ರಸ್ತೆ ಅಫಘಾತ: ಮೂವರು ಬೈಕ್‌ ಸವಾರರ ಸಾವು

ದಾವಣಗೆರೆ: ಬೈಕಿಗೆ ಬೊಲೆರೋ ಡಿಕ್ಕಿಯಾಗಿ ಮೂವರು ಮೃತಪಟ್ಟ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನ ಹೊನ್ನೇಭಾಗಿಯಲ್ಲಿ ನಡೆದಿದೆ. ಮೃತರನ್ನು ಅಜ್ಜಯ್ಯ (18) ಮಂಜುನಾಥ್ (17) ಹಾಗೂ ದೇವರಾಜ್ (17) ಎಂದು ಗುರುತಿಸಲಾಗಿದೆ. ಮೃತ ಯುವಕರು ಚನ್ನಗಿರಿ ತಾಲೂಕು ಮಲ್ಲೇಶಪುರ ನಿವಾಸಿಗಳು.ಈ ಮೂವರು ಗಣಪತಿ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಪಡೆದು ವಾಸ್ಸಾಗುತ್ತಿದ್ದರು ಎನ್ನಲಾಗಿದೆ.  ಇವರೆಲ್ಲ ಒಂದೇ ಬೈಕ್ … Continued