ತವರೂರು ಹುಬ್ಬಳ್ಳಿಯಲ್ಲಿ ಒಬ್ಬಂಟಿಯಾದ ಸಿಎಂ ಬೊಮ್ಮಾಯಿ: ಚರ್ಚೆಗೆ ಗ್ರಾಸ..!

ಹುಬ್ಬಳ್ಳಿ:ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿ ಹುಬ್ಬಳ್ಳಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿ ಅವರಿಂದ ಸ್ವಪಕ್ಷೀಯರೇ ದೂರ ಉಳಿದ ಕಾರಣ ಮುಖ್ಯಮಂತ್ರಿಗಳು ತಮ್ಮ ತವರು ಜಿಲ್ಲೆಯಲ್ಲಿಯೇ ಏಕಾಂಗಿಯಾಗಿದ್ದಾರಾ ಎಂಬ ಅನುಮಾನ ಮೂಡುವಂತೆ ಮಾಡಿದೆ. ಮುಖ್ಯಮಂತ್ರ ಸ್ಥಾನಕ್ಕೇರಿದ ಬಳಿಕ ಇದೇ ಮೊದಲ ಬಾರಿಗೆ ಜನಿಸಿದ ಊರಿಗೆ ಭೇಟಿ ನೀಡಿದ್ದ ಬೊಮ್ಮಾಯಿ ಆಗಮನದ ವೇಳೆ ಧಾರವಾಡ ಜಿಲ್ಲೆಯ ಬಿಜೆಪಿಯ ಬೆರಳೆಣಿಕೆ ಮುಖಂಡರು ಹಾಜರಿದ್ದಿದ್ದು … Continued