೆ ಮಾಡಿದ್ದಾರೆ ಎಂದು ಶಿಕ್ಷಕ ಅವ್ನಿಶ್ ಆರೋಪಿಸಿದ್ದಾರೆ. ಆದರೆ ವಧು ಗುಂಜನ್ ಎಂಬವಳು ನಾವಿಬ್ಬರು ನಾಲ್ಕು ವರ್ಷಗಳಿಂದ … Continued

ವೀಡಿಯೊ..| ಪರೀಕ್ಷಾ ಕೇಂದ್ರದಲ್ಲಿ ಗದ್ದಲ ; ಪರೀಕ್ಷೆ ಬರೆಯುತ್ತಿದ್ದವರಿಂದ ಪ್ರಶ್ನೆ ಪತ್ರಿಕೆಗಳನ್ನು ಕಸಿದುಕೊಂಡು ಹರಿದು ಹಾಕಿದ ಗುಂಪು..!!

ಶುಕ್ರವಾರ ಪಾಟ್ನಾದಲ್ಲಿರುವ ಬಿಹಾರ ಸಾರ್ವಜನಿಕ ಸೇವಾ ಆಯೋಗದ (ಬಿಪಿಎಸ್‌ಸಿ) ಪರೀಕ್ಷಾ ಹಾಲ್‌ಗೆ ಕೆಲವು ಆಕಾಂಕ್ಷಿಗಳು ಸೇರಿದಂತೆ ದೊಡ್ಡ ಗುಂಪು ನುಗ್ಗಿ ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಮತ್ತು ಹಾಜರಿದ್ದ ಇನ್ವಿಜಿಲೇಟರ್‌ಗಳ ಬಳಿಯಿದ್ದ ಪೇಪರ್‌ಗಳನ್ನು ಕಸಿದುಕೊಂಡ ಹಾಗೂ ಪ್ರಶ್ನೆ ಪತ್ರಿಕೆಗಳನ್ನು ಹರಿದು ಹಾಕಿದ ಘಟನೆಯ ವೀಡಿಯೊ ಹೊರಹೊಮ್ಮಿವೆ. ಬಿಹಾರ ಸಾರ್ವಜನಿಕ ಸೇವಾ ಆಯೋಗದ (BPSC) ಪ್ರಶ್ನೆ ಪತ್ರಿಕೆಗಳು ಮತ್ತು … Continued

ದುಷ್ಕರ್ಮಿಗಳ ದಾಳಿಗೆ ಹೊಟ್ಟೆಗೆ ಗುಂಡೇಟು ಬಿದ್ದರೂ ಹಲವಾರು ಕಿಲೋ ಮೀಟರ್‌ ಜೀಪ್‌ ಓಡಿಸಿ 15 ಪ್ರಯಾಣಿಕರ ಜೀವ ಕಾಪಾಡಿದ ಚಾಲಕ..!

ಬಿಹಾರದ ಭೋಜಪುರ ಜಿಲ್ಲೆಯ ಜೀಪ್ ಚಾಲಕನೊಬ್ಬ ಅಸಾಧಾರಣ ಶೌರ್ಯ ಮತ್ತು ಸಾಹಸ ಪ್ರದರ್ಶನದಲ್ಲಿ, ಹೊಟ್ಟೆಗೆ ಗುಂಡೇಟು ತಗುಲಿದ ನಂತರವೂ ಹಲವಾರು ಕಿಲೋಮೀಟರ್‌ಗಳಷ್ಟು ಜೀಪ್‌ ಓಡಿಸುವ ಮೂಲಕ 14-15 ಪ್ರಯಾಣಿಕರ ಜೀವಗಳನ್ನು ಉಳಿಸಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಗಂಭೀರ ಗಾಯದ ನಡುವೆಯೂ ಅವರ ಅಚಲ ಧೈರ್ಯಕ್ಕೆ ಎಲ್ಲರೂ ಬೆರಗಾಗಿದ್ದಾರೆ. ರಾತ್ರಿಯ ವೇಳೆ ಈ ಭಯಾನಕ ಘಟನೆ … Continued