ಮಹಿಳೆ ಶವ ಬೈಕ್‌ನಲ್ಲಿ ಸಾಗಿಸುತ್ತಿದ್ದಾಗ ಅಪಘಾತ: ಕೊಲೆಯ ರಹಸ್ಯ ಬಯಲು

ಬೆಂಗಳೂರು: ಹಣದ ವಿಷಯಕ್ಕೆ ಮಹಿಳೆಯನ್ನು ಕೊಲೆ ಮಾಡಿ, ಮೃತ ದೇಹವನ್ನು ಬೈಕ್‌ನಲ್ಲಿ ರಾಮನಗರದ ಕಡೆಗೆ ಸಾಗಿಸುತ್ತಿದ್ದಾಗ ನಾಲ್ವರು ಮಂಗಳವಾರ ರಾತ್ರಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಘಟನೆಯಲ್ಲಿ ನಾಗರಾಜು, ವಿನೋದ ಎಂಬವರು ಗಾಯಗೊಂಡಿದ್ದು ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಚನ್ನಪಟ್ಟಣದ ಸ್ನೇಹಿತರ ಮನೆಯಲ್ಲಿ ತಲೆ ಮರೆಸಿಕೊಂಡಿದ್ದ ದುರ್ಗಾ ಆಕೆಯ ಪತಿ ರಘು ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಅಭಿ ಎಂಬಾತನಿಗಾಗಿ … Continued

ಕುಮಟಾ: ಬೈಕ್ ಅಪಘಾತದಲ್ಲಿ ಪಿಡಿಒ ಸಾವು

ಕುಮಟಾ : ಬೈಕ್ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಗ್ರಾಮ ಪಂಚಾಯತ ಪಿ‌ಡಿಒ ಒಬ್ಬರು ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ  ದುಂಡಕುಳಿ ಸಮೀಪ ನಡೆದಿದೆ ಎಂದು ವರದಿಯಾಗಿದೆ. ಹೊನ್ನಾವರ ತಾಲೂಕಿನ ಇಡಗುಂಜಿ ಗ್ರಾಮ ಪಂಚಾಯತ್ ಪಿಡಿಒ ಪ್ರಶಾಂತ ಕೃಷ್ಣ ಶೆಟ್ಟಿ ಎಂಬವರೇ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಜಿಲ್ಲಾ ಕೇಂದ್ರ ಕಾರವಾರದಲ್ಲಿ ನಡೆಯಲಿದ್ದ ಕಂಪ್ಯೂಟರ್ … Continued