ಕಳುವು ಮಾಡಿದ ಬೈಕ್ ಅನ್ನು ಮಾಲೀಕರಿಗೆ ಹಿಂದಿರುಗಿಸಲು 450 ಕಿಮೀ ಪ್ರಯಾಣ ಮಾಡಿದ ಕಳ್ಳ..! ಕ್ಷಮಾಪಣೆ ಪತ್ರದ ಜೊತೆಗೆ ಹಣವನ್ನೂ ಇಟ್ಟು ಹೋದ…!!

ಇತ್ತೀಚೆಗೆ ತಮಿಳುನಾಡಿನ ಶಿವಗಂಗಾ ಜಿಲ್ಲೆಯಲ್ಲಿ ನಡೆದ ವಿಲಕ್ಷಣ ಘಟನೆಯೊಂದು ಎಲ್ಲರ ಗಮನ ಸೆಳೆದಿದೆ. ಅಪರೂಪದ ಘಟನೆಯೊಂದರಲ್ಲಿ, ತಮಿಳುನಾಡಿನ ವ್ಯಕ್ತಿಯೊಬ್ಬ ಕಳುವು ಮಾಡಿದ ಬೈಕ್‌ ಅನ್ನು ಕದ್ದ ಸ್ಥಳದಲ್ಲಿಯೇ ತಂದಿಟ್ಟಿದ್ದಲ್ಲದೆ, ಕ್ಷಮೆಯಾಚನೆಯ ಪತ್ರ ಬರೆದಿಟ್ಟು, ಅದರ ಜೊತೆಗೆ ಹಣವನ್ನೂ ಇಟ್ಟು ಹೋದ ಘಟನೆ ನಡೆದಿದೆ. ತಿತಮಿಳನಾಡಿನ ರುಪ್ಪುವನಂ ಬಳಿಯ ಡಿ ಪಲಯ್ಯೂರ್ ಎಂಬಲ್ಲಿ ಇಂತಹ ಅಪರೂಪದ ಘಟನೆ … Continued

ಪ್ರವಾಸಿಗನ ದುಬಾರಿ ಬೈಕ್‌ ಕಳುವು ಪ್ರಕರಣ: ಕಳ್ಳನ ಹಿಡಿದ ಕುಮಟಾ ಪೊಲೀಸರು

ಕುಮಟಾ : ತಾಲೂಕಿನ ಸನ್ಮಾನ ಲಾಡ್ಜ್ ಎದುರಿನಲ್ಲಿ ನಿಲ್ಲಿಸಿಟ್ಟಿದ್ದ ಪ್ರವಾಸಿಗನ ದುಬಾರಿ ಬೈಕ್ ಕದ್ದ ಪ್ರಕರಣ ಭೇದಿಸುವಲ್ಲಿ ಕುಟಾ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಬಂಧಿಸಲಾಗಿದ್ದು, ಈತನನ್ನು ಕಾರವಾರ ಶಿರವಾಡದ ಆನಂದ ನಿಂಗನಬಸಪ್ಪ (19 ವರ್ಷ) ಎಂದು ಪೊಲೀಸರು ತಿಳಿಸಿದ್ದಾರೆ. ಬೆಂಗಳೂರಿನಿಂದ ಪ್ರವಾಸಕ್ಕೆ ಹೊರಟ ಯುವಕರ ತಂಡ ಬೈಕ್ ನಲ್ಲಿ ಕೇರಳ ಸುತ್ತಾಡಿ ಗೋಕರ್ಣಕ್ಕೆ ತೆರಳುವ ಉದ್ದೇಶದೊಂದಿಗೆ … Continued