ನೂಹ್ ಹಿಂಸಾಚಾರ: ಫರಿದಾಬಾದಿನಲ್ಲಿ ಗೋರಕ್ಷಕ ಬಿಟ್ಟು ಬಜರಂಗಿ ಬಂಧನ
ನವದೆಹಲಿ: ಕಳೆದ ತಿಂಗಳು ನುಹ್, ಗುರುಗ್ರಾಮ ಮತ್ತು ರಾಜ್ಯದ ಇತರ ಪ್ರದೇಶಗಳಲ್ಲಿ ನಡೆದ ಕೋಮು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಹರಿಯಾಣದ ಗೋರಕ್ಷಕ ಬಿಟ್ಟು ಬಜರಂಗಿಯನ್ನು ಬಂಧಿಸಲಾಗಿದೆ. ಬಿಟ್ಟು ಬಜರಂಗಿ ಮತ್ತು ಬಜರಂಗದಳದ ಸಹ ಕಾರ್ಯಕರ್ತ ಮೋನು ಮಾನೇಸರ್ ಅವರ ಪ್ರಚೋದನಕಾರಿ ಹೇಳಿಕೆಗಳು ಹಿಂಸಾಚಾರಕ್ಕೆ ಕಾರಣವಾಗಿವೆ ಎಂಬ ಆರೋಪಗಳಿವೆ. ಇತರ ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಬಿಟ್ಟು ಬಜರಂಗಿಯನ್ನು ಹಿಂಸಾಚಾರ … Continued