ಯಲ್ಲಾಪುರ: ಗುಳ್ಳಾಪುರ ಸಮೀಪ ಬೈಕ್‌ಗೆ ಲಾರಿ ಡಿಕ್ಕಿ, ಇಬ್ಬರ ಸಾವು

ಯಲ್ಲಾಪುರ: ಲಾರಿಯೊಂದು ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಮೃತಪಟ್ಟ ಘಟನೆ ಸೋಮವಾರ ರಾಷ್ಟ್ರೀಯ ಹೆದ್ದಾರಿ ೬೩ ಮೇಲೆ ಉತ್ತರ ಕನ್ನಡ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಸಮೀಪದ ಇಂಚರ ಹೊಟೇಲ್ ಬಳಿ ನಡೆದಿದೆ. ಮೃತರನ್ನು ಮಹಂತೇಶ ರೇವಣಪ್ಪ ಶೀಲವಂತರ( ೨೩) ಹುಬ್ಬಳ್ಳಿ, ಹಾಗೂ ಸುಮಿತ್ ಅಶೋಕ ಬಸವಾ (೨೫) ಹಳೆ ಹುಬ್ಬಳ್ಳಿ ಎಂದು ಗುರುತಿಸಲಾಗಿದೆ. … Continued